AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘JDS​ ಬಗ್ಗೆ ಚೆನ್ನಾಗಿ ಗೊತ್ತಿದೆ, ಚುನಾವಣೆ ಬಳಿಕ ಅವರು BJPಗೆ ಬೆಂಬಲ ನೀಡಲ್ಲ’

ಧಾರವಾಡ: ಕುದುರೆ ವ್ಯಾಪಾರ ಮಾಡಿ ಬಿಜೆಪಿಯವರು ಚುನಾವಣೆ ಮಾಡ್ತಿದ್ದಾರೆ. ಉಪಚುನಾವಣೆಯಲ್ಲಿ ಬಿಜೆಪಿ 8 ಸ್ಥಾನ ಗೆಲ್ಲದಿದ್ರೆ ರಾಜೀನಾಮೆ ನೀಡಬೇಕಾಗುತ್ತೆ. ಒಂದು ವೇಳೆ ಬಿಜೆಪಿ ಸೋತು ಅತಂತ್ರವಾದರೂ ಜೆಡಿಎಸ್ ಸಪೋರ್ಟ್​ ಮಾಡಲ್ಲ. ಯಾಕೆಂದ್ರೆ ನಾನು ಜೆಡಿಎಸ್​ನಲ್ಲೇ ಇದ್ದು ಬಂದವನು. ಹೀಗಾಗಿ ನನಗೆ ಚೆನ್ನಾಗಿ ಗೊತ್ತಿದೆ ಎಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆಯ ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲುವುದಾಗಿ ಬಿಜೆಪಿಯವರು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ವಿಚಲಿತರಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ […]

‘JDS​ ಬಗ್ಗೆ ಚೆನ್ನಾಗಿ ಗೊತ್ತಿದೆ, ಚುನಾವಣೆ ಬಳಿಕ ಅವರು BJPಗೆ ಬೆಂಬಲ ನೀಡಲ್ಲ’
ಸಾಧು ಶ್ರೀನಾಥ್​
|

Updated on:Nov 25, 2019 | 3:51 PM

Share

ಧಾರವಾಡ: ಕುದುರೆ ವ್ಯಾಪಾರ ಮಾಡಿ ಬಿಜೆಪಿಯವರು ಚುನಾವಣೆ ಮಾಡ್ತಿದ್ದಾರೆ. ಉಪಚುನಾವಣೆಯಲ್ಲಿ ಬಿಜೆಪಿ 8 ಸ್ಥಾನ ಗೆಲ್ಲದಿದ್ರೆ ರಾಜೀನಾಮೆ ನೀಡಬೇಕಾಗುತ್ತೆ. ಒಂದು ವೇಳೆ ಬಿಜೆಪಿ ಸೋತು ಅತಂತ್ರವಾದರೂ ಜೆಡಿಎಸ್ ಸಪೋರ್ಟ್​ ಮಾಡಲ್ಲ. ಯಾಕೆಂದ್ರೆ ನಾನು ಜೆಡಿಎಸ್​ನಲ್ಲೇ ಇದ್ದು ಬಂದವನು. ಹೀಗಾಗಿ ನನಗೆ ಚೆನ್ನಾಗಿ ಗೊತ್ತಿದೆ ಎಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.

ಉಪಚುನಾವಣೆಯ ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲುವುದಾಗಿ ಬಿಜೆಪಿಯವರು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ವಿಚಲಿತರಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮಧ್ಯಂತರ ಚುನಾವಣೆ ಆದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ಮಧ್ಯಂತರ ಚುನಾವಣೆ ಆದ್ರೆ 100ಕ್ಕೆ 100ರಷ್ಟು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ನಾನು ಸಿಎಂ ಆಗೋದು ಬಿಡೋದು ಹೈಕಮಾಂಡ್ ತೀರ್ಮಾನ ಮಾಡುತ್ತೆ. ನಾನೀಗಾಗಲೇ 5 ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದೇನೆ. ಡಿ.3ರೊಳಗೆ ಎಲ್ಲಾ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಚಾರ ಮಾಡುತ್ತೇನೆ ಎಂದರು.

Published On - 11:59 am, Mon, 25 November 19

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!