AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿಗೆ ಅನುಮತಿ ನೀಡಿ: ಮೇಯರ್​ಗೆ ಶ್ರೀರಾಮಸೇನೆಯಿಂದ ಮನವಿ

ಹುಬ್ಬಳ್ಳಿಯ ಈದ್ಗಾ ಮೈದಾನ (ಕಿತ್ತೂರು ರಾಣಿ ಚೆನ್ನಮ್ಮ) ಮೈದಾನದಲ್ಲಿ ಗಣೇಶೋತ್ಸವಕ್ಕೆ ಆಚರಿಸಲು ಅನುಮತಿ ನೀಡಿರುವ ಬೆನ್ನಲ್ಲೇ ವಿವಿಧ ಸಂಘಟನೆಗಳು ಮೈದಾನದಲ್ಲಿ ಉತ್ಸವ ಆಚರಣೆಗೆ ಅನುಮತಿ ಕೇಳುತ್ತಿವೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿಗೆ ಅನುಮತಿ ನೀಡಿ: ಮೇಯರ್​ಗೆ ಶ್ರೀರಾಮಸೇನೆಯಿಂದ ಮನವಿ
ಹುಬ್ಬಳ್ಳಿ ಈದ್ಗಾ ಮೈದಾನ
TV9 Web
| Edited By: |

Updated on:Nov 07, 2022 | 2:57 PM

Share

ಧಾರವಾಡ: ಹುಬ್ಬಳ್ಳಿಯ ಈದ್ಗಾ ಮೈದಾನ (Hubli Idgah Maidan) (ಕಿತ್ತೂರು ರಾಣಿ ಚೆನ್ನಮ್ಮ) ಮೈದಾನದಲ್ಲಿ ಗಣೇಶೋತ್ಸವಕ್ಕೆ (Ganeshostav) ಆಚರಿಸಲು ಅನುಮತಿ ನೀಡಿರುವ ಬೆನ್ನಲ್ಲೇ ವಿವಿಧ ಸಂಘಟನೆಗಳು ಮೈದಾನದಲ್ಲಿ ಉತ್ಸವ ಆಚರಣೆಗೆ ಅನುಮತಿ ಕೇಳುತ್ತಿವೆ. ಸದ್ಯ ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ (Kanakadasa Jayanthi) ಆಚರಣೆಗೆ ಅನುಮತಿ ನೀಡಬೇಕೆಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubli-Dharwad Municipal Corporation) ಆಯುಕ್ತರಿಗೆ ಶ್ರೀರಾಮಸೇನಾ ಸಂಘಟನಾ ಕಾರ್ಯಕರ್ತರು ಮನವಿ ಮಾಡಿದ್ದಾರೆ. ನವೆಂಬರ್​ 11 ರಂದು ಈದ್ಗಾ ಮೈದಾನದಲ್ಲಿ ಅದ್ಧೂರಿಯಾಗಿ ಕನಕದಾಸ ಜಯಂತಿ ಆಚರಿಸಲು ನಿರ್ಧರಿಸಿದೆ.

ಹೀಗಾಗಿ ಅನೇಕ ದೇಶ ಭಕ್ತಿಯ ಕಾರ್ಯಕ್ರಮಗಳಿದ್ದು, ನಮಗೆ ಮೈದಾನ ನೀಡಬೇಕೆಂದು ಸಂಘಟಕರು ಆಯುಕ್ತರಲ್ಲಿ ಮನವಿ ಮಾಡಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಬಳಿಕ, ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಅನುಮತಿ ನೀಡಬೇಕೆಂದು ಎಐಎಂಎಂ ಕಾರ್ಯಕರ್ತರು ಪಾಲಿಕೆ ಆಯುಕ್ತರಲ್ಲಿ ಮನವಿ ಮಾಡಿದ್ದಾರೆ. ಇದರಿಂದ ಮಾಹಾನಗರ ಪಾಲಿಕೆ ಗೊಂದಲಕ್ಕೆ ಸಿಲುಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Mon, 7 November 22

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್