AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಪ್ರಶಾಂತ ದೇವರು ಲಿಂಗಾಯತರಲ್ಲ: ಭುಗಿಲೆದ್ದ ಗರಗ ಮಡಿವಾಳೇಶ್ವರ ಕಲ್ಮಠ ಉತ್ತರಾಧಿಕಾರ ವಿವಾದ

ಗರಗದ ಶ್ರೀ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಶ್ರೀ ಚನ್ನಬಸವ ಮಹಾಸ್ವಾಮೀಜಿಯವರು ಇದೇ ತಿಂಗಳ ಫೆ.12 ರಂದು ನಿಧನರಾಗಿದ್ದರು. ಇದರ ಬೆನ್ನಲ್ಲೇ ಇದೀಗ ಮಠದ ಉತ್ತರಾಧಿಕಾರಿ ನೇಮಕ ವಿಚಾರ ಮುನ್ನೆಲೆಗೆ ಬಂದಿದೆ.

ಧಾರವಾಡ: ಪ್ರಶಾಂತ ದೇವರು  ಲಿಂಗಾಯತರಲ್ಲ:  ಭುಗಿಲೆದ್ದ ಗರಗ ಮಡಿವಾಳೇಶ್ವರ ಕಲ್ಮಠ ಉತ್ತರಾಧಿಕಾರ ವಿವಾದ
ಪ್ರಶಾಂತ ದೇವರು ಲಿಂಗಾಯತರಲ್ಲ: ಭುಗಿಲೆದ್ದ ಗರಗ ಮಡಿವಾಳೇಶ್ವರ ಕಲ್ಮಠ ಉತ್ತರಾಧಿಕಾರ ವಿವಾದ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 18, 2023 | 5:15 PM

Share

ಧಾರವಾಡ: ಗರಗದ ಶ್ರೀ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಶ್ರೀ ಚನ್ನಬಸವ ಮಹಾಸ್ವಾಮೀಜಿಯವರು ಇದೇ ತಿಂಗಳ ಫೆ.12 ರಂದು ನಿಧನರಾಗಿದ್ದರು. ಇದರ ಬೆನ್ನಲ್ಲೇ ಇದೀಗ ಮಠದ ಉತ್ತರಾಧಿಕಾರಿ ನೇಮಕ ವಿಚಾರ ಮುನ್ನೆಲೆಗೆ ಬಂದಿದೆ. ಈಗಾಗಲೇ ಪ್ರಶಾಂತ ದೇವರು ನಾನೇ ಉತ್ತರಾಧಿಕಾರಿಯಾಗಿ ಎಂದು ಹೇಳಿಕೊಂಡಿದ್ದಾರೆ. ಇದೀಗ ಪ್ರಶಾಂತ ದೇವರ ನೇಮಕಕ್ಕೆ ಕೆಲ ಲಿಂಗಾಯತ ಮಠಾಧೀಶರು, ಲಿಂಗಾಯತ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದಾರೆ.

ಇನ್ನು ಉತ್ತರಾಧಿಕಾರಿಯಾಗಿ ನೇಮಕವಾದ ಪ್ರಶಾಂತ ದೇವರು ಲಿಂಗಾಯತರಲ್ಲ, ಬೇರೆ ಸಮುದಾಯಕ್ಕೆ ಸೇರಿದವರು. ಲಿಂಗಾಯತರು ಮಾತ್ರ ಉತ್ತರಾಧಿಕಾರಿ ಆಗಬೇಕೆಂದು ಲಿಂಗಾಯತ ಸ್ವಾಮಿಗಳ ಪರ ಬೆಂಡವಾಡ ವಿರಕ್ತಮಠದ ಶ್ರೀ ಗುರುಸಿದ್ದ ಸ್ವಾಮೀಜಿಯವರು ಧಾರವಾಡದಲ್ಲಿ ಆಗ್ರಹಿಸಿದ್ದಾರೆ.

ನಾನೇ ಉತ್ತರಾಧಿಕಾರಿ ಎಂದು ಹೇಳಿಕೊಂಡ ಪ್ರಭು ರಾಜೇಂದ್ರ ದೇವರು

ಬೆಳಗಾವಿ ಜಿಲ್ಲೆಯ ಹೋಳಿ ಹೊಸೂರು ಗ್ರಾಮದ ಪ್ರಭು ರಾಜೇಂದ್ರ ದೇವರು ಲಿಂಗೈಕ್ಯ ಚನ್ನಬಸವ ದೇವರೇ ನನ್ನನ್ನು ಕರೆದುಕೊಂಡು ಬಂದಿದ್ದರು. ನನ್ನನ್ನೇ ಉತ್ತರಾಧಿಕಾರಿ ಮಾಡುವುದಾಗಿ ಹೇಳಿದ್ದರು. ನನ್ನ ಹೆಸರನ್ನು ಸ್ವಾಮೀಜಿಯೇ ಬದಲಿಸಿದ್ದರು. ನನಗೆ ಹೋಳಿ ಹೊಸೂರು ಶಾಖಾ ಮಠಕ್ಕೆ ಕಳಿಸಿದ್ದರು. ಅದನ್ನು ದಾಖಲು ಮಾಡಿದ್ದರಾ ಅನ್ನೋದು ಗೊತ್ತಿಲ್ಲ. ಈಗ ಬೇರೆಯವರಿಗೆ ಪಟ್ಟ ಕಟ್ಟುತ್ತಿದ್ದಾರೆ. ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಧಾರವಾಡದಲ್ಲಿ ಪ್ರಭುರಾಜೇಂದ್ರ ದೇವರು ಹೇಳಿದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ