ಮರ್ಮಾಂಗ ಕತ್ತರಿಸಿ ಬಲವಂತದ ಮತಾಂತರಕ್ಕೆ ಯತ್ನ; 11 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲು
ಯುವಕನ ಮರ್ಮಾಂಗವನ್ನು ಕತ್ತರಿಸಿ ಮತಾಂತರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ

ಸಾಂಧರ್ಬಿಕ ಚಿತ್ರ
Updated on:Sep 24, 2022 | 11:12 PM
Share
ಧಾರವಾಡ: ಯುವಕನ ಮರ್ಮಾಂಗವನ್ನು ಕತ್ತರಿಸಿ ಮತಾಂತರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಮಂಡ್ಯದ ಯಾದವನಹಳ್ಳಿ ಗ್ರಾಮದ ಶ್ರೀಧರ ಗಂಗಾಧರ ಅವರ ಮರ್ಮಾಂಗವನ್ನು ಕತ್ತರಿಸಿ ಮತಾಂತರ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹುಬ್ಬಳ್ಳಿಯ ನವನಗರ ಠಾಣೆಯಲ್ಲಿ 11 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಡ್ಯದ ಅತ್ತಾವರ ರೆಹಮಾನ್, ಬೆಂಗಳೂರಿನ ಅಜೀಸಾಬ್, ನಯಾಜ್ ಪಾಷಾ, ನದೀಮ್ ಖಾನ್, ಅನ್ಸಾರ್ ಪಾಷಾ, ಸಯ್ಯದ್ ದಸ್ತಗಿರ್, ಮಹ್ಮದ್ ಇಕ್ಬಾಲ್, ರಫಿಕ್, ಶಬ್ಬೀರ್, ಖಾಲಿದ್, ಷಾಕಿಲ್ ಮತ್ತು ಅಲ್ತಾಪ್ ವಿರುದ್ಧ ದೂರು ದಾಖಲಾಗಿದೆ.
Published On - 11:12 pm, Sat, 24 September 22
Related Stories
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
