AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಜೂನ್ 22 ರಂದು ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ ವಿದ್ಯುತ್ ಕಡಿತವಾಗಲಿದೆ ಗೊತ್ತಾ?

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 1 ನೇ ತ್ರೈಮಾಸಿಕ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಕಲಘಟಗಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಜೂನ್ 22 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಧಾರವಾಡ: ಜೂನ್ 22 ರಂದು ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ ವಿದ್ಯುತ್ ಕಡಿತವಾಗಲಿದೆ ಗೊತ್ತಾ?
ಪವರ್ ಕಟ್ (ಸಾಂದರ್ಭಿಕ ಚಿತ್ರ)
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: Rakesh Nayak Manchi

Updated on: Jun 20, 2023 | 7:40 PM

ಧಾರವಾಡ: ಜಿಲ್ಲೆಯ 110 ಕೆ.ವಿ. ದಾಸ್ತಿಕೊಪ್ಪ ಕಲಘಟಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ (Kalghatgi Power Distribution Station) ಜೂನ್ 22 (ಗುರುವಾರ) ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 1 ನೇ ತ್ರೈಮಾಸಿಕ ಕಾಮಗಾರಿಯನ್ನು ಕೈಗೊಳ್ಳಲಿದೆ. ಪರಿಣಾಮ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಜೂನ್ 22 (ಗುರುವಾರ) ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ.

ದಾಸ್ತಿಕೊಪ್ಪ, ಕಲಘಟಗಿ, ಹಿರೇಹೊನ್ನಳ್ಳಿ, ಧೂಳಿಕೊಪ್ಪ, ಬೇಗೂರ್, ಹುಲ್ಲಂಬಿ , ಬಿಸರಳ್ಳಿ, ಗಳಗಿನಗಟ್ಟಿ, ಕಾಮಧೇನು, ರಾಮನಾಳ, ಹರೋಗೇರಿ, ಮಡಕಿಹೊನ್ನಳ್ಳಿ, ಸಂಗಿದೇವರಕೊಪ್ಪ, ಬಗಡಗೇರಿ, ಹಿಂಡಸಗೇರಿ, ಮಲಕನಕೊಪ್ಪ, ಜಿನ್ನೂರ್, ದ್ಯಾವನಕೊಂಡ, ಹುಣಸಿಕಟ್ಟಿ, ಬಿದರಗಡ್ಡಿ, ಬೆಲವಂತರ, ಶಿವನಾಪುರ, ಹನುಮಾಪುರ, ಸೋಮನಕೊಪ್ಪ, ಮುಕ್ಕಲ, ಬಮ್ಮಿಗಟ್ಟಿ, ಆಲದಕಟ್ಟಿ, ತಾವರಗೇರಿ, ಅರಳಿಹೊಂಡ, ನೆಲ್ಲಿಹರವಿ, ಎಲುಬನಾಳ, ಗರಡಹೊನ್ನಳ್ಳಿ, ತಬಕದಹೊನ್ನಳ್ಳಿ, ಬಿರವಳ್ಳಿ, ಬೆಂಡಲಗಟ್ಟಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತುಮುತ್ತಲಿನ ಗ್ರಾಮಗಳ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ