AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜಲಿ, ನೇಹಾ ಕೊಲೆ ಪ್ರಕರಣ; ಸಿಐಡಿ ವಿಚಾರಣೆ ಬಳಿಕ ನಿರಂಜನ​​ ಹೇಳಿದ್ದಿಷ್ಟು

ಹುಬ್ಬಳ್ಳಿಯನ್ನ ಬೆಚ್ಚಿಬೀಳಿಸಿದ್ದ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಮೇ.26) ಮೃತ ನೇಹಾ ತಂದೆ ನಿರಂಜನ ಹಿರೇಮಠ ಅವರು ಸಿಐಡಿ ಅಧಿಕಾರಿಗಳನ್ನು ಭೇಟಿ ಆಗಿದ್ದಾರೆ. ಬಳಿಕ ಮಾತನಾಡಿದ ಅವರು, ‘‘ನಾನು ಇವತ್ತು ಸಿಐಡಿ(CID) ಅಧಿಕಾರಿಗಳ ಸಮಯ ಕೇಳಿದ್ದೆ. ಹೀಗಾಗಿ ಅಧಿಕಾರಿಗಳ ಭೇಟಿ ಮಾಡಲು ಬಂದಿದ್ದೆ ಎಂದಿದ್ದಾರೆ.

ಅಂಜಲಿ, ನೇಹಾ ಕೊಲೆ ಪ್ರಕರಣ; ಸಿಐಡಿ ವಿಚಾರಣೆ ಬಳಿಕ ನಿರಂಜನ​​ ಹೇಳಿದ್ದಿಷ್ಟು
ನಿರಂಜನ
ಶಿವಕುಮಾರ್ ಪತ್ತಾರ್
| Updated By: ಕಿರಣ್ ಹನುಮಂತ್​ ಮಾದಾರ್|

Updated on: May 26, 2024 | 9:01 PM

Share

ಹುಬ್ಬಳ್ಳಿ, ಮೇ.26: ‘ನಾನು ಇವತ್ತು ಸಿಐಡಿ(CID) ಅಧಿಕಾರಿಗಳ ಸಮಯ ಕೇಳಿದ್ದೆ. ಹೀಗಾಗಿ ಅಧಿಕಾರಿಗಳ ಭೇಟಿ ಮಾಡಲು ಬಂದಿದ್ದೆ ಎಂದು ನೇಹಾ ತಂದೆ ನಿರಂಜನ ಹಿರೇಮಠ ಹೇಳಿದ್ದಾರೆ. ಸಿಐಡಿ ವಿಚಾರಣೆ ಬಳಿಕ ಹುಬ್ಬಳ್ಳಿ(Hubballi)ಯಲ್ಲಿ ಮಾತನಾಡಿದ ಅವರು, ‘ ಅನೇಕ ದಿನಗಳಿಂದ ನಾನು ಭೇಟಿ ಮಾಡಲು ಆಗಿರಲಿಲ್ಲ. ಹಾಗಾಗಿ ಇವತ್ತು ಸಮಯ ಕೇಳಿದ್ದೆ. ನೇಹಾ ಕೊಲೆ ಕೇಸ್ ವಿಚಾರವಾಗಿ ಕೆಲವು ಮಾಹಿತಿ ಕೊಟ್ಟಿದ್ದೇನೆ. ಇದುವರೆಗೂ ನೇಹಾ ಕೇಸ್​ನಲ್ಲಿ ಒಬ್ಬರನ್ನ ಮಾತ್ರ ಅರೆಸ್ಟ್ ಮಾಡಿದ್ದಾರೆ. ಈ ಕುರಿತು ನಾನು  ಅಧಿಕಾರಿಗಳನ್ನ ಪ್ರಶ್ನೆ ಮಾಡಿದ್ದೇನೆ ಎಂದರು.

ಸಂಪೂರ್ಣವಾಗಿ ಅಂಜಲಿ ಪ್ರಕರಣ ಬೇಧಿಸಬೇಕು

ಅಧಿಕಾರಿಗಳು ನಿಮಗೆ ಅನುಮಾನ ಇದ್ರೆ, ಬರೆದು ಕೊಡಿ ಎಂದು ಹೇಳಿದ್ದಾರೆ. ನಾಳೆ(ಮೇ.27) ಹುಬ್ಬಳ್ಳಿಗೆ ಸಿಐಡಿ ಡಿಜಿ ಆಗಮಿಸಲಿದ್ದು, ನಮ್ಮ ಮನೆಗೂ ಅಧಿಕಾರಿಗಳು ಬರಲಿದ್ದಾರೆ. ಇನ್ನು ಹತ್ಯೆಯಾದ ಅಂಜಲಿ ಮನೆಯಲ್ಲಿ ತಂದೆ, ಸಹೋದರ ಯಾರೂ ಇಲ್ಲ. ನಾನು ಆ ವಾರ್ಡ್ ಸದಸ್ಯನಾಗಿ ಅವರ ಬೆಂಬಲಕ್ಕೆ ನಿಂತಿದ್ದೇನೆ. ಅಂಜಲಿ ಹತ್ಯೆ ಕೇಸ್ ಕೂಡ ಪಾಸ್ಟ್ ಟ್ರ್ಯಾಕ್ ಕೊಡಬೇಕು. ಸಂಪೂರ್ಣವಾಗಿ ಅಂಜಲಿ ಪ್ರಕರಣವನ್ನು ಬೇಧಿಸಬೇಕು ಎಂದು ಮನವಿ ಮಾಡಿದ್ದೇನೆ.

ಇದನ್ನೂ ಓದಿ:ನೇಹಾ ಕೊಲೆಯ ಬಳಿಕ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಶನರ್ ಟ್ರಾನ್ಸ್ ಫರ್ ಆಗಿದ್ದರೆ ಅಂಜಲಿ ಹತ್ಯೆ ನಡೆಯುತ್ತಿರಲಿಲ್ಲ: ನಿರಂಜನ್ ಹಿರೇಮಠ

ಇದಕ್ಕೆ ಉತ್ತರಿಸಿ, ‘ನಾವು ಯಾರ ಕೈಗೊಂಬೆ ಆಗಿ ಕೆಲಸ ಮಾಡಲ್ಲ ಅಂದಿದ್ದಾರೆ. ಹೀಗಾಗಿ ನಮಗೆ ನ್ಯಾಯ ಸಿಗುವ ಭರವಸೆ ಇದೆ. ನಾಳೆ(ಮೇ.27) ಸಿಐಡಿ ಡಿಜಿ ಬಂದು ನಮ್ಮ ಜೊತೆ ಮಾತಾಡಲಿದ್ದಾರೆ. ನೇಹಾ ಕೊಲೆ ಕೇಸ್ ವಿಚಾರವಾಗಿ ಡಿಜಿ ಅವರು ಚರ್ಚೆ ಮಾಡಲಿದ್ದಾರೆಂದು ಸಿಐಡಿ ಅಧಿಕಾರಿಗಳು ಹೇಳಿದ್ದಾರೆ. ನಾನು ನೇಹಾ ಕೊಲೆ ಕೇಸ್ ದಿಕ್ಕು ತಪ್ಪಿಸೋ ಕೆಲಸ ಆಗಬಾರದು ಎಂದು ಮನವಿ ಮಾಡಿದ್ದೇನೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?