AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘JDS​ ಬಗ್ಗೆ ಚೆನ್ನಾಗಿ ಗೊತ್ತಿದೆ, ಚುನಾವಣೆ ಬಳಿಕ ಅವರು BJPಗೆ ಬೆಂಬಲ ನೀಡಲ್ಲ’

ಧಾರವಾಡ: ಕುದುರೆ ವ್ಯಾಪಾರ ಮಾಡಿ ಬಿಜೆಪಿಯವರು ಚುನಾವಣೆ ಮಾಡ್ತಿದ್ದಾರೆ. ಉಪಚುನಾವಣೆಯಲ್ಲಿ ಬಿಜೆಪಿ 8 ಸ್ಥಾನ ಗೆಲ್ಲದಿದ್ರೆ ರಾಜೀನಾಮೆ ನೀಡಬೇಕಾಗುತ್ತೆ. ಒಂದು ವೇಳೆ ಬಿಜೆಪಿ ಸೋತು ಅತಂತ್ರವಾದರೂ ಜೆಡಿಎಸ್ ಸಪೋರ್ಟ್​ ಮಾಡಲ್ಲ. ಯಾಕೆಂದ್ರೆ ನಾನು ಜೆಡಿಎಸ್​ನಲ್ಲೇ ಇದ್ದು ಬಂದವನು. ಹೀಗಾಗಿ ನನಗೆ ಚೆನ್ನಾಗಿ ಗೊತ್ತಿದೆ ಎಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆಯ ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲುವುದಾಗಿ ಬಿಜೆಪಿಯವರು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ವಿಚಲಿತರಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ […]

‘JDS​ ಬಗ್ಗೆ ಚೆನ್ನಾಗಿ ಗೊತ್ತಿದೆ, ಚುನಾವಣೆ ಬಳಿಕ ಅವರು BJPಗೆ ಬೆಂಬಲ ನೀಡಲ್ಲ’
ಸಾಧು ಶ್ರೀನಾಥ್​
|

Updated on:Nov 25, 2019 | 3:51 PM

Share

ಧಾರವಾಡ: ಕುದುರೆ ವ್ಯಾಪಾರ ಮಾಡಿ ಬಿಜೆಪಿಯವರು ಚುನಾವಣೆ ಮಾಡ್ತಿದ್ದಾರೆ. ಉಪಚುನಾವಣೆಯಲ್ಲಿ ಬಿಜೆಪಿ 8 ಸ್ಥಾನ ಗೆಲ್ಲದಿದ್ರೆ ರಾಜೀನಾಮೆ ನೀಡಬೇಕಾಗುತ್ತೆ. ಒಂದು ವೇಳೆ ಬಿಜೆಪಿ ಸೋತು ಅತಂತ್ರವಾದರೂ ಜೆಡಿಎಸ್ ಸಪೋರ್ಟ್​ ಮಾಡಲ್ಲ. ಯಾಕೆಂದ್ರೆ ನಾನು ಜೆಡಿಎಸ್​ನಲ್ಲೇ ಇದ್ದು ಬಂದವನು. ಹೀಗಾಗಿ ನನಗೆ ಚೆನ್ನಾಗಿ ಗೊತ್ತಿದೆ ಎಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.

ಉಪಚುನಾವಣೆಯ ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲುವುದಾಗಿ ಬಿಜೆಪಿಯವರು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ವಿಚಲಿತರಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮಧ್ಯಂತರ ಚುನಾವಣೆ ಆದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ಮಧ್ಯಂತರ ಚುನಾವಣೆ ಆದ್ರೆ 100ಕ್ಕೆ 100ರಷ್ಟು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ನಾನು ಸಿಎಂ ಆಗೋದು ಬಿಡೋದು ಹೈಕಮಾಂಡ್ ತೀರ್ಮಾನ ಮಾಡುತ್ತೆ. ನಾನೀಗಾಗಲೇ 5 ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದೇನೆ. ಡಿ.3ರೊಳಗೆ ಎಲ್ಲಾ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಚಾರ ಮಾಡುತ್ತೇನೆ ಎಂದರು.

Published On - 11:59 am, Mon, 25 November 19

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!