AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad News: ಕಾದು ಕುಳಿತು ಕಳ್ಳರನ್ನು ಸೆರೆಹಿಡಿದ ಧಾರವಾಡ ಜನ: ಮಾಳಮಡ್ಡಿಗರ ಯಶಸ್ವಿ ಕಾರ್ಯಾಚರಣೆ

ಧಾರವಾಡದ ಮಾಳಮಡ್ಡಿ ನಿವಾಸಿಗಳು ಶನಿವಾರ ನಸುಕಿನಲ್ಲಿ ಇಬ್ಬರು ಕಳ್ಳರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Dharwad News: ಕಾದು ಕುಳಿತು ಕಳ್ಳರನ್ನು ಸೆರೆಹಿಡಿದ ಧಾರವಾಡ ಜನ: ಮಾಳಮಡ್ಡಿಗರ ಯಶಸ್ವಿ ಕಾರ್ಯಾಚರಣೆ
ಕಳ್ಳರು
ವಿವೇಕ ಬಿರಾದಾರ
|

Updated on:Jun 10, 2023 | 1:59 PM

Share

ಧಾರವಾಡ: ಪೇಡಾನಗರಿ ಧಾರವಾಡದ (Dharwad) ಮಾಳಮಡ್ಡಿಯಲ್ಲಿ (Malmaddi) ಸಾರ್ವಜನಿಕರು ಕೈಗೆ ಇಬ್ಬರು ಕಳ್ಳರು (Thieves) ಸಿಕ್ಕಿಬಿದ್ದಿದ್ದಾರೆ. ಕಳೆದ ಒಂದು ತಿಂಗಳಿನಿಂದ ಮಾಳಮಡ್ಡಿಯಲ್ಲಿ ಕಳ್ಳತನ ಹೆಚ್ಚಾಗಿತ್ತು. ಅಪಾರ್ಟ್ಮೆಂಟ್​​​‌ಗಳಲ್ಲಿನ ಮನೆಗಳಿಗೂ ಕಳ್ಳರು ಕನ್ನ ಹಾಕುತ್ತಿದ್ದರು. ಈ ಹಿನ್ನೆಲೆ ಮಾಳಮಡ್ಡಿ ಜನ ಕಳೆದೆರಡು ದಿನಗಳಿಂದ ಜಾಗರೂಕರಾಗಿದ್ದು, ರಾತ್ರಿ ‌ಹೊತ್ತು ಓಡಾಡುವವರ ಮೇಲೆ ಕಣ್ಣಿಟ್ಟು ಕಾಯುತ್ತಿದ್ದರು. ನಸುಕಿನ ಜಾವ ಕಳ್ಳರು ಬರುತ್ತಿದ್ದಂತೆಯೇ ಬೀದಿಗಿಳಿದ ಜನ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಬ್ಬರಲ್ಲಿ ಓರ್ವ ಕಳ್ಳ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪೊಲೀಸರು ಕಳ್ಳರನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ. ಇನ್ನು ಕಳ್ಳರ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:57 pm, Sat, 10 June 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?