AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad: ಭೂಸ್ವಾಧೀನದ ಪರಿಹಾರ ನೀಡದ ಹಿನ್ನೆಲೆ; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಜಪ್ತಿಗೆ ಆದೇಶಿಸಿದ ಕೋರ್ಟ್​

ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ರೈತನಿಂದ ವಶಪಡಿಸಿಕೊಂಡಿದ್ದ ಜಮೀನಿಗೆ ಪರಿಹಾರ ನೀಡದ ಹಿನ್ನಲೆ ಧಾರವಾಡದ ವಿದ್ಯಾಗಿರಿ ಬಡಾವಣೆಯಲ್ಲಿರುವ ಹೆದ್ದಾರಿ ಪ್ರಾಧಿಕಾರದ ಕಚೇರಿಯನ್ನ ಜಪ್ತಿ ಮಾಡಲಾಗಿದೆ.

Dharwad: ಭೂಸ್ವಾಧೀನದ ಪರಿಹಾರ ನೀಡದ ಹಿನ್ನೆಲೆ; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಜಪ್ತಿಗೆ  ಆದೇಶಿಸಿದ ಕೋರ್ಟ್​
ಹೆದ್ದಾರಿ ಪ್ರಾಧಿಕಾರ ಕಚೇರಿ ಜಪ್ತಿ
TV9 Web
| Edited By: |

Updated on: Jan 09, 2023 | 5:09 PM

Share

ಧಾರವಾಡ: ಗದಗ ಜಿಲ್ಲೆಯ ಹಳ್ಳಿಕೇರಿ ಗ್ರಾಮದ ರಾಮಚಂದ್ರಪ್ಪ ಅಡ್ಡೇದಾರ್ ಎನ್ನುವವರ 3 ಎಕರೆ ಜಮೀನನ್ನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹೆದ್ದಾರಿ 63ನ್ನು ನೀರ್ಮಾಣ ಮಾಡಲು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಪ್ರತಿ ಚದರ ಅಡಿಗೆ 79 ರೂ. ಹಣವನ್ನ ನಿಗದಿ ಮಾಡಲಾಗಿತ್ತು. ಆದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲ್ಲಿಯವರೆಗೆ ವಶಪಡಿಸಿಕೊಂಡ ಜಮೀನಿನ ಹಣವನ್ನ ನೀಡದ ಪರಿಣಾಮ ಕೋರ್ಟ್​ಗೆ ಹೋಗಿದ್ದ ರಾಮಚಂದ್ರಪ್ಪ ಅಡ್ಡೇದಾರ್ ಇದೀಗ ಕೋರ್ಟ್​, ಹೆದ್ದಾರಿ ಪ್ರಾಧಿಕಾರದ ಕಚೇರಿಯನ್ನ ಜಪ್ತಿ ಮಾಡಲು ಆದೇಶ ಹೊರಡಿಸಿದ್ದು, ಇಂದು ಜಪ್ತಿ ಮಾಡಲಾಗಿದೆ.

ಅತಿ ಕಡಿಮೆ ದರ ನಿಗದಿ ಮಾಡಿದ್ದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಕುರಿತು ಡಿಸಿ ಕೋರ್ಟ್​ಗೆ ಹೋಗಿದ್ದ ರಾಮಚಂದ್ರಪ್ಪ ಅಡ್ಡೇದಾರ್ ಡಿಸಿ ಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ನಂತರ ಡಿಸಿ ಕೋರ್ಟ್ ಪ್ರತಿ ಚದರ ಅಡಿಗೆ 79 ರೂ. ನೀಡಲು ಆದೇಶಿಸಿತ್ತು. ಆದರೂ ಅಧಿಕಾರಿಗಳು ಇನ್ನು ಪರಿಹಾರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಕೋರ್ಟ್ ಮೊರೆ ಹೋಗಿದ್ದ ರಾಮಚಂದ್ರಪ್ಪ, ಇದೀಗ ಕೋರ್ಟ್ ಕಚೇರಿ ಜಪ್ತಿಗೆ ಆದೇಶಿಸಿ ಕೋರ್ಟ್ ಸಿಬ್ಬಂದಿಯಿಂದ ಕಚೇರಿ ಪೀಠೋಪಕರಣ, ಕಂಪ್ಯೂಟರ್, ಪ್ರಿಂಟರ್ ಸೇರಿ ವಾಹನವನ್ನ ಜಪ್ತಿ ಮಾಡಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!