AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 3ಕ್ಕೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಎಲೆಕ್ಷನ್; ಇಂದಿನಿಂದ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅವಕಾಶ

ರಾಜಕೀಯ ಚಟುವಟಿಕೆಗೆ ಅನುಮತಿ ಪಡೆಯಲು ಎರಡು ಕಚೇರಿಗಳನ್ನು ಸ್ಥಾಪಿಸಲಾಗುತ್ತದೆ. ಇವಿಎಂ ಮತ ಯಂತ್ರದ ಮೂಲಕ ಮತದಾನ ಪ್ರಕ್ರಿಯೆ ನಡೆಯುತ್ತದೆ. 100 ಜನರಿಗೆ ಮಾತ್ರ ಬಹಿರಂಗ ಪ್ರಚಾರ ಮಾಡಲು ಅವಕಾಶವಿರುತ್ತದೆ.

ಸೆಪ್ಟೆಂಬರ್ 3ಕ್ಕೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಎಲೆಕ್ಷನ್; ಇಂದಿನಿಂದ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅವಕಾಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 16, 2021 | 9:22 AM

Share

ಹುಬ್ಬಳ್ಳಿ: ಸೆಪ್ಟೆಂಬರ್ 3ರಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಇಂದಿನಿಂದ (ಆಗಸ್ಟ್ 16) ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ. ಹುಬ್ಬಳ್ಳಿ- ಧಾರವಾಡದ 82 ವಾರ್ಡ್​ಗಳಲ್ಲಿ ಪಾಲಿಕೆ ಚುನಾವಣೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಅಗಸ್ಟ್ 23 ಕೊನೆ ದಿನವಾಗಿದೆ. ಅಗಸ್ಟ್ 24 ರಂದು ನಾಮಪತ್ರ ಪರಿಶೀಲನೆ ಮಾಡಲಾಗುತ್ತದೆ. ಹಿಂದೆತೆಗೆದುಕೊಳ್ಳಲು ಅಗಸ್ಟ್ 26 ಕೊನೆ ದಿನ ಎಂದು ತಿಳಿದುಬಂದಿದೆ.

ಅಗಸ್ಟ್ 16ರಿಂದ ಸೆಪ್ಟೆಂಬರ್ 6ರ ವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀತಿ ಸಹಿತೆ ಜಾರಿಯಾಗುತ್ತದೆ. ಪಾಲಿಕೆ ಚುನಾವಣೆಗೆ ಸುಮಾರು 837 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. 4,07,954 ಗಂಡು, 4,07,954 ಹೆಣ್ಣು, 86 ಇತರೆ ಸೇರಿದಂತೆ ಒಟ್ಟು 8,11,537 ಜನರು ಪಾಲಿಕೆ ಮತದಾನ ಮಾಡಲಿದ್ದಾರೆ. 16 ಚುನಾವಣಾ ಅಧಿಕಾರಿ, 16 ಸಹಾಯಕ ಚುನಾವಣೆ ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತದೆ.

ರಾಜಕೀಯ ಚಟುವಟಿಕೆಗೆ ಅನುಮತಿ ಪಡೆಯಲು ಎರಡು ಕಚೇರಿಗಳನ್ನು ಸ್ಥಾಪಿಸಲಾಗುತ್ತದೆ. ಇವಿಎಂ ಮತ ಯಂತ್ರದ ಮೂಲಕ ಮತದಾನ ಪ್ರಕ್ರಿಯೆ ನಡೆಯುತ್ತದೆ. 100 ಜನರಿಗೆ ಮಾತ್ರ ಬಹಿರಂಗ ಪ್ರಚಾರ ಮಾಡಲು ಅವಕಾಶವಿರುತ್ತದೆ. ನಾಮಪತ್ರ ಸಲ್ಲಿಸುವ ದಿನದಂದು ಬಹಿರಂಗ ಮೆರವಣಿಗೆಗೆ ಅವಕಾಶವಿರಲ್ಲ.

ಇದನ್ನೂ ಓದಿ

ಬಾಗಲಕೋಟೆ: ರೈತರಲ್ಲಿ ಆತಂಕ ಸೃಷ್ಟಿಸಿದ ಮೋಡ ಕವಿದ ವಾತಾವರಣ; ಈರುಳ್ಳಿ ಬೆಳೆಗೆ ಕೊಳೆ ರೋಗದ ಭೀತಿ

Nagara Palike Election: 3 ನಗರ ಪಾಲಿಕೆಗಳಿಗೆ ಚುನಾವಣೆ ಘೋಷಿಸಿದ ಆಯೋಗದ ವಿರುದ್ಧ ಸಚಿವ ಈಶ್ವರಪ್ಪ ಅಸಮಾಧಾನ

(Candidates can submit a nomination to Hubballi Dharwad Nagara Palike Election from today)

Published On - 9:20 am, Mon, 16 August 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?