AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad News: ಪ್ರಧಾನಿ ಮೋದಿ ತಾಯಿ ನಿಧನ ಸುದ್ದಿ ಪೋಸ್ಟ್​​ಗೆ ಕೆಟ್ಟದಾಗಿ ಕಾಮೆಂಟ್​​: ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟ ಫೋಟೋಗ್ರಾಫರ್

ಪ್ರಧಾನಿ‌ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್​ ಮೋದಿ ಅವರ ನಿಧನದ ಸುದ್ದಿಯ ಕುರಿತು ಅವಮಾನಕರ ಕಾಮೆಂಟ್​​ ಮಾಡಿದ ವ್ಯಕ್ತಿಯ ವಿರುದ್ಧ ದೂರು ದಾಖಲು.

Dharwad News: ಪ್ರಧಾನಿ ಮೋದಿ ತಾಯಿ ನಿಧನ ಸುದ್ದಿ ಪೋಸ್ಟ್​​ಗೆ ಕೆಟ್ಟದಾಗಿ ಕಾಮೆಂಟ್​​: ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟ ಫೋಟೋಗ್ರಾಫರ್
ಫೋಟೋಗ್ರಾಫರ್ ರೆಹಮತ್ ಬೆಟಗೇರಿ
TV9 Web
| Edited By: ವಿವೇಕ ಬಿರಾದಾರ|

Updated on:Dec 31, 2022 | 3:21 PM

Share

ಧಾರವಾಡ: ಪ್ರಧಾನಿ‌ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್​ ಮೋದಿ (Hiraben Modi) ನಿನ್ನೆ (ಡಿ.30) ರಂದು ನಸುಕಿನಜಾವ ನಿಧನರಾದರು. ಈ ನಿಧನದ ಸುದ್ದಿಯ ಕುರಿತು ಪೋಸ್ಟ್​​ ಹಾಕಿದ್ದಕ್ಕೆ, ಅವಮಾನಕರ ಕಾಮೆಂಟ್​​ ಮಾಡಿದ ವ್ಯಕ್ತಿಯ ವಿರುದ್ಧ ಬಿಜೆಪಿ (BJP) ಕಾರ್ಯಕರ್ತರು ಧಾರವಾಡದ (Dharwad) ವಿದ್ಯಾಗಿರಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ರೆಹಮತ್ ಬೆಟಗೇರಿ ಅವಮಾನಕರ ಕಾಮೆಂಟ್ ಮಾಡಿದ್ದ ಫೋಟೋಗ್ರಾಫರ್. ಧಾರವಾಡ ಜಿಲ್ಲಾ ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಸಂಘದ (ಡಿಪಿವಿಎಸ್) ವಾಟ್ಸಪ್​​ ಗ್ರುಪ್​ನಲ್ಲಿ ಮೋದಿ ತಾಯಿ ನಿಧನದ ಸುದ್ದಿ ಕುರಿತು ಪೋಸ್ಟ್​​ ಹಾಕಲಾಗಿತ್ತು.

ಈ ಪೋಸ್ಟ್​​ಗೆ ರೆಹಮತ್ ಬೆಟಗೇರಿ ಅವಮಾನಕರ ಕಾಮೆಂಟ್ ಮಾಡಿದ್ದನು. ಈ ಹಿನ್ನೆಲೆ ರೆಹಮತ್​ ವಿರುದ್ಧ ದೂರು ದಾಖಲಾಗಿದೆ. ಈ ಹಿನ್ನೆಲೆ ಪೊಲೀಸರು ರೆಹಮತ್​ನನ್ನು ಠಾಣೆಗೆ ಕರೆತಂದಿದ್ದಾರೆ. ನಂತರ ರೆಹಮತ್ ಪೊಲೀಸರಿಗೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿದ್ದಾನೆ. ಇನ್ನೂ ಡಿಪಿವಿಎಸ್ ಅಧ್ಯಕ್ಷ ರೆಹಮತ್​​ನನ್ನು ಸಂಘದಿಂದ ಒಂದು ವರ್ಷ ಅಮಾನತು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Sat, 31 December 22

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ