Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಗೂ ಮುನ್ನ ಹೆಚ್ಚಾಯ್ತು ಕಾವು; ಸಭಾಪತಿ ಬಸವರಾಜ ಹೊರಟ್ಟಿ ಕಡೆ ವ್ಯಕ್ತಿಯಿಂದ ಜೀವ ಬೆದರಿಕೆ ಆರೋಪ, ಕೇಸ್ ದಾಖಲು

ಚುನಾವಣೆಗೆ ಸಾಕಷ್ಟು ದಿನಗಳು ಬಾಕಿ ಇವೆ. ಆದ್ರೆ ತಮ್ಮ ತಮ್ಮ ಅಭ್ಯರ್ಥಿಗಳ ಪರ ಅಭಿಮಾನಿಗಳ ಈಗಿನಿಂದಲೇ ಬ್ಯಾಟ್ ಬಿಸುತ್ತಿದ್ದಾರೆ. ತಮ್ಮ ಅಭ್ಯರ್ಥಿ ಪರ ಅಪಪ್ರಚಾರ ಮಾಡುತ್ತಿದ್ದಾರೆಂದು ರವೀಂದ್ರ ಪಾಟೀಲ್ ಎಂಬುವವರಿಗೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರ ಪರ ಎಂದು ಹೇಳಿಕೊಂಡು ಗಜಾನನ ಅನ್ವೇಕರ ಎಂಬುವವರು ಜೀವ ಬೆದರಿಕೆ ಹಾಕಿದ್ದಾರಂತೆ.

ಚುನಾವಣೆಗೂ ಮುನ್ನ ಹೆಚ್ಚಾಯ್ತು ಕಾವು; ಸಭಾಪತಿ ಬಸವರಾಜ ಹೊರಟ್ಟಿ ಕಡೆ ವ್ಯಕ್ತಿಯಿಂದ ಜೀವ ಬೆದರಿಕೆ ಆರೋಪ, ಕೇಸ್ ದಾಖಲು
ಗಜಾನನ ಅನ್ವೇಕರ್
Follow us
TV9 Web
| Updated By: ಆಯೇಷಾ ಬಾನು

Updated on:Oct 20, 2021 | 10:48 AM

ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆಗೆ ಈಗಾಗಲೇ ಸಿದ್ಧತೆಗಳು ಶುರುವಾಗಿವೆ. ಆದರೆ ಸಭಾಪತಿ ಬಸವರಾಜ ಹೊರಟ್ಟಿ ಕಡೆಯ ವ್ಯಕ್ತಿಯಿಂದ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.

ಇನ್ನು ಚುನಾವಣೆಗೆ ಸಾಕಷ್ಟು ದಿನಗಳು ಬಾಕಿ ಇವೆ. ಆದ್ರೆ ತಮ್ಮ ತಮ್ಮ ಅಭ್ಯರ್ಥಿಗಳ ಪರ ಅಭಿಮಾನಿಗಳ ಈಗಿನಿಂದಲೇ ಬ್ಯಾಟ್ ಬಿಸುತ್ತಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ತಮ್ಮ ಅಭ್ಯರ್ಥಿ ಪರ ಅಪಪ್ರಚಾರ ಮಾಡುತ್ತಿದ್ದಾರೆಂದು ರವೀಂದ್ರ ಪಾಟೀಲ್ ಎಂಬುವವರಿಗೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರ ಪರ ಎಂದು ಹೇಳಿಕೊಂಡು ಗಜಾನನ ಅನ್ವೇಕರ್ ಎಂಬುವವರು ಜೀವ ಬೆದರಿಕೆ ಹಾಕಿದ್ದಾರಂತೆ.

ಬಸವರಾಜ್ ಹೊರಟ್ಟಿಯವರ ವಿರುದ್ಧ ಸಂಘ ಮಾಡಿ ಮತ್ತು ಚುನಾವಣೆಯಲ್ಲಿ ಅವರ ವಿರುದ್ಧ ಪ್ರಚಾರ ಮಾಡಬಾರದು ಎಂದು ರವೀಂದ್ರ ಪಾಟೀಲ್ ಎಂಬುವರಿಗೆ ಅವಾಜ್ ಹಾಕಲಾಗಿದೆ. ತನ್ನ ಸಹಚರರೊಂದಿಗೆ ಆಗಮಿಸಿದ ಗಜಾನನ ಹಾಗೂ ತನ್ನಿಬ್ಬರು ಸಹಚರರು ರವಿಚಂದ್ರ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದ್ದು ಈ ಕುರಿತು ಅಶೋಕ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Telangana MLC Polls: ತೆಲಂಗಾಣ ವಿಧಾನ ಪರಿಷತ್ ಚುನಾವಣೆಯಲ್ಲಿ ಪಿ.ವಿ. ನರಸಿಂಹರಾವ್ ಪುತ್ರಿ ಸುರಭಿ ವಾಣಿ ದೇವಿಗೆ ಗೆಲುವು

Published On - 10:45 am, Wed, 20 October 21

ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು