AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi: ಗಂಗೂಬಾಯಿ ಹಾನಗಲ್ ಸಂಗೀತ ಗುರುಕುಲಕ್ಕೆ ಆರ್ಥಿಕ‌ ಸಂಕಷ್ಟ, ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ‌

CM ಸಿದ್ದರಾಮಯ್ಯಗೆ ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ಬರೆದಿರುವ ಪತ್ರದ ಸಾರಾಂಶ ಹೀಗಿದೆ: ಕಳೆದ 12 ವರ್ಷದಲ್ಲಿ ಅಧ್ಯಕ್ಷರಾದ ಪ್ರಾದೇಶಿಕ ಆಯುಕ್ತರು ಸಭೆ ಕರೆಯದಿರುವುದು ಶೋಚನೀಯ. ಗುರುಕುಲಕ್ಕೆ ಸರ್ಕಾರ ಪ್ರತಿ ವರ್ಷ 1 ಕೋಟಿ 25 ಲಕ್ಷ ಅನುದಾನ ನೀಡುತ್ತಿತ್ತು. ಆದ್ರೆ 2023-24 ರಲ್ಲಿ ಕೇವಲ 25 ಲಕ್ಷ ಅನುದಾನ ಬಂದಿದೆ. ಹೀಗಾಗಿ ಗುರುಕುಲದ ನಿತ್ಯ ಚಟುವಟಿಕೆ ನಡೆಸಲು ಕಷ್ಟವಾಗಿದೆ ಎಂದಿದ್ದಾರೆ.

Hubballi: ಗಂಗೂಬಾಯಿ ಹಾನಗಲ್ ಸಂಗೀತ ಗುರುಕುಲಕ್ಕೆ ಆರ್ಥಿಕ‌ ಸಂಕಷ್ಟ, ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ‌
ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ‌
ಶಿವಕುಮಾರ್ ಪತ್ತಾರ್
| Edited By: |

Updated on: Aug 31, 2023 | 12:40 PM

Share

ಹುಬ್ಬಳ್ಳಿ, ಆಗಸ್ಟ್​ 31: ಗಂಗೂಬಾಯಿ ಹಾನಗಲ್ ಭಾರತೀಯ ಶಾಸ್ತ್ರೀಯ ಸಂಗೀತ ಗುರುಕುಲ (Dr.Gangubai Hangal Gurukul) ಆರ್ಥಿಕ‌ ಸಂಕಷ್ಟದಲ್ಲಿದೆ. ಕಳೆದ ನಾಲ್ಕು ತಿಂಗಳಿಂದ ಗುರುಕುಲದ ಗುರುಗಳಿಗೆ ಗೌರವ ಧನಕ್ಕೆ ಕೊಕ್ಕೆ ಬಿದ್ದಿದೆ. ಗುರುಗಳು ಹಾಗೂ ತಬಲಾ ಸಾರಥಿಗಳಿಗೆ ಕಳೆದ ನಾಲ್ಕು ತಿಂಗಳಿಂದ ಗೌರವ ಧನ ಬಂದಿಲ್ಲ. ಹಾಗಾಗಿ ಗುರುಕುಲದ ಗುರುಗಳಿಗೆ ಗೌರವ ಧನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (CM Siddaramaiah) ಮೇಲ್ಮನೆ ಸದಸ್ಯ, ಕಾಂಗ್ರೆಸ್ ಪಕ್ಷದ ಜಗದೀಶ್ ಶೆಟ್ಟರ್ ‌(Congress MLC Jagadish Shettar) ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ಬರೆದಿರುವ ಪತ್ರದ ಸಾರಾಂಶ ಹೀಗಿದೆ:

ಗುರುಕುಲದ ಸರ್ವತೋಮುಖ ಅಭಿವೃದ್ಧಿಗೂ ಅನುದಾನ‌ ಬಿಡುಗಡೆ ಮಾಡುವಂತೆ ಜಗದೀಶ್ ಶೆಟ್ಟರ್ ಪತ್ರದಲ್ಲಿ ಕೋರಿದ್ದಾರೆ. ಕಳೆದ 12 ವರ್ಷದಲ್ಲಿ ಅಧ್ಯಕ್ಷರಾದ ಪ್ರಾದೇಶಿಕ ಆಯುಕ್ತರು ಸಭೆ ಕರೆಯದಿರುವುದು ಶೋಚನೀಯ ಸಂಗತಿಯಾಗಿದೆ‌. ಗುರುಕುಲಕ್ಕೆ ಸರ್ಕಾರ ಪ್ರತಿ ವರ್ಷ 1 ಕೋಟಿ 25 ಲಕ್ಷ ರೂಪಾಯಿ ಅನುದಾನ ನೀಡುತ್ತಿತ್ತು. ಆದ್ರೆ 2023-24 ರಲ್ಲಿ ಕೇವಲ 25 ಲಕ್ಷ ರೂಪಾಯಿ ಅನುದಾನ ಬಂದಿದೆ. ಗುರುಕುಲದ ಸರ್ಕಾರಿ ಆಡಳಿತ ವರ್ಗ ಹೊರತು ಪಡಿಸಿ 25 ಲಕ್ಷ ರೂ ಅನುದಾನ ಬಂದಿದೆ.

ಇದನ್ನೂ ಓದಿ:  ಲಿಂಗಸುಗೂರು ಪುರಸಭೆಯಲ್ಲಿ ಲ್ಯಾಂಡ್ ಮಾಫಿಯಾ -ಸಿಗ್ನೇಚರ್ ಇಲ್ಲದೆಯೇ ವೈಟ್ನರ್ ಹಚ್ಚಿ ದಾಖಲೆ ಸೃಷ್ಟಿ!

ಹೀಗಾಗಿ ಗುರುಕುಲದ ನಿತ್ಯ ಚಟುವಟಿಕೆ ನಡೆಸಲು ಕಷ್ಟವಾಗಿದೆ. ಗುರುಕುಲದಲ್ಲಿ 5 ಗುರುಗಳು, 4 ತಬಲಾ ಸಾರಥಿಗಳು ಕೆಲಸ ಮಾಡುತ್ತಿದ್ದಾರೆ. ಆದ್ರೆ ಕಳೆದ ನಾಲ್ಕು ತಿಂಗಳಿಂದ ಅವರಿಗೆ ಗೌರವಧನ ಬಂದಿಲ್ಲ ಎಂದು ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ಅವರು ಪತ್ರ ಬರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದಿದ್ದಾರೆ.

ಹುಬ್ಬಳ್ಳಿ ಕುರಿತಾದ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್