AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದಾರೂಢ ಮಠಕ್ಕೆ ಬಂದವರ ಮೇಲೆ ಕಲ್ಲು ತೂರಿದ್ರಾ? ಅನ್ಯ ಕೋಮಿನ ಜನರ ವಿರುದ್ಧ ಭಕ್ತರ ಆರೋಪ

ಸಿದ್ದಾರೂಢ ಮಠಕ್ಕೆ ಮಧ್ಯರಾತ್ರಿ ಬರುತ್ತಿದ್ದ ಭಕ್ತರ ಮೇಲೆ ಅನ್ಯ ಕೋಮಿನ ಜನರು ಕಲ್ಲು ಎಸೆದಿರುವ ಆರೋಪ ಕೇಳಿಬಂದಿದೆ. ಈ ಕುರಿತಾಗಿ ಅನ್ಯ ಕೋಮಿನ ಜನರ ಮೇಲೆ ಆರೋಪ ಮಾಡಿರುವ ವಿಡಿಯೋ ಒಂದು ವೈರಲ್​ ಆಗಿದೆ.

ಸಿದ್ದಾರೂಢ ಮಠಕ್ಕೆ ಬಂದವರ ಮೇಲೆ ಕಲ್ಲು ತೂರಿದ್ರಾ? ಅನ್ಯ ಕೋಮಿನ ಜನರ ವಿರುದ್ಧ ಭಕ್ತರ ಆರೋಪ
ಭಕ್ತರ ಮೇಲೆ ಕಲ್ಲು ತೂರಾಟ ಆರೋಪ
ಗಂಗಾಧರ​ ಬ. ಸಾಬೋಜಿ
|

Updated on:May 26, 2023 | 5:50 PM

Share

ಮುಖ್ಯಾಂಶಗಳು

  • ಸಿದ್ದಾರೂಢ ಮಠಕ್ಕೆ ಬಂದ ಭಕ್ತರ ಮೇಲೆ ಕಲ್ಲು ತೂರಿದ್ರಾ?
  • ಅನ್ಯ ಕೋಮಿನ ಜನರ ಮೇಲೆ ಭಕ್ತರ ಆರೋಪ.
  • ತಡರಾತ್ರಿ ಸಿದ್ದರೂಢ ಮಠಕ್ಕೆ ಬಂದಿದ್ದ ಭಕ್ತರು.

ಹುಬ್ಬಳ್ಳಿ: ಸಿದ್ದಾರೂಢ ಮಠ (siddharoodha math)  ಕ್ಕೆ ಮಧ್ಯರಾತ್ರಿ ಬರುತ್ತಿದ್ದ ಭಕ್ತರ ಮೇಲೆ ಅನ್ಯ ಕೋಮಿನ ಜನರು ಕಲ್ಲು ಎಸೆದಿರುವ ಆರೋಪ ಕೇಳಿಬಂದಿದೆ. ಈ ಕುರಿತಾಗಿ ಅನ್ಯ ಕೋಮಿನ ಜನರ ಮೇಲೆ ಆರೋಪ ಮಾಡಿರುವ ವಿಡಿಯೋ ಒಂದು ವೈರಲ್​ ಆಗಿದೆ. ತಡರಾತ್ರಿ ಕುಟುಂಬದೊಂದಿಗೆ ಭಕ್ತರು ಸಿದ್ದರೂಢ ಮಠಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಟೋಪಿ ಹಾಕಿಕೊಂಡವರು ಕಲ್ಲು ಹೊಡೆದಿದ್ದಾರೆ ಎಂದು ಭಕ್ತರೊಬ್ಬರು ಹೇಳಿದ್ದಾರೆ.

ಅದೇ ಕಲ್ಲು ನಾನು ಅವರಿಗೆ ವಾಪಸ್ ಹೊಡೆಯಲು ಇಟ್ಟುಕೊಂಡಿದ್ದೇನೆ ಎಂದು ಭಕ್ತ ಕಲ್ಲು ತೋರಿಸಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಿಂದ ಕುಟುಂಬ ಸಮೇತರಾಗಿ ಭಕ್ತರು ಬಂದಿದ್ದಾರೆ.

ಇದನ್ನೂ ಓದಿ: Yadgir News: ಆ್ಯಂಬುಲೆನ್ಸ್ ಸಿಬ್ಬಂದಿಗಳ ಸಮಯ ಪ್ರಜ್ಞೆ: ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಹೆಣ್ಣು ಮಗವಿಗೆ ಜನ್ಮ ನೀಡಿದ ಮಹಿಳೆ

ಅನ್ಯ ಕೋಮಿನ ಜನರು ಕಲ್ಲು ತೂರಾಟ ಮಾಡಿರುವುದನ್ನು ಸಿದ್ದಾರೂಢ ಭಕ್ತರು ಸ್ಥಳೀಯರ ಮುಂದೆ ಹೇಳಿಕೊಂಡಿದ್ದಾರೆ. ಸದ್ಯ ಸ್ಥಳೀಯರೊಂದಿಗೆ ಭಕ್ತರು ಅಳಲು ತೋಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶಿವಮೊಗ್ಗ: ನಗರದ ಹೊರವಲಯದ ಸೋಮಿನಕೊಪ್ಪದ ಪ್ರಾರ್ಥನಾ ಮಂದಿರ ಎದುರು ಆಟೋಚಾಲಕನ ಮೇಲೆ ಅನ್ಯಕೋಮಿನ ಕಿಡಿಗೇಡಿಗಳು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿತ್ತು. ಹರೀಶ್ ರಾವ್ ಗೋರ್ಪಡೆ ಹಲ್ಲೆಗೊಳಗಾದ ಆಟೋ ಚಾಲಕ.

ಇದನ್ನೂ ಓದಿ: Dharwad Double Murder: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ, ಮನೆ ಎದುರೇ ಕೊಚ್ಚಿ ಕೊಲೆ

ಆಟೋ ಚಾಲಕ ಬಿಜೆಪಿಗೆ ಮತ ಹಾಕಿದಕ್ಕೆ ಅನ್ಯಕೋಮಿನ ಕಿಡಿಗೇಡಿಗಳು ಕೈಯಿಂದ ಗುದ್ದಿ, ಕಲ್ಲಿನಿಂದ ಆಟೋಗೆ ಹೊಡೆದಿದ್ದಾರೆ ಎಂದು ಎಸ್​​ಪಿ ಕಚೇರಿಗೆ ಬಂದು ಹರೀಶ್ ರಾವ್​ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ಇನ್ನು ಘಟನೆ ವಿವರ ತಿಳಿದು ಹರೀಶ್ ರಾವ್​ ಅವರಿಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಧನಸಹಾಯ ಮಾಡಿದ್ದಾರೆ. ಇನ್ನು ಕಿಡಿಗೇಡಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಕೆಎಸ್ ಈಶ್ವರಪ್ಪ ಎಸ್ಪಿಗೆ ಮನವಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:38 pm, Fri, 26 May 23

Follow Us
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್