AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಹಿಂದೂ ಎಂಬ ಕಾರಣಕ್ಕೆ ತರಕಾರಿ ಮಾರುವುದಕ್ಕೆ ಬಂದ ರೈತನ ಮೇಲೆ ಹಲ್ಲೆ

ಹಿಂದೂ ವ್ಯಾಪಾರಿ ಅನ್ನೋ ಕಾರಣಕ್ಕೆ ಧಾರವಾಡದ ಎಪಿಎಂಸಿಯಲ್ಲಿ ಲೋಕೂರ ಗ್ರಾಮದ ಈರಪ್ಪ ಉಡಿಕೇರಿ ಎಂಬ ರೈತನ ಮೇಲೆ ಐವರು ಮುಸ್ಲಿಂ ವ್ಯಾಪಾರಸ್ಥರು ಹಲ್ಲೆ ನಡೆಸಿದ್ದಾರೆ. ಈರಪ್ಪ ಅವರು ಎಪಿಎಂಸಿ ಮಾರುಕಟ್ಟೆಗೆ ತರಕಾರಿ ಮಾರಾಟ ಮಾಡಲು ಬಂದಿದ್ದರು. ಈ ವೇಳೆ ಹಲ್ಲೆ ನಡೆದಿದೆ.

ಧಾರವಾಡ: ಹಿಂದೂ ಎಂಬ ಕಾರಣಕ್ಕೆ ತರಕಾರಿ ಮಾರುವುದಕ್ಕೆ ಬಂದ ರೈತನ ಮೇಲೆ ಹಲ್ಲೆ
ಧಾರವಾಡ ಎಪಿಎಂಸಿ ಮಾರುಕಟ್ಟೆ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Feb 03, 2024 | 2:19 PM

Share

ಧಾರವಾಡ, ಫೆ.03: ತರಕಾರಿ ಮಾರುವುದಕ್ಕೆ ಬಂದ ರೈತನ ಮೇಲೆ ಹಲ್ಲೆ (Assault) ನಡೆದಿದೆ. ಧಾರವಾಡದ ಎಪಿಎಂಸಿಯಲ್ಲಿ (APMC Market) ಲೋಕೂರ ಗ್ರಾಮದ ಈರಪ್ಪ ಉಡಿಕೇರಿ ಎಂಬ ರೈತನ ಮೇಲೆ ಐವರು ಮುಸ್ಲಿಂ ವ್ಯಾಪಾರಸ್ಥರು ಹಲ್ಲೆ ನಡೆಸಿದ್ದಾರೆ. ರೈತ ಈರಪ್ಪ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲ್ಲೆಗೊಳಗಾದ ಈರಪ್ಪ ಪ್ರತಿ ದಿನ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟ ಮಾಡಲು ಬರುತ್ತಿದ್ದರು. ಆದರೆ ಇಂದು ಐವರು ಮುಸ್ಲಿಂ ವ್ಯಾಪಾರಸ್ಥರು ಹಲ್ಲೆ ನಡೆಸಿದ್ದಾರೆ.

ಹಿಂದೂ ವ್ಯಾಪಾರಿ ಅನ್ನೋ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ಹಲ್ಲೆಗೊಳಗಾದ ರೈತ ಆರೋಪ ಮಾಡಿದ್ದಾರೆ. ಹಿಂದೂಗಳದ್ದು ಬಹಳ ಆಗಿದೆ ಅಂತಾ ಬೆದರಿಕೆ ಹಾಕಿದರು. ನಿಮ್ಮನ್ನು ದನ ಕಡಿದಂತೆ ಕಡೆಯುತ್ತೇವೆ. ನಿಮ್ಮನ್ನು ಬಿಡೋದಿಲ್ಲ ಅಂತಾ ಧಮ್ಕಿ ಹಾಕಿದ್ದಾರೆ ಎಂದು ರೈತ ಆರೋಪ ಮಾಡಿದ್ದಾರೆ. ಇನ್ನು ಈ ಮುಂಚೆಯೂ ಹಲ್ಲೆ ನಡೆದಿತ್ತು. ಎಂಟರಿಂದ ಹತ್ತು ಯುವಕರು ಹಲ್ಲೆ ನಡೆಸಿದ್ದರು ಎಂದು ಹಲ್ಲೆಗೊಳಗಾದ ರೈತ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯದ ಕೆಲವು ರಾಜಕಾರಣಿಗಳು ಈಗಲೂ ನರಬಲಿ ಕೊಡುತ್ತಾರೆ: ನಿರ್ದೇಶಕ ಅಗ್ನಿ ಶ್ರೀಧರ ಆರೋಪ

ಮೈಸೂರಿನ ವಿಜಯನಗರದಲ್ಲಿ ಕಳ್ಳರ ಹಾವಳಿ

ಇಲ್ನೋಡಿ ಖದೀಮರು ಹೇಗೆ ಹೊಂಚು ಹಾಕ್ತಿದ್ದಾರೆ. ಒಂದೇ ಬೈಕ್‌ನಲ್ಲಿ ಏರಿಯಾದಲ್ಲಿರೌಂಡ್ಸ್ ಹಾಕೋ ಇವ್ರು ಯಾವ ಮನೆ ಕಳ್ಳತನ ಮಾಡಬಹುದು ಅಂತಾ ಸ್ಕೆಚ್ ಹಾಕ್ತಿದ್ದಾರೆ. ಮೈಸೂರಿನ ವಿಜಯನಗರದ ಮೂರನೇ ಹಂತದಲ್ಲಿಕಳ್ಳರ ಹಾವಳಿ ಹೆಚ್ಚಾಗಿದ್ದು, ಜನ ಬೇಸತ್ತುಹೋಗಿದ್ದಾರೆ. ರಾತ್ರಿವೇಳೆ ಪೊಲೀಸರು ರೌಂಡ್ಸ್ ಹಾಕ್ಬೇಕು ಅಂತಾ ಜನರು ಒತ್ತಾಯಿಸಿದ್ದಾರೆ.

ಬೆಂಗಳೂರಲ್ಲಿ ದರ್ಪ ತೋರಿದ ಆಟೋ ಚಾಲಕ

ಬೆಂಗಳೂರಿನ ಬೇಗೂರು ಮುಖ್ಯ ರಸ್ತೆಯ ಯಲ್ಲೇನಹಳ್ಳಿಯಲ್ಲಿ ಆಟೋ ಚಾಲಕ ದರ್ಪ ತೋರಿದ್ದಾನೆ. ರೈಟ್‌ ಸೈಡ್ ಇಂಡಿಕೇಟರ್ ಹಾಕಿ ಹಿಂದೆ ಬರ್ತಿದ್ದ ಕಾರು ಚಾಲಕನಿಗೆ ತೊಂದ್ರೆ ಕೊಟ್ಟಿದ್ದಾನೆ. ಈ ವೇಳೆ ಇಂಟಿಕೇಟರ್ ಆಫ್ ಮಾಡುವಂತೆ ಕಾರು ಚಾಲಕ ಹೇಳಿದಾಗ ಕಾರು ಅಡ್ಡಗಟ್ಟಿದ ಆಟೋ ಚಾಲಕ ಆವಾಜ್ ಹಾಕಿದ್ದಾನೆ. ಈ ದೃಶ್ಯ ಕಾರಿನ ಡ್ಯಾಶ್‌ಬೋರ್ಡ್‌ನಲ್ಲಿ ಸೆರೆಯಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!