AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ತುರ್ತು ಕಾಮಗಾರಿ, ಈ ಭಾಗದಲ್ಲಿ ಡಿಸೆಂಬರ್ 21 ರಂದು ವಿದ್ಯುತ್ ವ್ಯತ್ಯಯ

ನಗರದ ಕೃಷಿ ವಿ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ. 21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ  ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನಿರ್ವಹಣೆ ಕಾಮಗಾರಿ ನಡೆಯಲಿದ್ದು, ಈ ಹಿನ್ನಲೆ ಈ ಸ್ಥಳಗಳಲ್ಲಿ ಅಂದು ವಿದ್ಯುತ್​ ವ್ಯತ್ಯಯವಾಗಲಿದೆ.

ಧಾರವಾಡ: ತುರ್ತು ಕಾಮಗಾರಿ, ಈ ಭಾಗದಲ್ಲಿ ಡಿಸೆಂಬರ್ 21 ರಂದು ವಿದ್ಯುತ್ ವ್ಯತ್ಯಯ
ಧಾರವಾಡ ವಿದ್ಯುತ್​​ ವ್ಯತ್ಯಯ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Dec 20, 2023 | 3:47 PM

Share

ಧಾರವಾಡ, ಡಿ.20: ನಗರದ ಕೃಷಿ ವಿ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ. 21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ  ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನಿರ್ವಹಣೆ ಕಾಮಗಾರಿ ನಡೆಯಲಿದ್ದು, ಈ ಹಿನ್ನಲೆ ಅಂದು(ಡಿ.21) ಈ ಕೆಳಗಿನ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ನಗರದ ಎತ್ತಿನಗುಡ್ಡ, ಕೃಷಿ ವಿಶ್ವವಿದ್ಯಾಲಯ ಆವರಣ, ಕುಮಾರೇಶ್ವರ ನಗರ, ಸೈದಾಪುರ, ಬೆಳಗಾವಿ ಮುಖ್ಯ ರಸ್ತೆ, ನಾರಾಯಣಪುರ, ಸಿ.ಐ.ಟಿ. ಶ್ರೀ ಬಿ. ಕೆ.ಎಚ್.ಬಿ ಕಾಲೋನಿ, ಸಂಪಿಗೆ ನಗರ, ತಾವರಗೇರಿ ಹಾಸ್ಪಿಟಲ್, ಸನ್ಮತಿ ನಗರ, ಜಿ.ಟಿ.ಸಿ ಕ್ಯಾಂಪಸ್, ಮೆಹಬೂಬ ನಗರ, ಹಶ್ಮಿ ನಗರ, ಮಾಳಾಪುರ, ಏರ್‌ಟೆಕ್, ಜಯಲಕ್ಷ್ಮೀ ಇಂಡಸ್ಟ್ರಿಸ್, ಬಸವ ಕಾಲೋನಿ, ಪವರ್ ಗ್ರಿಡ್, ಪೆಪ್ಪಿ ಕಾರ್ಖಾನೆ, ಕಿಲ್ಲಾ, ಸಾಧುನವರ ಎಸ್ಟೇಟ್, ನರೇಂದ್ರ, ಮಮ್ಮಿಗಟ್ಟಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಲಿದೆ.

ಇದನ್ನೂ ಓದಿ:KPTCL ಹೈಟೆನ್ಷನ್ ಲೈನ್ ಕೆಳಗೆ ಮಸೀದಿ ನಿರ್ಮಾಣ: ತೆರವಿಗೆ ಹಿಂದೂ ಸಂಘಟನೆಗಳು ಪಟ್ಟು, ಕಟ್ಟಡ ನೆಲಸಮಕ್ಕೆ ಬಿಬಿಎಂಪಿ ಸೂಚನೆ

ಚಿಕ್ಕಮಲ್ಲಿಗವಾಡ, ಹಿರೇಮಲ್ಲಿಗವಾಡ, – ಶಿರಡಿನಗರ, ತಾಜನಗರ, ಬಿ.ಎಸ್. ಕೆ ಬಡಾವಣೆ, ಮಾಳಾಪುರ ಲಾಸ್ಟ್ ಬಸ್ ಸ್ಟಾಪ್, ರಾಜನಗರ, ತಮದಂಡಿ ಪ್ಲಾಟ್, ಹರಿಜನ ಕೇರಿ, ಎಪಿಎಂಸಿ, ಫೈರ್ ಸ್ಟೇಷನ್, ರಾಮನಗೌಡ ಹಾಸ್ಪಿಟಲ್, ದುರ್ಗಾದೇವಿ ದೇವಸ್ಥಾನ, ಮರಾಠಾ ಕಾಲೋನಿ, ಕೊಪ್ಪದಕೇರಿ, ಗುಲಗಂಜಿಕೊಪ್ಪ, ಎಂ.ಬಿ. ನಗರ, ಸಿವಿಲ್ ಹಾಸ್ಪಿಟಲ್, ನಿತಿನ್ ನಗರ, ಹಳೆಯ ಎಸ್.ಪಿ. ವೃತ್ತ, ಲಕ್ಷ್ಮೀ ಗುಡಿ, ಪೋಲಿಸ್ ಹೆಡ್ ಕ್ವಾಟರ್ಸ್‌ ಪ್ರದೇಶ, ಬೇಂದ್ರೆ ನಗರ, ಹಿರೇಮಠ ಬಡಾವಣೆ, ಐಶ್ವರ್ಯ ನ್ಯಾನೋಸಿಟಿ, ನಂದಿ ಹೈವೇ ಬೈಪಾಸ್, ಮಲ್ಲಿಗೆ ನಗರ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:46 pm, Wed, 20 December 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು