Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರಕ್ಕೆ ಕಳಂಕವಾಗಿದ್ದ ಆರ್ಟಿಕಲ್ 370 ಇನ್ನಿಲ್ಲ, ದೇಶದಲ್ಲಿ ಎಲ್ಲ ರಾಜ್ಯಗಳಿಗೂ ಒಂದೇ ಕಾನೂನು – ಸಚಿವ ಜೋಶಿ ಸಂತಸ

ಜಮ್ಮು ಕಾಶ್ಮೀರಕ್ಕೆ ಕಳಂಕವಾಗಿದ್ದ ಆರ್ಟಿಕಲ್ 370 ಕಾನೂನನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ರದ್ದುಗೊಳಿಸಿದ್ದ ನಿರ್ಧಾರವನ್ನು ಸರ್ವೋಚ್ಚ ನ್ಯಾಯಾಲಯ ಎತ್ತಿ ಹಿಡಿದಿದ್ದು, ಕೇಂದ್ರದ ಮಹತ್ವದ ನಿರ್ಧಾರಕ್ಕೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ -ಸಚಿವ ಪ್ರಲ್ಹಾದ್​ ಜೋಶಿ

ಜಮ್ಮು ಕಾಶ್ಮೀರಕ್ಕೆ ಕಳಂಕವಾಗಿದ್ದ ಆರ್ಟಿಕಲ್ 370 ಇನ್ನಿಲ್ಲ, ದೇಶದಲ್ಲಿ ಎಲ್ಲ ರಾಜ್ಯಗಳಿಗೂ ಒಂದೇ ಕಾನೂನು - ಸಚಿವ ಜೋಶಿ ಸಂತಸ
ಕಾಶ್ಮೀರಕ್ಕೆ ಕಳಂಕವಾಗಿದ್ದ ಆರ್ಟಿಕಲ್ 370 ಇನ್ನಿಲ್ಲ - ಸಚಿವ ಜೋಷಿ ಸಂತಸ
Follow us
ಸಾಧು ಶ್ರೀನಾಥ್​
|

Updated on:Dec 11, 2023 | 4:52 PM

ನವ ದೆಹಲಿ, ಡಿಸೆಂಬರ್ 11: ಭಾರತದ ಸುಪ್ರೀಂ ಕೋರ್ಟ್ (Supreme Court) 370 ನೇ ವಿಧಿಯನ್ನು ರದ್ದುಗೊಳಿಸಿ ಸೋಮವಾರದಂದು ನೀಡಿರುವ ದೂರಗಾಮಿ, ಮಹತ್ವದ ತೀರ್ಪಿನ ಬಗ್ಗೆ ಕೇಂದ್ರ ಸಂದದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.

ಜಮ್ಮು ಕಾಶ್ಮೀರಕ್ಕೆ (Jammu and Kashmir) ಕಳಂಕವಾಗಿದ್ದ ಆರ್ಟಿಕಲ್ 370 (Article 370) ಕಾನೂನನ್ನು ಪ್ರಧಾನಮಂತ್ರಿ @narendramodi ನೇತೃತ್ವದ ಕೇಂದ್ರ ಸರಕಾರ ರದ್ದುಗೊಳಿಸಿದ್ದ ನಿರ್ಧಾರವನ್ನು ಸರ್ವೋಚ್ಚ ನ್ಯಾಯಾಲಯ ಎತ್ತಿ ಹಿಡಿದಿದ್ದು, ಕೇಂದ್ರ ಸರಕಾರದ ಮಹತ್ವದ ನಿರ್ಧಾರಕ್ಕೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ದೇಶದೊಳಗೆ ಎಲ್ಲಾ ರಾಜ್ಯಗಳಿಗೂ ಒಂದೇ ಕಾನೂನು ಇರಬೇಕೆಂಬ ನಮ್ಮ ನಿಲುವಿಗೆ ನ್ಯಾಯಾಲಯ ಸಮ್ಮತಿ ಸೂಚಿಸಿದ್ದು ಸಂತಸದ ವಿಷಯ ಎಂದು ಕೇಂದ್ರ ಸಂದದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಸಂತಸ ವ್ಯಕ್ತಪಡಿಸಿದ್ದಾರೆ.

ಆಗಸ್ಟ್ 5, 2019 ರಂದು ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ. ಮುಂದಿನ ವರ್ಷ ಸೆಪ್ಟೆಂಬರ್ 30 ರೊಳಗೆ ಕೇಂದ್ರಾಡಳಿತ ಪ್ರದೇಶದ ಅಸೆಂಬ್ಲಿಗೆ ಚುನಾವಣೆ ನಡೆಸುವ ಅಗತ್ಯವನ್ನು ನ್ಯಾಯಾಲಯ ಒತ್ತಿಹೇಳಿದೆ. ಮತ್ತು ರಾಜ್ಯ ಸ್ಥಾನಮಾನವನ್ನು ಶೀಘ್ರವಾಗಿ ಮರುಸ್ಥಾಪಿಸುವಂತೆ ನಿರ್ದೇಶಿಸಿದೆ.

ಆರ್ಟಿಕಲ್ 370 – ಸಚಿವ ಜೋಶಿ ಟ್ವೀಟ್ ಸಾರಾಂಶ ಹೀಗಿದೆ:

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಚಿವ ಪ್ರಲ್ಹಾದ್​ ಜೋಶಿ,  ಜಮ್ಮು ಕಾಶ್ಮೀರಕ್ಕೆ ಕಳಂಕವಾಗಿದ್ದ ಆರ್ಟಿಕಲ್ 370 ಕಾನೂನನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ರದ್ದುಗೊಳಿಸಿದ್ದ ನಿರ್ಧಾರವನ್ನು ಸರ್ವೋಚ್ಚ ನ್ಯಾಯಾಲಯ ಎತ್ತಿ ಹಿಡಿದಿದ್ದು, ಕೇಂದ್ರದ ಮಹತ್ವದ ನಿರ್ಧಾರಕ್ಕೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ದೇಶದೊಳಗೆ ಎಲ್ಲಾ ರಾಜ್ಯಗಳಿಗೂ ಒಂದೇ ಕಾನೂನು ಇರಬೇಕೆಂಬ ನಮ್ಮ ನಿಲುವಿಗೆ ನ್ಯಾಯಾಲಯ ಸಮ್ಮತಿ ಸೂಚಿಸಿದ್ದು ಸಂತಸದ ವಿಷಯ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Mon, 11 December 23

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ