AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad: ಭೂಸ್ವಾಧೀನದ ಪರಿಹಾರ ನೀಡದ ಹಿನ್ನೆಲೆ; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಜಪ್ತಿಗೆ ಆದೇಶಿಸಿದ ಕೋರ್ಟ್​

ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ರೈತನಿಂದ ವಶಪಡಿಸಿಕೊಂಡಿದ್ದ ಜಮೀನಿಗೆ ಪರಿಹಾರ ನೀಡದ ಹಿನ್ನಲೆ ಧಾರವಾಡದ ವಿದ್ಯಾಗಿರಿ ಬಡಾವಣೆಯಲ್ಲಿರುವ ಹೆದ್ದಾರಿ ಪ್ರಾಧಿಕಾರದ ಕಚೇರಿಯನ್ನ ಜಪ್ತಿ ಮಾಡಲಾಗಿದೆ.

Dharwad: ಭೂಸ್ವಾಧೀನದ ಪರಿಹಾರ ನೀಡದ ಹಿನ್ನೆಲೆ; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಜಪ್ತಿಗೆ  ಆದೇಶಿಸಿದ ಕೋರ್ಟ್​
ಹೆದ್ದಾರಿ ಪ್ರಾಧಿಕಾರ ಕಚೇರಿ ಜಪ್ತಿ
TV9 Web
| Edited By: |

Updated on: Jan 09, 2023 | 5:09 PM

Share

ಧಾರವಾಡ: ಗದಗ ಜಿಲ್ಲೆಯ ಹಳ್ಳಿಕೇರಿ ಗ್ರಾಮದ ರಾಮಚಂದ್ರಪ್ಪ ಅಡ್ಡೇದಾರ್ ಎನ್ನುವವರ 3 ಎಕರೆ ಜಮೀನನ್ನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹೆದ್ದಾರಿ 63ನ್ನು ನೀರ್ಮಾಣ ಮಾಡಲು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಪ್ರತಿ ಚದರ ಅಡಿಗೆ 79 ರೂ. ಹಣವನ್ನ ನಿಗದಿ ಮಾಡಲಾಗಿತ್ತು. ಆದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲ್ಲಿಯವರೆಗೆ ವಶಪಡಿಸಿಕೊಂಡ ಜಮೀನಿನ ಹಣವನ್ನ ನೀಡದ ಪರಿಣಾಮ ಕೋರ್ಟ್​ಗೆ ಹೋಗಿದ್ದ ರಾಮಚಂದ್ರಪ್ಪ ಅಡ್ಡೇದಾರ್ ಇದೀಗ ಕೋರ್ಟ್​, ಹೆದ್ದಾರಿ ಪ್ರಾಧಿಕಾರದ ಕಚೇರಿಯನ್ನ ಜಪ್ತಿ ಮಾಡಲು ಆದೇಶ ಹೊರಡಿಸಿದ್ದು, ಇಂದು ಜಪ್ತಿ ಮಾಡಲಾಗಿದೆ.

ಅತಿ ಕಡಿಮೆ ದರ ನಿಗದಿ ಮಾಡಿದ್ದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಕುರಿತು ಡಿಸಿ ಕೋರ್ಟ್​ಗೆ ಹೋಗಿದ್ದ ರಾಮಚಂದ್ರಪ್ಪ ಅಡ್ಡೇದಾರ್ ಡಿಸಿ ಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ನಂತರ ಡಿಸಿ ಕೋರ್ಟ್ ಪ್ರತಿ ಚದರ ಅಡಿಗೆ 79 ರೂ. ನೀಡಲು ಆದೇಶಿಸಿತ್ತು. ಆದರೂ ಅಧಿಕಾರಿಗಳು ಇನ್ನು ಪರಿಹಾರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಕೋರ್ಟ್ ಮೊರೆ ಹೋಗಿದ್ದ ರಾಮಚಂದ್ರಪ್ಪ, ಇದೀಗ ಕೋರ್ಟ್ ಕಚೇರಿ ಜಪ್ತಿಗೆ ಆದೇಶಿಸಿ ಕೋರ್ಟ್ ಸಿಬ್ಬಂದಿಯಿಂದ ಕಚೇರಿ ಪೀಠೋಪಕರಣ, ಕಂಪ್ಯೂಟರ್, ಪ್ರಿಂಟರ್ ಸೇರಿ ವಾಹನವನ್ನ ಜಪ್ತಿ ಮಾಡಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ