AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್‌ಟಿಐ ಕಾರ್ಯಕರ್ತನ ಕಿರುಕುಳ: ಬೇಸತ್ತ ಪಿಡಿಒ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನ

ಧಾರವಾಡ(Dharwad) ತಾಲೂಕಿನ ಯರಿಕೊಪ್ಪ ಗ್ರಾಮ ಪಂಚಾಯತಿ ಪಿಡಿಒ ‘ನನಗೂ ಸೇರಿದಂತೆ ಬಹಳ ಅಧಿಕಾರಿಗಳಿಗೆ ರೊಟ್ಟಿಗವಾಡ ಕಿರುಕುಳ ಕೊಟ್ಟಿದ್ದಾರೆ. ಮಾಡಲು ಆಗದೇ ಇರುವ ಕೆಲಸಗಳನ್ನು ಮಾಡಲು ಒತ್ತಾಯಿಸುತ್ತಾರೆ. ಅದಕ್ಕಾಗಿ ನನ್ನ ಜೀವನ ಇಲ್ಲಿಗೆ ಮುಕ್ತಾಯಗೊಳಿಸಲು ತಿರ್ಮಾನಿಸಿದ್ದೇನೆ. ವಿಷ ಕುಡಿಯುತ್ತಿದ್ದೇನೆ I am SORRY ಎಂದು ವಿಡಿಯೋ ಮಾಡಿ ಸ್ನೇಹಿತರಿಗೆ ಹಾಗೂ ಅನೇಕರಿಗೆ ವಾಟ್ಸಾಪ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಆರ್‌ಟಿಐ ಕಾರ್ಯಕರ್ತನ ಕಿರುಕುಳ: ಬೇಸತ್ತ ಪಿಡಿಒ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನ
ಪಿಡಿಒ ಆತ್ಮಹತ್ಯೆಗೆ ಯತ್ನ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Nov 29, 2023 | 8:24 PM

Share

ಧಾರವಾಡ, ನ.29: ಆರ್‌ಟಿಐ ಕಾರ್ಯಕರ್ತ(RTI Activist) ನ ಕಿರುಕುಳಕ್ಕೆ ಬೇಸತ್ತು ಧಾರವಾಡ(Dharwad) ತಾಲೂಕಿನ ಯರಿಕೊಪ್ಪ ಗ್ರಾಮ ಪಂಚಾಯತಿ ಪಿಡಿಒ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಪಿಡಿಒ ನಾಗರಾಜ್ ಆತ್ಮಹತ್ಯೆ ಯತ್ನಕ್ಕೂ ಮುಂಚೆ ವಿಡಿಯೋ ಮಾಡಿ, ಆರ್‌ಟಿಐ ಕಾರ್ಯಕರ್ತ ಮಲ್ಲಿಕಾರ್ಜುನ ರೊಟ್ಟಿಗವಾಡ ಎಂಬಾತ ಕಿರುಕುಳ ನೀಡಿದ ಹಿನ್ನಲೆ ಇಲಿ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.

‘ನನಗೂ ಸೇರಿದಂತೆ ಬಹಳ ಅಧಿಕಾರಿಗಳಿಗೆ ರೊಟ್ಟಿಗವಾಡ ಕಿರುಕುಳ ಕೊಟ್ಟಿದ್ದಾರೆ. ಮಾಡಲು ಆಗದೇ ಇರುವ ಕೆಲಸಗಳನ್ನು ಮಾಡಲು ಒತ್ತಾಯಿಸುತ್ತಾರೆ. ಅದಕ್ಕಾಗಿ ನನ್ನ ಜೀವನ ಇಲ್ಲಿಗೆ ಮುಕ್ತಾಯಗೊಳಿಸಲು ತಿರ್ಮಾನಿಸಿದ್ದೇನೆ. ವಿಷ ಕುಡಿಯುತ್ತಿದ್ದೇನೆ I am SORRY ಎಂದು ವಿಡಿಯೋ ಮಾಡಿ ಸ್ನೇಹಿತರಿಗೆ ಹಾಗೂ ಅನೇಕರಿಗೆ ವಾಟ್ಸಾಪ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದರು. ವಾಟ್ಸಾಪ್ ಗಮನಿಸಿ ಸ್ನೇಹಿತರು ಹುಡುಕಿದ್ದು ಧಾರವಾಡ-ಬೆಳಗಾವಿ ರಸ್ತೆಯಲ್ಲಿ ಪಕ್ಕದಲ್ಲಿ ವಿಷ ಕುಡಿದ ಬಳಿಕ ಸಿಕ್ಕಿದ್ದು, ಕೂಡಲೇ ಆತನನ್ನು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಇದನ್ನೂ ಓದಿ:ಹಾವೇರಿ: ಪ್ರಿನ್ಸಿಪಾಲ್​ ನಿಂದನೆ ಆರೋಪ; ದ್ವಿತೀಯ ಪಿಯು ವಿದ್ಯಾರ್ಥಿ ಆತ್ಮಹತ್ಯೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!