AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ್ಮಾಂಗ ಕತ್ತರಿಸಿ ಬಲವಂತದ ಮತಾಂತರಕ್ಕೆ ಯತ್ನ; 11 ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲು

ಯುವಕನ ಮರ್ಮಾಂಗವನ್ನು ಕತ್ತರಿಸಿ ಮತಾಂತರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ

ಮರ್ಮಾಂಗ ಕತ್ತರಿಸಿ ಬಲವಂತದ ಮತಾಂತರಕ್ಕೆ ಯತ್ನ; 11 ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Sep 24, 2022 | 11:12 PM

Share

ಧಾರವಾಡ: ಯುವಕನ ಮರ್ಮಾಂಗವನ್ನು ಕತ್ತರಿಸಿ ಮತಾಂತರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಮಂಡ್ಯದ ಯಾದವನಹಳ್ಳಿ ಗ್ರಾಮದ ಶ್ರೀಧರ ಗಂಗಾಧರ ಅವರ ಮರ್ಮಾಂಗವನ್ನು ಕತ್ತರಿಸಿ ಮತಾಂತರ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹುಬ್ಬಳ್ಳಿಯ ನವನಗರ ಠಾಣೆಯಲ್ಲಿ 11 ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಮಂಡ್ಯದ ಅತ್ತಾವರ ರೆಹಮಾನ್, ಬೆಂಗಳೂರಿನ ಅಜೀಸಾಬ್, ನಯಾಜ್ ಪಾಷಾ, ನದೀಮ್ ಖಾನ್, ಅನ್ಸಾರ್ ಪಾಷಾ, ಸಯ್ಯದ್ ದಸ್ತಗಿರ್, ಮಹ್ಮದ್ ಇಕ್ಬಾಲ್, ರಫಿಕ್, ಶಬ್ಬೀರ್, ಖಾಲಿದ್, ಷಾಕಿಲ್ ಮತ್ತು ಅಲ್ತಾಪ್ ವಿರುದ್ಧ ದೂರು ದಾಖಲಾಗಿದೆ.

Published On - 11:12 pm, Sat, 24 September 22