AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bhart Express: ಉದ್ಘಾಟನೆಗೂ ಮುನ್ನವೇ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ಬಹುತೇಕ ಎಲ್ಲಾ ಸೀಟ್​ ಬುಕ್

Bengaluru-Dharwad Vande Bharat: ಇಂದು (ಜೂ.28) ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಭೋಪಾಲ್​​ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 10:30ಕ್ಕೆ ವರ್ಚುವಲ್​ ಮೂಲಕ ಚಾಲನೆ ನೀಡಲಿದ್ದಾರೆ. ಚಾಲನೆಗು ಮುನ್ನ ಬಹುತೇಕ​ ಸೀಟ್​ಗಳು ಬುಕ್​ ಆಗಿವೆ.

Vande Bhart Express: ಉದ್ಘಾಟನೆಗೂ ಮುನ್ನವೇ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ಬಹುತೇಕ ಎಲ್ಲಾ ಸೀಟ್​ ಬುಕ್
ವಂದೇ ಭಾರತ್ ಎಕ್ಸ್​​ಪ್ರೆಸ್
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 27, 2023 | 9:45 AM

Share

ಧಾರವಾಡ: ಇಂದು (ಜೂ.28) ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್​​ಪ್ರೆಸ್​ಗೆ (Bengaluru-Dharwad Vande Bharat) ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಮಧ್ಯಪ್ರದೇಶದ ಭೋಪಾಲ್​​ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 10:30 ವರ್ಚುವಲ್​ ಮೂಲಕ ಚಾಲನೆ ನೀಡಲಿದ್ದಾರೆ. ಚಾಲನೆ ಬಳಿಕ ಧಾರವಾಡ (Dharwad) ರೈಲ್ವೆ ನಿಲ್ದಾಣದಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆಯುತ್ತದೆ. ನಂತರ ಧಾರವಾಡದಿಂದ ಬೆಂಗಳೂರಿಗೆ (Bengaluru) ಹೊರಡುತ್ತದೆ. ಇದು ರಾಜ್ಯದೊಳಗೆ ಸಂಚರಿಸಲಿರುವ ಮೊದಲ ರೈಲಾಗಿದೆ. ಈ ರೈಲು ಸೇರಿದಂತೆ ಪ್ರಧಾನಿ ಮೋದಿಯವರು ಏಕಕಾಲಕ್ಕೆ ಐದು ವಂದೇ ಭಾರತ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಜೂ.28 ರ ಪ್ರಯಾಣಕ್ಕೆ ಬಹುತೇಕ ಸೀಟ್​ ಬುಕ್​​

ಜೂನ್.28ರ ಪ್ರಯಾಣಕ್ಕೆ ಸೀಟ್​​ ಬುಕ್ಕಿಂಗ್​ ಆರಂಭವಾಗಿದೆ. ಬುಕ್ಕಿಂಗ್​​ ಆರಂಭವಾದ ಕೆಲವೇ ನಿಮಿಷಗಳಲ್ಲಿ ಬಹುತೇಕ ಸೀಟ್​​​​ಗಳು ಬುಕ್​ ಆಗಿವೆ. ಜೂನ್ 28 ರಂದು ಬೆಂಗಳೂರಿನಿಂದ ಧಾರವಾಡಕ್ಕೆ ಹೊರಡುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೀಟ್​​​ ಬುಕ್ಕಿಂಗ್​ ಬೆಳಿಗ್ಗೆ 8 ಗಂಟೆಗೆ ಆರಂಭವಾಯಿತು. ಮೊದಲ 20 ನಿಮಿಷಗಳಲ್ಲೇ ಶೇ 85 ರಷ್ಟು ಸೀಟುಗಳು ಬುಕ್​ ಆಗಿವೆ. ಹಾಗೇ ಧಾರವಾಡದಿಂದ ಬೆಂಗಳೂರಿಗೆ ಹೊರಡುವ ವಂದೇ ಭಾರತ್ ರೈಲಿನ ಸೀಟ್​ಗಳು ಕೂಡ​​ ಬುಕ್ಕಿಂಗ್ ​ಆರಂಭವಾದ ಮೊದಲ 20 ನಿಮಿಷಗಳಲ್ಲೇ ಬಹುತೇಕ ಫುಲ್​ ಆಗಿವೆ.

ಈ ರೈಲು 8 ಬೋಗಿಗಳನ್ನು ಹೊಂದಿದ್ದು, 530 ಪ್ರಯಾಣಿಕರು ಪ್ರಯಾಣಿಸಬಹುದಾಗಿದೆ. ಈ ರೈಲು ವಾರದಲ್ಲಿ 6 ದಿನ ಧಾರವಾಡ-ಬೆಂಗಳೂರು ಮಾರ್ಗದಲ್ಲಿ ಸಂಚಾರ ಮಾಡುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:39 am, Tue, 27 June 23

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು