AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad News: ಪ್ರಧಾನಿ ಮೋದಿ ತಾಯಿ ನಿಧನ ಸುದ್ದಿ ಪೋಸ್ಟ್​​ಗೆ ಕೆಟ್ಟದಾಗಿ ಕಾಮೆಂಟ್​​: ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟ ಫೋಟೋಗ್ರಾಫರ್

ಪ್ರಧಾನಿ‌ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್​ ಮೋದಿ ಅವರ ನಿಧನದ ಸುದ್ದಿಯ ಕುರಿತು ಅವಮಾನಕರ ಕಾಮೆಂಟ್​​ ಮಾಡಿದ ವ್ಯಕ್ತಿಯ ವಿರುದ್ಧ ದೂರು ದಾಖಲು.

Dharwad News: ಪ್ರಧಾನಿ ಮೋದಿ ತಾಯಿ ನಿಧನ ಸುದ್ದಿ ಪೋಸ್ಟ್​​ಗೆ ಕೆಟ್ಟದಾಗಿ ಕಾಮೆಂಟ್​​: ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟ ಫೋಟೋಗ್ರಾಫರ್
ಫೋಟೋಗ್ರಾಫರ್ ರೆಹಮತ್ ಬೆಟಗೇರಿ
TV9 Web
| Edited By: |

Updated on:Dec 31, 2022 | 3:21 PM

Share

ಧಾರವಾಡ: ಪ್ರಧಾನಿ‌ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್​ ಮೋದಿ (Hiraben Modi) ನಿನ್ನೆ (ಡಿ.30) ರಂದು ನಸುಕಿನಜಾವ ನಿಧನರಾದರು. ಈ ನಿಧನದ ಸುದ್ದಿಯ ಕುರಿತು ಪೋಸ್ಟ್​​ ಹಾಕಿದ್ದಕ್ಕೆ, ಅವಮಾನಕರ ಕಾಮೆಂಟ್​​ ಮಾಡಿದ ವ್ಯಕ್ತಿಯ ವಿರುದ್ಧ ಬಿಜೆಪಿ (BJP) ಕಾರ್ಯಕರ್ತರು ಧಾರವಾಡದ (Dharwad) ವಿದ್ಯಾಗಿರಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ರೆಹಮತ್ ಬೆಟಗೇರಿ ಅವಮಾನಕರ ಕಾಮೆಂಟ್ ಮಾಡಿದ್ದ ಫೋಟೋಗ್ರಾಫರ್. ಧಾರವಾಡ ಜಿಲ್ಲಾ ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಸಂಘದ (ಡಿಪಿವಿಎಸ್) ವಾಟ್ಸಪ್​​ ಗ್ರುಪ್​ನಲ್ಲಿ ಮೋದಿ ತಾಯಿ ನಿಧನದ ಸುದ್ದಿ ಕುರಿತು ಪೋಸ್ಟ್​​ ಹಾಕಲಾಗಿತ್ತು.

ಈ ಪೋಸ್ಟ್​​ಗೆ ರೆಹಮತ್ ಬೆಟಗೇರಿ ಅವಮಾನಕರ ಕಾಮೆಂಟ್ ಮಾಡಿದ್ದನು. ಈ ಹಿನ್ನೆಲೆ ರೆಹಮತ್​ ವಿರುದ್ಧ ದೂರು ದಾಖಲಾಗಿದೆ. ಈ ಹಿನ್ನೆಲೆ ಪೊಲೀಸರು ರೆಹಮತ್​ನನ್ನು ಠಾಣೆಗೆ ಕರೆತಂದಿದ್ದಾರೆ. ನಂತರ ರೆಹಮತ್ ಪೊಲೀಸರಿಗೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿದ್ದಾನೆ. ಇನ್ನೂ ಡಿಪಿವಿಎಸ್ ಅಧ್ಯಕ್ಷ ರೆಹಮತ್​​ನನ್ನು ಸಂಘದಿಂದ ಒಂದು ವರ್ಷ ಅಮಾನತು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Sat, 31 December 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ