AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bhart Express: ಉದ್ಘಾಟನೆಗೂ ಮುನ್ನವೇ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ಬಹುತೇಕ ಎಲ್ಲಾ ಸೀಟ್​ ಬುಕ್

Bengaluru-Dharwad Vande Bharat: ಇಂದು (ಜೂ.28) ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಭೋಪಾಲ್​​ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 10:30ಕ್ಕೆ ವರ್ಚುವಲ್​ ಮೂಲಕ ಚಾಲನೆ ನೀಡಲಿದ್ದಾರೆ. ಚಾಲನೆಗು ಮುನ್ನ ಬಹುತೇಕ​ ಸೀಟ್​ಗಳು ಬುಕ್​ ಆಗಿವೆ.

Vande Bhart Express: ಉದ್ಘಾಟನೆಗೂ ಮುನ್ನವೇ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ಬಹುತೇಕ ಎಲ್ಲಾ ಸೀಟ್​ ಬುಕ್
ವಂದೇ ಭಾರತ್ ಎಕ್ಸ್​​ಪ್ರೆಸ್
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 27, 2023 | 9:45 AM

Share

ಧಾರವಾಡ: ಇಂದು (ಜೂ.28) ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್​​ಪ್ರೆಸ್​ಗೆ (Bengaluru-Dharwad Vande Bharat) ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಮಧ್ಯಪ್ರದೇಶದ ಭೋಪಾಲ್​​ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 10:30 ವರ್ಚುವಲ್​ ಮೂಲಕ ಚಾಲನೆ ನೀಡಲಿದ್ದಾರೆ. ಚಾಲನೆ ಬಳಿಕ ಧಾರವಾಡ (Dharwad) ರೈಲ್ವೆ ನಿಲ್ದಾಣದಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆಯುತ್ತದೆ. ನಂತರ ಧಾರವಾಡದಿಂದ ಬೆಂಗಳೂರಿಗೆ (Bengaluru) ಹೊರಡುತ್ತದೆ. ಇದು ರಾಜ್ಯದೊಳಗೆ ಸಂಚರಿಸಲಿರುವ ಮೊದಲ ರೈಲಾಗಿದೆ. ಈ ರೈಲು ಸೇರಿದಂತೆ ಪ್ರಧಾನಿ ಮೋದಿಯವರು ಏಕಕಾಲಕ್ಕೆ ಐದು ವಂದೇ ಭಾರತ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಜೂ.28 ರ ಪ್ರಯಾಣಕ್ಕೆ ಬಹುತೇಕ ಸೀಟ್​ ಬುಕ್​​

ಜೂನ್.28ರ ಪ್ರಯಾಣಕ್ಕೆ ಸೀಟ್​​ ಬುಕ್ಕಿಂಗ್​ ಆರಂಭವಾಗಿದೆ. ಬುಕ್ಕಿಂಗ್​​ ಆರಂಭವಾದ ಕೆಲವೇ ನಿಮಿಷಗಳಲ್ಲಿ ಬಹುತೇಕ ಸೀಟ್​​​​ಗಳು ಬುಕ್​ ಆಗಿವೆ. ಜೂನ್ 28 ರಂದು ಬೆಂಗಳೂರಿನಿಂದ ಧಾರವಾಡಕ್ಕೆ ಹೊರಡುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೀಟ್​​​ ಬುಕ್ಕಿಂಗ್​ ಬೆಳಿಗ್ಗೆ 8 ಗಂಟೆಗೆ ಆರಂಭವಾಯಿತು. ಮೊದಲ 20 ನಿಮಿಷಗಳಲ್ಲೇ ಶೇ 85 ರಷ್ಟು ಸೀಟುಗಳು ಬುಕ್​ ಆಗಿವೆ. ಹಾಗೇ ಧಾರವಾಡದಿಂದ ಬೆಂಗಳೂರಿಗೆ ಹೊರಡುವ ವಂದೇ ಭಾರತ್ ರೈಲಿನ ಸೀಟ್​ಗಳು ಕೂಡ​​ ಬುಕ್ಕಿಂಗ್ ​ಆರಂಭವಾದ ಮೊದಲ 20 ನಿಮಿಷಗಳಲ್ಲೇ ಬಹುತೇಕ ಫುಲ್​ ಆಗಿವೆ.

ಈ ರೈಲು 8 ಬೋಗಿಗಳನ್ನು ಹೊಂದಿದ್ದು, 530 ಪ್ರಯಾಣಿಕರು ಪ್ರಯಾಣಿಸಬಹುದಾಗಿದೆ. ಈ ರೈಲು ವಾರದಲ್ಲಿ 6 ದಿನ ಧಾರವಾಡ-ಬೆಂಗಳೂರು ಮಾರ್ಗದಲ್ಲಿ ಸಂಚಾರ ಮಾಡುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:39 am, Tue, 27 June 23

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್