AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ರಾಖಿ ಕಟ್ಟಿದ ಬ್ರಹ್ಮಕುಮಾರಿ ಸಹೋದರಿಯರು

ಜನರಿಂದ ಅಹವಾಲು ಸ್ವೀಕರಿಸಿದ ಬಳಿಕ ರಾಜ್ಯದ ಮುಖ್ಯಮಂತ್ರಿ 9.30ಕ್ಕೆ ಹುಬ್ಬಳ್ಳಿಯ ಏರ್ ಪೋರ್ಟ್​ಗೆ ಭೇಟಿ ನೀಡುತ್ತಾರೆ. ನಂತರ ವೆಂಕಯ್ಯ ನಾಯ್ಡು ಜತೆ ಕೇಂದ್ರ ಸಚಿವ ಜೋಶಿ ಸಹೋದರನ ಮಗನ ಮದುವೆಯಲ್ಲಿ ಭಾಗಿಯಾಗುತ್ತಾರೆ.

ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ರಾಖಿ ಕಟ್ಟಿದ ಬ್ರಹ್ಮಕುಮಾರಿ ಸಹೋದರಿಯರು
ರಾಖಿ ಕಟ್ಟಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Aug 22, 2021 | 9:18 AM

Share

ಹುಬ್ಬಳ್ಳಿ: ಇಂದು ಅಣ್ಣ ತಂಗಿಯ ಪವಿತ್ರ ಸಂಬಂಧವನ್ನು ಸಾರುವ ದಿನ. ಅದೇ ರಕ್ಷಾ ಬಂಧನ (Raksha Bandhan) ದಿನ. ತಂಗಿಯರು ತನ್ನ ಅಣ್ಣಂದಿರಿಗೆ ರಾಖಿ ಕಟ್ಟಿ, ಕಾಲಿಗೆ ಸಮಸ್ಕಾರ ಮಾಡುತ್ತಾರೆ. ಅದರಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಬ್ರಹ್ಮಕುಮಾರಿಯರು ರಾಖಿ ಕಟ್ಟಿ ಶುಭ ಹಾರೈಸಿದ್ದಾರೆ. ಬೆಳಿಗ್ಗೆಯಿಂದಲೇ ಮುಖ್ಯಮಂತ್ರಿ ಮನೆ ಮುಂದೆ ಸೇರಿರುವ ಜನರು ಸಿಎಂಗೆ ಅಹವಾಲು ಸಲ್ಲಿಸುತ್ತಿದ್ದಾರೆ. ಹುಬ್ಬಳ್ಳಿಯ ಆದರ್ಶನಗರದ ಮನೆ ಬಳಿ ಬಸವರಾಜ ಬೊಮ್ಮಾಯಿ ಸಾರ್ವಜನಿಕರಿಂದ ಅಹವಾಲುವನ್ನು ಸ್ವೀಕರಿಸುತ್ತಿದ್ದಾರೆ.

ಈ ವೇಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ ಬಗ್ಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಹುಬ್ಬಳ್ಳಿಯಲ್ಲಿ ಚುನಾವಣೆ ನೀತಿ ಸಂಹಿತೆ ಇದೆ. ಹೀಗಾಗೇ‌ ನಾನು ಏನನ್ನು ಮಾತನಾಡೋದಿಲ್ಲ. ವಿಪಕ್ಷಗಳ ನಿಯೋಗ ಜಾತಿಗಣತಿ ಪ್ರಧಾನಿಗಳ ಭೇಟಿಗೆ ಮುಂದಾಗಿವೆ. ಆ ವಿಷಯ ಸದ್ಯ ನ್ಯಾಯಾಲಯದಲ್ಲಿದೆ. ಪ್ರಧಾನಿಗಳ ಭೇಟಿ ಮಾಡೋಕೆ ಅವಕಾಶವಿದೆ. ಭೇಟಿ ಮಾಡಲಿ ಅಂತ ಹೇಳಿದ್ದಾರೆ.

ಜನರಿಂದ ಅಹವಾಲು ಸ್ವೀಕರಿಸಿದ ಬಳಿಕ ರಾಜ್ಯದ ಮುಖ್ಯಮಂತ್ರಿ 9.30ಕ್ಕೆ ಹುಬ್ಬಳ್ಳಿಯ ಏರ್ ಪೋರ್ಟ್​ಗೆ ಭೇಟಿ ನೀಡುತ್ತಾರೆ. ನಂತರ ವೆಂಕಯ್ಯ ನಾಯ್ಡು ಜತೆ ಕೇಂದ್ರ ಸಚಿವ ಜೋಶಿ ಸಹೋದರನ ಮಗನ ಮದುವೆಯಲ್ಲಿ ಭಾಗಿಯಾಗುತ್ತಾರೆ. ಬಳಿಕ ಕೆಲ ಖಾಸಗಿ ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನತ್ತ ಪಯಣ ಬೆಳೆಸುತ್ತಾರೆ.

ಇದನ್ನೂ ಓದಿ

ಶಾಸಕ ಜಮೀರ್​ಗೆ ಕಾಡ್ತಿದ್ಯಾ ಇ.ಡಿ. ಬಂಧನ ಭೀತಿ? ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದ ಜಮೀರ್ ದೆಹಲಿಗೆ ಹೋಗಿದ್ದೇಕೆ?

Mehndi Designs: ರಕ್ಷಾ ಬಂಧನದ ಸಲುವಾಗಿ ಹಚ್ಚಿಕೊಳ್ಳುವ ಸುಲಭದ ಮೆಹಂದಿ ಡಿಸೈನ್​ಗಳು; ಮದರಂಗಿಯಲ್ಲಿ ಕಂಗೊಳಿಸಲಿ ನಿಮ್ಮ ಕೈಗಳು

(brahma kumaris sisters tied Rakhi to CM Basavaraja Bommai at hubli)

Published On - 9:16 am, Sun, 22 August 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ