AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad News: ಪ್ರಧಾನಿ ಮೋದಿ ತಾಯಿ ನಿಧನ ಸುದ್ದಿ ಪೋಸ್ಟ್​​ಗೆ ಕೆಟ್ಟದಾಗಿ ಕಾಮೆಂಟ್​​: ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟ ಫೋಟೋಗ್ರಾಫರ್

ಪ್ರಧಾನಿ‌ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್​ ಮೋದಿ ಅವರ ನಿಧನದ ಸುದ್ದಿಯ ಕುರಿತು ಅವಮಾನಕರ ಕಾಮೆಂಟ್​​ ಮಾಡಿದ ವ್ಯಕ್ತಿಯ ವಿರುದ್ಧ ದೂರು ದಾಖಲು.

Dharwad News: ಪ್ರಧಾನಿ ಮೋದಿ ತಾಯಿ ನಿಧನ ಸುದ್ದಿ ಪೋಸ್ಟ್​​ಗೆ ಕೆಟ್ಟದಾಗಿ ಕಾಮೆಂಟ್​​: ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟ ಫೋಟೋಗ್ರಾಫರ್
ಫೋಟೋಗ್ರಾಫರ್ ರೆಹಮತ್ ಬೆಟಗೇರಿ
TV9 Web
| Edited By: ವಿವೇಕ ಬಿರಾದಾರ|

Updated on:Dec 31, 2022 | 3:21 PM

Share

ಧಾರವಾಡ: ಪ್ರಧಾನಿ‌ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್​ ಮೋದಿ (Hiraben Modi) ನಿನ್ನೆ (ಡಿ.30) ರಂದು ನಸುಕಿನಜಾವ ನಿಧನರಾದರು. ಈ ನಿಧನದ ಸುದ್ದಿಯ ಕುರಿತು ಪೋಸ್ಟ್​​ ಹಾಕಿದ್ದಕ್ಕೆ, ಅವಮಾನಕರ ಕಾಮೆಂಟ್​​ ಮಾಡಿದ ವ್ಯಕ್ತಿಯ ವಿರುದ್ಧ ಬಿಜೆಪಿ (BJP) ಕಾರ್ಯಕರ್ತರು ಧಾರವಾಡದ (Dharwad) ವಿದ್ಯಾಗಿರಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ರೆಹಮತ್ ಬೆಟಗೇರಿ ಅವಮಾನಕರ ಕಾಮೆಂಟ್ ಮಾಡಿದ್ದ ಫೋಟೋಗ್ರಾಫರ್. ಧಾರವಾಡ ಜಿಲ್ಲಾ ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಸಂಘದ (ಡಿಪಿವಿಎಸ್) ವಾಟ್ಸಪ್​​ ಗ್ರುಪ್​ನಲ್ಲಿ ಮೋದಿ ತಾಯಿ ನಿಧನದ ಸುದ್ದಿ ಕುರಿತು ಪೋಸ್ಟ್​​ ಹಾಕಲಾಗಿತ್ತು.

ಈ ಪೋಸ್ಟ್​​ಗೆ ರೆಹಮತ್ ಬೆಟಗೇರಿ ಅವಮಾನಕರ ಕಾಮೆಂಟ್ ಮಾಡಿದ್ದನು. ಈ ಹಿನ್ನೆಲೆ ರೆಹಮತ್​ ವಿರುದ್ಧ ದೂರು ದಾಖಲಾಗಿದೆ. ಈ ಹಿನ್ನೆಲೆ ಪೊಲೀಸರು ರೆಹಮತ್​ನನ್ನು ಠಾಣೆಗೆ ಕರೆತಂದಿದ್ದಾರೆ. ನಂತರ ರೆಹಮತ್ ಪೊಲೀಸರಿಗೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿದ್ದಾನೆ. ಇನ್ನೂ ಡಿಪಿವಿಎಸ್ ಅಧ್ಯಕ್ಷ ರೆಹಮತ್​​ನನ್ನು ಸಂಘದಿಂದ ಒಂದು ವರ್ಷ ಅಮಾನತು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Sat, 31 December 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ