AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ: ಹುಬ್ಬಳ್ಳಿಯ ಸುಳ್ಳಾ ರಸ್ತೆಯ ಜಮೀನಿನಲ್ಲಿ ಅಂತ್ಯಕ್ರಿಯೆ

ಅಂತ್ಯಸಂಸ್ಕಾರಕ್ಕೆ ಕುಟುಂಬಸ್ಥರು ಆಗಮಿಸುತ್ತಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜನರಿಗೆ ಅನ್ನ ಹಾಕ್ತಿದ್ದಿಯಲ್ಲೋ ಯಪ್ಪಾ ಅಂತಾ ಮಹಿಳೆ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಎಲ್ಲಿದೀಯಪ್ಪಾ ನೀನು ಅಂತಾ ಸಂಬಂಧಿಕರು ಕಣ್ಣೀರು ಹಾಕುತ್ತಿದ್ದಾರೆ. 

ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ: ಹುಬ್ಬಳ್ಳಿಯ ಸುಳ್ಳಾ ರಸ್ತೆಯ ಜಮೀನಿನಲ್ಲಿ ಅಂತ್ಯಕ್ರಿಯೆ
ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ
TV9 Web
| Edited By: |

Updated on:Jul 06, 2022 | 3:03 PM

Share

ಹುಬ್ಬಳ್ಳಿ: ವಾಸ್ತುತಜ್ಞ ಚಂದ್ರಶೇಖರ್‌ ಗುರೂಜಿಯನ್ನು (Chandrashekhar Guruji Murder) ಚಾಕುವಿನಿಂದ ಇರಿದು ಮಂಗಳವಾರ (ಜುಲೈ 5) ಹತ್ಯೆ ಮಾಡಲಾಗಿದೆ. ನಗರದ ಖಾಸಗಿ ಹೊಟೆಲ್​ನಲ್ಲಿ ಘಟನೆ ನಡೆದಿದೆ. ಇಂದು (ಜುಲೈ 7) ನಗರದ ಸುಳ್ಳಾ ರಸ್ತೆಯ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅಂತಿಮ ದರ್ಶನದ ಬಳಿಕ ವೀರಶೈವ ಲಿಂಗಾಯತ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನಡೆಯಲಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಶವಾಗಾರದಿಂದ ಸುಳ್ಳಾ ಗ್ರಾಮದತ್ತ ಗೂರುಜಿ ಪಾರ್ಥಿವ ಶರೀರ ರವಾನೆ ಮಾಡಲಾಗಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಸುಳ್ಳಾ ಗ್ರಾಮದ ಕಡೆ ಮೃತ ದೇಹ ರವಾನೆಯಾಗಲಿದೆ. ಶವಾಗಾರದ ಬಳಿ ಪೂಜೆಗೆ ಅರ್ಚಕರು ಸಿದ್ದತೆ ಮಾಡಿಕೊಂಡಿದ್ದು, ಪೂಜೆ ಮಾಡಿದ ಬಳಿಕ ಪಾರ್ಥಿವ ಶರೀರ ವಾಹನದಲ್ಲಿ ಸುಳ್ಳಾ ಗ್ರಾಮಕ್ಕೆ ರವಾನೆ ಮಾಡಲಿದ್ದಾರೆ. ಅಂತ್ಯಸಂಸ್ಕಾರಕ್ಕೆ ಕುಟುಂಬಸ್ಥರು ಆಗಮಿಸುತ್ತಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜನರಿಗೆ ಅನ್ನ ಹಾಕ್ತಿದ್ದಿಯಲ್ಲೋ ಯಪ್ಪಾ ಅಂತಾ ಮಹಿಳೆ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಎಲ್ಲಿದೀಯಪ್ಪಾ ನೀನು ಅಂತಾ ಸಂಬಂಧಿಕರು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ: Team Building: ಎಲ್ಲ ಸಿಬ್ಬಂದಿಯನ್ನು ಖರ್ಚಿಲ್ಲದೆ ಎರಡು ವಾರಗಳ ಕಾಲ ಬಾಲಿ ಪ್ರವಾಸಕ್ಕೆ ಒಯ್ದ ಈ ಕಂಪೆನಿ ಬಗ್ಗೆಯೇ ಎಲ್ಲೆಲ್ಲೂ ಸುದ್ದಿ

ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಯಲ್ಲಿ ಗುರೂಜಿ ಮರಣೋತ್ತರ ಪರೀಕ್ಷೆ ಮಾಡಿದ್ದು, ಚಂದ್ರಶೇಖರ ಗುರೂಜಿಯ ಕುತ್ತಿಗೆಗೆ 2-3 ಇಂಚಿನಷ್ಟು ಚಾಕುವಿನಿಂದ ಇರಿಯಲಾಗಿದೆ. ದೇಹದಲ್ಲಿ 42 ಕಡೆ ಚಾಕುವಿನಿಂದ ಇರಿದ ಗಾಯಗಳು ಪತ್ತೆಯಾಗಿವೆ. ಕುತ್ತಿಗೆ ಭಾಗದಲ್ಲಿ ಎರಡು ಕಡೆ ಇರಿದಿದ್ದರಿಂದ ಹೆಚ್ಚು ರಕ್ತಸ್ರಾವವಾಗಿದೆ. ಸಹೋದರನ ನೆನೆದು ನಿರಂತರವಾಗಿ ಅಕ್ಕ ಶಾಂತಾ ಕಣ್ಣೀರಿಡುತ್ತಿದ್ದಾರೆ. ಅವರೊಂದಿಗೆ ಒಡನಾಟ ನೆನೆದು ಅಕ್ಕ ಶಾಂತಾ ಗೋಳಾಡುತ್ತಿದ್ದಾರೆ.

ಇದನ್ನೂ ಓದಿ: ಅನುಶ್ರೀ ಡ್ರಗ್ ಪ್ರಕರಣದ ಆರೋಪಿ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಗೆ ಕಮೀಷನರ್ ತರಾಟೆ!

Published On - 3:01 pm, Wed, 6 July 22

Follow Us
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!