AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad: ಭೂಸ್ವಾಧೀನದ ಪರಿಹಾರ ನೀಡದ ಹಿನ್ನೆಲೆ; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಜಪ್ತಿಗೆ ಆದೇಶಿಸಿದ ಕೋರ್ಟ್​

ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ರೈತನಿಂದ ವಶಪಡಿಸಿಕೊಂಡಿದ್ದ ಜಮೀನಿಗೆ ಪರಿಹಾರ ನೀಡದ ಹಿನ್ನಲೆ ಧಾರವಾಡದ ವಿದ್ಯಾಗಿರಿ ಬಡಾವಣೆಯಲ್ಲಿರುವ ಹೆದ್ದಾರಿ ಪ್ರಾಧಿಕಾರದ ಕಚೇರಿಯನ್ನ ಜಪ್ತಿ ಮಾಡಲಾಗಿದೆ.

Dharwad: ಭೂಸ್ವಾಧೀನದ ಪರಿಹಾರ ನೀಡದ ಹಿನ್ನೆಲೆ; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಜಪ್ತಿಗೆ  ಆದೇಶಿಸಿದ ಕೋರ್ಟ್​
ಹೆದ್ದಾರಿ ಪ್ರಾಧಿಕಾರ ಕಚೇರಿ ಜಪ್ತಿ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 09, 2023 | 5:09 PM

Share

ಧಾರವಾಡ: ಗದಗ ಜಿಲ್ಲೆಯ ಹಳ್ಳಿಕೇರಿ ಗ್ರಾಮದ ರಾಮಚಂದ್ರಪ್ಪ ಅಡ್ಡೇದಾರ್ ಎನ್ನುವವರ 3 ಎಕರೆ ಜಮೀನನ್ನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹೆದ್ದಾರಿ 63ನ್ನು ನೀರ್ಮಾಣ ಮಾಡಲು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಪ್ರತಿ ಚದರ ಅಡಿಗೆ 79 ರೂ. ಹಣವನ್ನ ನಿಗದಿ ಮಾಡಲಾಗಿತ್ತು. ಆದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲ್ಲಿಯವರೆಗೆ ವಶಪಡಿಸಿಕೊಂಡ ಜಮೀನಿನ ಹಣವನ್ನ ನೀಡದ ಪರಿಣಾಮ ಕೋರ್ಟ್​ಗೆ ಹೋಗಿದ್ದ ರಾಮಚಂದ್ರಪ್ಪ ಅಡ್ಡೇದಾರ್ ಇದೀಗ ಕೋರ್ಟ್​, ಹೆದ್ದಾರಿ ಪ್ರಾಧಿಕಾರದ ಕಚೇರಿಯನ್ನ ಜಪ್ತಿ ಮಾಡಲು ಆದೇಶ ಹೊರಡಿಸಿದ್ದು, ಇಂದು ಜಪ್ತಿ ಮಾಡಲಾಗಿದೆ.

ಅತಿ ಕಡಿಮೆ ದರ ನಿಗದಿ ಮಾಡಿದ್ದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಕುರಿತು ಡಿಸಿ ಕೋರ್ಟ್​ಗೆ ಹೋಗಿದ್ದ ರಾಮಚಂದ್ರಪ್ಪ ಅಡ್ಡೇದಾರ್ ಡಿಸಿ ಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ನಂತರ ಡಿಸಿ ಕೋರ್ಟ್ ಪ್ರತಿ ಚದರ ಅಡಿಗೆ 79 ರೂ. ನೀಡಲು ಆದೇಶಿಸಿತ್ತು. ಆದರೂ ಅಧಿಕಾರಿಗಳು ಇನ್ನು ಪರಿಹಾರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಕೋರ್ಟ್ ಮೊರೆ ಹೋಗಿದ್ದ ರಾಮಚಂದ್ರಪ್ಪ, ಇದೀಗ ಕೋರ್ಟ್ ಕಚೇರಿ ಜಪ್ತಿಗೆ ಆದೇಶಿಸಿ ಕೋರ್ಟ್ ಸಿಬ್ಬಂದಿಯಿಂದ ಕಚೇರಿ ಪೀಠೋಪಕರಣ, ಕಂಪ್ಯೂಟರ್, ಪ್ರಿಂಟರ್ ಸೇರಿ ವಾಹನವನ್ನ ಜಪ್ತಿ ಮಾಡಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್