AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರದಿಂದ ಸಾಗಿದೆ ರೈಲ್ವೆ ಡಬ್ಲಿಂಗ್ ಕಾಮಗಾರಿ: ಈ ರೈಲುಗಳ ಮಾರ್ಗ ಬದಲಾವಣೆಯಾಗಿದೆ, ಗಮನಿಸಿ

ಹುಬ್ಬಳ್ಳಿ: ಸೊಲ್ಲಾಪುರ ವಿಭಾಗದ ದೌಂಡ್-ಮನ್ಮಾಡ್ ವಿಭಾಗದ ವಿಸಾಪುರ-ಬೆಳವಂಡಿ ನಿಲ್ದಾಣಗಳ ಡಬ್ಲಿಂಗ್‌ಗೆ ಸಂಬಂಧಿಸಿದಂತೆ ಇಂಟರ್‌ಲಾಕ್ ಮಾಡದ ಕಾರಣ (non-interlocking working) ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ಮಧ್ಯ ರೈಲ್ವೆ ಸೂಚನೆ ನೀಡಿದೆ.

ಭರದಿಂದ ಸಾಗಿದೆ ರೈಲ್ವೆ ಡಬ್ಲಿಂಗ್ ಕಾಮಗಾರಿ: ಈ ರೈಲುಗಳ ಮಾರ್ಗ ಬದಲಾವಣೆಯಾಗಿದೆ, ಗಮನಿಸಿ
ರೈಲ್ವೆ ಡಬ್ಲಿಂಗ್ ಕಾಮಗಾರಿ: ಈ ರೈಲುಗಳ ಮಾರ್ಗ ಬದಲಾವಣೆಯಾಗಿದೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Nov 09, 2023 | 12:10 PM

ಹುಬ್ಬಳ್ಳಿ: ಸೊಲ್ಲಾಪುರ ವಿಭಾಗದ ದೌಂಡ್-ಮನ್ಮಾಡ್ ವಿಭಾಗದ ವಿಸಾಪುರ-ಬೆಳವಂಡಿ ನಿಲ್ದಾಣಗಳ ಡಬ್ಲಿಂಗ್‌ಗೆ ಸಂಬಂಧಿಸಿದಂತೆ ಇಂಟರ್‌ಲಾಕ್ ಮಾಡದ ಕಾರಣ (non-interlocking working) ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ಮಧ್ಯ ರೈಲ್ವೆ ಸೂಚನೆ ನೀಡಿದೆ. ರೈಲು ಸಂಖ್ಯೆ 12780 – ಹಜರತ್ ನಿಜಾಮುದ್ದೀನ್-ವಾಸ್ಕೋ ಡ ಗಾಮಾ ಗೋವಾ ಡೈಲಿ ಎಕ್ಸ್‌ಪ್ರೆಸ್ ಹಜರತ್ ನಿಜಾಮುದ್ದೀನ್‌ನಿಂದ ಹೊರಡುವುದನ್ನು ಮನ್ಮಾಡ್, ಇಗತ್‌ಪುರಿ, ಕಲ್ಯಾಣ್, ಪನ್ವೇಲ್, ಕರ್ಜತ್ ಮತ್ತು ಲೋನಾವಾಲಾ ನಿಲ್ದಾಣಗಳ ಮೂಲಕ ಓಡಿಸಲು ಡೈವರ್ಟ್​​​ ಮಾಡಲಾಗುತ್ತಿದೆ.

ಯಶವಂತಪುರದಿಂದ ಹೊರಡುವ ಯಶವಂತಪುರ-ಚಂಡೀಗಢ ಬೈ-ವೀಕ್ಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅನ್ನು ಪುಣೆ, ಲೋನಾವಾಲಾ, ಪನ್ವೇಲ್, ಕಲ್ಯಾಣ್, ಇಗತ್‌ಪುರಿ ಮತ್ತು ಮನ್ಮಾಡ್ ನಿಲ್ದಾಣಗಳ ಮೂಲಕ ಡೈವರ್ಟ್​​​ ಮಾಡಲಾಗುತ್ತದೆ. ದಕ್ಷಿಣ ಮಧ್ಯ ರೈಲ್ವೆಯು ವಿಜಯವಾಡ ಮತ್ತು ಗುಂಟೂರು ವಿಭಾಗಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾರ್ಯಗಳ ಕಾರಣದಿಂದ ಈ ಕೆಳಗಿನ ರೈಲು ಸೇವೆಗಳ ರದ್ದತಿ ಮತ್ತು ತಿರುವುಗಳಿಗೆ ಸೂಚನೆ ನೀಡಿದೆ.

ರೈಲು ನಂ. 17329 ಎಸ್‌ಎಸ್‌ಎಸ್ ಹುಬ್ಬಳ್ಳಿ-ವಿಜಯವಾಡ ಡೈಲಿ ಎಕ್ಸ್‌ಪ್ರೆಸ್ ಪ್ರಯಾಣವನ್ನು ನವೆಂಬರ್ 13 ರಿಂದ 19 ರವರೆಗೆ ರದ್ದುಗೊಳಿಸಲಾಗುತ್ತದೆ. ರೈಲು ನಂ. 17330 ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ ವಿಜಯವಾಡ- ಪ್ರಯಾಣವನ್ನು ನವೆಂಬರ್ 14 ರಿಂದ 20 ರವರೆಗೆ ರದ್ದುಗೊಳಿಸಲಾಗುತ್ತದೆ.

ರೈಲು ನಂ. 12509 SMVT ಬೆಂಗಳೂರಿನಿಂದ ಹೊರಡುವ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (Sir M Visvesvaraya Terminal Bengaluru-Guwahati ) ಬೆಂಗಳೂರು-ಗುವಾಹಟಿ ಟ್ರೈ-ವೀಕ್ಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅನ್ನು ವಿಜಯವಾಡ, ಗುಡಿವಾಡ, ಭೀಮಾವರಂ ಟೌನ್ ಮತ್ತು ನಿಡದವೋಲು ನಿಲ್ದಾಣಗಳ ಮೂಲಕ ನವೆಂಬರ್ 15 ಮತ್ತು 17 ರಂದು ಡೈವರ್ಟ್​​ ಮಾಡಲಾಗುತ್ತದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ