AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರ: ಸುಪ್ರೀಂಕೋರ್ಟ್ ಆದೇಶ ಆಧರಿಸಿ ಇಂದು ರಾತ್ರಿ 10 ಗಂಟೆಗೆ ಮತ್ತೆ ಅರ್ಜಿ ವಿಚಾರಣೆ

ಚಾಮರಾಜಪೇಟೆ ಈದ್ಗಾ ಮೈದಾನದ ಸುಪ್ರೀಂಕೋರ್ಟ್ ಆದೇಶ ಆಧರಿಸಿ ವಿಚಾರಣೆಗೆ ಅರ್ಜಿದಾರರು ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆ ಇಂದು ರಾತ್ರಿ 10 ಗಂಟೆಗೆ ಮತ್ತೆ ಅರ್ಜಿ ವಿಚಾರಣೆ ನಡೆಯಲಿದೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರ: ಸುಪ್ರೀಂಕೋರ್ಟ್ ಆದೇಶ ಆಧರಿಸಿ ಇಂದು ರಾತ್ರಿ 10 ಗಂಟೆಗೆ ಮತ್ತೆ ಅರ್ಜಿ ವಿಚಾರಣೆ
ಹುಬ್ಬಳ್ಳಿ ಈದ್ಗಾ ಮೈದಾನ
TV9 Web
| Edited By: ಆಯೇಷಾ ಬಾನು|

Updated on:Aug 30, 2022 | 10:13 PM

Share

ಹುಬ್ಬಳ್ಳಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರಕ್ಕೆ ಸಂಬಂಧಿಸಿ ಚಾಮರಾಜಪೇಟೆ ಈದ್ಗಾ ಮೈದಾನದ ಸುಪ್ರೀಂಕೋರ್ಟ್ ಆದೇಶ ಆಧರಿಸಿ ವಿಚಾರಣೆಗೆ ಅರ್ಜಿದಾರರು ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆ ಇಂದು ರಾತ್ರಿ 10 ಗಂಟೆಗೆ ಮತ್ತೆ ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾ.ಅಶೋಕ್.ಎಸ್ ಕಿಣಗಿಯವರ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ.

ಹುಬ್ಬಳ್ಳಿಯ ಈದ್ಗಾ ಮೈದಾನ ಮತ್ತು ಚಾಮರಾಜಪೇಟೆ ಈದ್ಗಾ ಮೈದಾನ ಸಂಬಂಧ ಇಂದು ತೀರ್ಪು ಹೊರ ಬಿದ್ದಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆದ್ರೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರದ ಅಧಿಕಾರವನ್ನು ಮೇಯರ್​ಗೆ ನೀಡಿ ಹೈ ಕೋರ್ಟ್ ಸುಮ್ಮನಾಗಿದೆ. ಹೀಗಾಗಿ ‘ಸುಪ್ರೀಂ’ ಆದೇಶ ಹುಬ್ಬಳ್ಳಿ ಈದ್ಗಾ ಮೈದಾನಕ್ಕೂ ಅನ್ವಯಿಸಲು ಅರ್ಜಿದಾರರು ಮನವಿ ಮಾಡಿದ್ದಾರೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಅರ್ಜಿದಾರರು ಮತ್ತೆ ಹೈಕೋರ್ಟ್ ಮೊರೆಹೋಗಿದ್ದಾರೆ. ‘ಸುಪ್ರೀಂ’ ಆದೇಶ ಹುಬ್ಬಳ್ಳಿ ಈದ್ಗಾ ಮೈದಾನಕ್ಕೂ ಅನ್ವಯಿಸಲು, ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶಿಸುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ. ಹೀಗಾಗಿ ಇಂದು ರಾತ್ರಿ 10 ಗಂಟೆಗೆ ನ್ಯಾ.ಅಶೋಕ್.ಎಸ್ ಕಿಣಗಿಯವರ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:17 pm, Tue, 30 August 22

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!