AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಧಾರವಾಡದಲ್ಲಿ ಅಪಾರ ಹಾನಿ; ಸಮಸ್ಯೆ ಇದ್ದ ಕಡೆ ಶಾಲೆಗಳಿಗೆ ರಜೆ ಕೊಡುವಂತೆ ಸೂಚಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ

ಧಾರವಾಡದಲ್ಲಿ ಮಳೆಯಿಂದಾದ ಹಾನಿ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾಹಿತಿ ನೀಡಿದ್ದಾರೆ. ಮಳೆ ಅಕಾಲಿಕ ಮಳೆಯಿಂದ 188 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 22 ಮನೆಗಳಿಗೆ ಸಂಪೂರ್ಣವಾಗಿ ಹಾನಿಯಾಗಿದೆ. ಧಾರವಾಡ ಜಿಲ್ಲೆಯಲ್ಲಿ 7390 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 1210 ಹೆಕ್ಟೇರ್ನಲ್ಲಿದ್ದ ತೋಟಗಾರಿಕೆ ಬೆಳೆ ಹಾನಿಯಾಗಿದೆ.

ಮಳೆಗೆ ಧಾರವಾಡದಲ್ಲಿ ಅಪಾರ ಹಾನಿ; ಸಮಸ್ಯೆ ಇದ್ದ ಕಡೆ ಶಾಲೆಗಳಿಗೆ ರಜೆ ಕೊಡುವಂತೆ ಸೂಚಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ
ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ
TV9 Web
| Edited By: ಆಯೇಷಾ ಬಾನು|

Updated on: Nov 19, 2021 | 3:30 PM

Share

ಧಾರವಾಡ: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಬೆಳಗ್ಗೆ, ಮಧ್ಯಾಹ್ನ, ರಾತ್ರಿ ಎನ್ನದೆ ನಿರಂತರ ಮಳೆ ಸುರಿಯುತ್ತಿದೆ. ಒಮ್ಮೆ ಜಿಟಿ ಜಿಟಿ ಮಳೆಯಾದ್ರೆ ಮತ್ತೊಮ್ಮೆ ಜೋರಾದ ಮಳೆಯಿಂದ ಸೂರ್ಯನ ದರ್ಶನವೇ ಆಗುತ್ತಿಲ್ಲ. ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಧಾರವಾಡದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಳೆ ಹಾನಿ ಬಗ್ಗೆ ವಿವರಣೆ ನೀಡಿದ್ದಾರೆ.

ಧಾರವಾಡದಲ್ಲಿ ಮಳೆಯಿಂದಾದ ಹಾನಿ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾಹಿತಿ ನೀಡಿದ್ದಾರೆ. ಮಳೆ ಅಕಾಲಿಕ ಮಳೆಯಿಂದ 188 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 22 ಮನೆಗಳಿಗೆ ಸಂಪೂರ್ಣವಾಗಿ ಹಾನಿಯಾಗಿದೆ. ಧಾರವಾಡ ಜಿಲ್ಲೆಯಲ್ಲಿ 7390 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 1210 ಹೆಕ್ಟೇರ್ನಲ್ಲಿದ್ದ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಸುಮಾರು 28 ಕಿಲೋಮೀಟರ್ನಷ್ಟು ರಸ್ತೆಗಳು ಹಾಳಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ವಾಡಿಕೆಯಂತೆ 26.3 ಮೀ.ಮೀ ಮಳೆಯಾಗಬೇಕಿತ್ತು. ಆದರೆ 70.1 ಮೀ‌ಮೀ ಮಳೆಯಾಗಿದೆ. ಶೇ. 167ರಷ್ಟು ಜಾಸ್ತಿ ಮಳೆಯಾಗಿದೆ. ಅಳ್ನಾವರ, ಧಾರವಾಡ ತಾಲೂಕಿನಲ್ಲಿ ಹೆಚ್ಚು ಮಳೆ ಆಗಿದೆ. ಸಾಕಷ್ಟು ನಷ್ಟವಾಗಿದೆ. ಹೊಲ್ತಿಕೋಟೆ ಗ್ರಾಮದ ಕೆರೆ ಒಡೆದಿದೆ. ಅದನ್ನು 15 ಲಕ್ಷ ರೂ‌ದಲ್ಲಿ ತಾತ್ಕಾಲಿಕ ರಿಪೇರಿ ಮಾಡಲಾಗುವುದು. ಇನ್ನೂ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಹೀಗಾಗಿ ಇನ್ನೂ ಹೆಚ್ಚಿನ ಬೆಳೆ ಹಾನಿ ಆಗುವ ಸಾಧ್ಯತೆ ಇದೆ ಎಂದರು.

ಸಮಸ್ಯೆ ಇದ್ದ ಕಡೆ ಶಾಲೆಗಳಿಗೆ ರಜೆ ಕೊಡಲು ನಿರ್ಧಾರ ಇನ್ನು ಧಾರವಾಡ ಜಿಲ್ಲೆಯಲ್ಲಿ ಮಳೆಯಿಂದ ಭಾರಿ ಅವಾಂತರಗಳು ಎದುರಾಗುತ್ತಿದ್ದು ಸಮಸ್ಯೆ ಇದ್ದ ಕಡೆ ಶಾಲೆಗಳಿಗೆ ರಜೆ ಕೊಡಲು ನಿರ್ಧಾರ ಮಾಡಲಾಗಿದೆ. ಶಾಲೆಗೆ ಹೋಗಲು ಸಮಸ್ಯೆಯಾದ ಕಡೆ ರಜೆ ಕೊಡ್ತೇವೆ. ಹಳ್ಳ ಇದ್ದ ಕಡೆ ನೀರು ಕಡಿಮೆಯಾಗೋವರೆಗೂ ರಜೆ. ಅಂತಹ ಶಾಲೆಗಳಿಗೆ ರಜೆ ಕೊಡಲು ಡಿಡಿಪಿಐಗೆ ಸೂಚಿಸಲಾಗಿದೆ.

ಇದನ್ನೂ ಓದಿ: 40,000ಕ್ಕೂ ಹೆಚ್ಚು ತಮಿಳು ಬ್ರಾಹ್ಮಣರಿಗೆ ಸಿಗುತ್ತಿಲ್ಲ ವಧು; ಉತ್ತರ ಪ್ರದೇಶ, ಬಿಹಾರಕ್ಕೂ ವ್ಯಾಪಿಸಿದ ವಧು ಅನ್ವೇಷಣೆ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ