AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime: ಟೈರ್ ಸ್ಫೋಟ: ಕೆಎಸ್​ಆರ್​ಟಿಸಿ ಬಸ್ ಪಲ್ಟಿಯಾಗಿ ಚಾಲಕ ಸಾವು

ಟೈರ್​ ಸ್ಫೋಟಗೊಂಡ ಹಿನ್ನೆಲೆ ಕೆಎಸ್​​ಆರ್​ಟಿಸಿ ಬಸ್​ ಪಲ್ಟಿಯಾಗಿ ಚಾಲಕ ದುರ್ಮರಣ ಹೊಂದಿದ ಘಟನೆ ಕುಂದಗೋಳ ತಾಲೂಕಿನ ಶೆರೆವಾಡ ಬಳಿ ನಡೆದಿದೆ. ಗಾಯಗೊಂಡ ನಾಲ್ವರು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Crime: ಟೈರ್ ಸ್ಫೋಟ: ಕೆಎಸ್​ಆರ್​ಟಿಸಿ ಬಸ್ ಪಲ್ಟಿಯಾಗಿ ಚಾಲಕ ಸಾವು
ಟೈರ್ ಸ್ಫೋಟಗೊಂಡು ಕೆಎಸ್​ಆರ್​ಟಿಸಿ ಬಸ್ ಪಲ್ಟಿಯಾಗಿ ಚಾಲಕ ಸಾವು
TV9 Web
| Updated By: Rakesh Nayak Manchi|

Updated on:Oct 10, 2022 | 9:18 AM

Share

ಹುಬ್ಬಳ್ಳಿ: ಟೈರ್​ ಸ್ಫೋಟಗೊಂಡ ಹಿನ್ನೆಲೆ ಕೆಎಸ್​​ಆರ್​ಟಿಸಿ ಬಸ್​ ಪಲ್ಟಿಯಾಗಿ ಚಾಲಕ ದುರ್ಮರಣ ಹೊಂದಿದ ಘಟನೆ ಕುಂದಗೋಳ ತಾಲೂಕಿನ ಶೆರೆವಾಡ ಬಳಿ ನಡೆದಿದೆ. ಲಕ್ಷ್ಮೇಶ್ವರದಿಂದ ಹುಬ್ಬಳ್ಳಿಗೆ ಬರುತ್ತಿದ್ದ KA 25 F 3097 ಸಂಖ್ಯೆಯ ಕೆಎಸ್​ಆರ್​ಟಿಸಿ ಬಸ್ ಟೈರ್ ಸ್ಫೋಟಗೊಂಡು ಪಲ್ಟಿ ಹೊಡೆದಿದೆ. ಈ ವೇಳೆ ಬಸ್​ನಲ್ಲೆ ಸಿಲುಕಿಕೊಂಡ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೆ ಗಾಯಾಗೊಂಡ ನಾಲ್ವರು ಪ್ರಯಾಣಿಕರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ದೇವಸ್ಥಾನ, ಬಾರ್​​ನಲ್ಲಿ ಕಳ್ಳತನ ಮಾಡುತ್ತಿದ್ದ ಮೂವರು ಅರೆಸ್ಟ್

ದೇವಸ್ಥಾನ, ಬಾರ್​​ನಲ್ಲಿ ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಹುಬ್ಬಳ್ಳಿಯ ಉಪನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿ ನಗರದ ವಿವಿಧ ಕಡೆಯಲ್ಲಿರುವ ದೇವಸ್ಥಾನದ ಹುಂಡಿ ಹಣ ಹಾಗೂ ಬಾರ್​ಗಳನ್ನು ಟಾರ್ಗೆಟ್ ಮಾಡಿ ನುಗ್ಗುತ್ತಿದ್ದ ಕಳ್ಳರು ಹಣವನ್ನು ದೋಚಿ ಪರರಾರಿಯಾಗುತ್ತಿದ್ದರು. ಅದರಂತೆ ನಗರದ ವಿವಧ ಕಡೆ ನಡೆದ ಒಟ್ಟು ಐದು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಕೊನೆಗೂ ಪೊಲೀಸರ ಅತಿಥಿಗಳಾಗಿದ್ದು, ಬಂಧಿತರನ್ನು ಮಹದೇವಪ್ಪ, ಹಸನ್ ಹಾಗೂ ಕಾಶೀಂಸಾಬ್ ಎಂದು ಗುರುತಿಸಲಾಗಿದೆ. ಇವರಿಂದ 10 ಗ್ರಾಂ ಚಿನ್ನ, 60 ಗ್ರಾಂ ಬೆಳ್ಳಿ ಮತ್ತು 42 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳ ಬಂಧನದಿಂದ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಒಂದು ಬಾರ್, ಒಂದು ಮನೆ, ಕಸಬಾಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ಒಂದು ಬಾರ್ ಕಳ್ಳತನ, ಅಂಕೋಲಾ ಹಾಗೂ ಯಲ್ಲಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೇವಸ್ಥಾನದ ಹುಂಡಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:18 am, Mon, 10 October 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​