AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಜೂನ್ 22 ರಂದು ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ ವಿದ್ಯುತ್ ಕಡಿತವಾಗಲಿದೆ ಗೊತ್ತಾ?

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 1 ನೇ ತ್ರೈಮಾಸಿಕ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಕಲಘಟಗಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಜೂನ್ 22 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಧಾರವಾಡ: ಜೂನ್ 22 ರಂದು ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ ವಿದ್ಯುತ್ ಕಡಿತವಾಗಲಿದೆ ಗೊತ್ತಾ?
ಪವರ್ ಕಟ್ (ಸಾಂದರ್ಭಿಕ ಚಿತ್ರ)
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: Rakesh Nayak Manchi|

Updated on: Jun 20, 2023 | 7:40 PM

Share

ಧಾರವಾಡ: ಜಿಲ್ಲೆಯ 110 ಕೆ.ವಿ. ದಾಸ್ತಿಕೊಪ್ಪ ಕಲಘಟಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ (Kalghatgi Power Distribution Station) ಜೂನ್ 22 (ಗುರುವಾರ) ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 1 ನೇ ತ್ರೈಮಾಸಿಕ ಕಾಮಗಾರಿಯನ್ನು ಕೈಗೊಳ್ಳಲಿದೆ. ಪರಿಣಾಮ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಜೂನ್ 22 (ಗುರುವಾರ) ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ.

ದಾಸ್ತಿಕೊಪ್ಪ, ಕಲಘಟಗಿ, ಹಿರೇಹೊನ್ನಳ್ಳಿ, ಧೂಳಿಕೊಪ್ಪ, ಬೇಗೂರ್, ಹುಲ್ಲಂಬಿ , ಬಿಸರಳ್ಳಿ, ಗಳಗಿನಗಟ್ಟಿ, ಕಾಮಧೇನು, ರಾಮನಾಳ, ಹರೋಗೇರಿ, ಮಡಕಿಹೊನ್ನಳ್ಳಿ, ಸಂಗಿದೇವರಕೊಪ್ಪ, ಬಗಡಗೇರಿ, ಹಿಂಡಸಗೇರಿ, ಮಲಕನಕೊಪ್ಪ, ಜಿನ್ನೂರ್, ದ್ಯಾವನಕೊಂಡ, ಹುಣಸಿಕಟ್ಟಿ, ಬಿದರಗಡ್ಡಿ, ಬೆಲವಂತರ, ಶಿವನಾಪುರ, ಹನುಮಾಪುರ, ಸೋಮನಕೊಪ್ಪ, ಮುಕ್ಕಲ, ಬಮ್ಮಿಗಟ್ಟಿ, ಆಲದಕಟ್ಟಿ, ತಾವರಗೇರಿ, ಅರಳಿಹೊಂಡ, ನೆಲ್ಲಿಹರವಿ, ಎಲುಬನಾಳ, ಗರಡಹೊನ್ನಳ್ಳಿ, ತಬಕದಹೊನ್ನಳ್ಳಿ, ಬಿರವಳ್ಳಿ, ಬೆಂಡಲಗಟ್ಟಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತುಮುತ್ತಲಿನ ಗ್ರಾಮಗಳ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್