AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರದಿಂದ ಸಾಗಿದೆ ರೈಲ್ವೆ ಡಬ್ಲಿಂಗ್ ಕಾಮಗಾರಿ: ಈ ರೈಲುಗಳ ಮಾರ್ಗ ಬದಲಾವಣೆಯಾಗಿದೆ, ಗಮನಿಸಿ

ಹುಬ್ಬಳ್ಳಿ: ಸೊಲ್ಲಾಪುರ ವಿಭಾಗದ ದೌಂಡ್-ಮನ್ಮಾಡ್ ವಿಭಾಗದ ವಿಸಾಪುರ-ಬೆಳವಂಡಿ ನಿಲ್ದಾಣಗಳ ಡಬ್ಲಿಂಗ್‌ಗೆ ಸಂಬಂಧಿಸಿದಂತೆ ಇಂಟರ್‌ಲಾಕ್ ಮಾಡದ ಕಾರಣ (non-interlocking working) ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ಮಧ್ಯ ರೈಲ್ವೆ ಸೂಚನೆ ನೀಡಿದೆ.

ಭರದಿಂದ ಸಾಗಿದೆ ರೈಲ್ವೆ ಡಬ್ಲಿಂಗ್ ಕಾಮಗಾರಿ: ಈ ರೈಲುಗಳ ಮಾರ್ಗ ಬದಲಾವಣೆಯಾಗಿದೆ, ಗಮನಿಸಿ
ರೈಲ್ವೆ ಡಬ್ಲಿಂಗ್ ಕಾಮಗಾರಿ: ಈ ರೈಲುಗಳ ಮಾರ್ಗ ಬದಲಾವಣೆಯಾಗಿದೆ
TV9 Web
| Edited By: |

Updated on: Nov 09, 2023 | 12:10 PM

Share

ಹುಬ್ಬಳ್ಳಿ: ಸೊಲ್ಲಾಪುರ ವಿಭಾಗದ ದೌಂಡ್-ಮನ್ಮಾಡ್ ವಿಭಾಗದ ವಿಸಾಪುರ-ಬೆಳವಂಡಿ ನಿಲ್ದಾಣಗಳ ಡಬ್ಲಿಂಗ್‌ಗೆ ಸಂಬಂಧಿಸಿದಂತೆ ಇಂಟರ್‌ಲಾಕ್ ಮಾಡದ ಕಾರಣ (non-interlocking working) ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ಮಧ್ಯ ರೈಲ್ವೆ ಸೂಚನೆ ನೀಡಿದೆ. ರೈಲು ಸಂಖ್ಯೆ 12780 – ಹಜರತ್ ನಿಜಾಮುದ್ದೀನ್-ವಾಸ್ಕೋ ಡ ಗಾಮಾ ಗೋವಾ ಡೈಲಿ ಎಕ್ಸ್‌ಪ್ರೆಸ್ ಹಜರತ್ ನಿಜಾಮುದ್ದೀನ್‌ನಿಂದ ಹೊರಡುವುದನ್ನು ಮನ್ಮಾಡ್, ಇಗತ್‌ಪುರಿ, ಕಲ್ಯಾಣ್, ಪನ್ವೇಲ್, ಕರ್ಜತ್ ಮತ್ತು ಲೋನಾವಾಲಾ ನಿಲ್ದಾಣಗಳ ಮೂಲಕ ಓಡಿಸಲು ಡೈವರ್ಟ್​​​ ಮಾಡಲಾಗುತ್ತಿದೆ.

ಯಶವಂತಪುರದಿಂದ ಹೊರಡುವ ಯಶವಂತಪುರ-ಚಂಡೀಗಢ ಬೈ-ವೀಕ್ಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅನ್ನು ಪುಣೆ, ಲೋನಾವಾಲಾ, ಪನ್ವೇಲ್, ಕಲ್ಯಾಣ್, ಇಗತ್‌ಪುರಿ ಮತ್ತು ಮನ್ಮಾಡ್ ನಿಲ್ದಾಣಗಳ ಮೂಲಕ ಡೈವರ್ಟ್​​​ ಮಾಡಲಾಗುತ್ತದೆ. ದಕ್ಷಿಣ ಮಧ್ಯ ರೈಲ್ವೆಯು ವಿಜಯವಾಡ ಮತ್ತು ಗುಂಟೂರು ವಿಭಾಗಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾರ್ಯಗಳ ಕಾರಣದಿಂದ ಈ ಕೆಳಗಿನ ರೈಲು ಸೇವೆಗಳ ರದ್ದತಿ ಮತ್ತು ತಿರುವುಗಳಿಗೆ ಸೂಚನೆ ನೀಡಿದೆ.

ರೈಲು ನಂ. 17329 ಎಸ್‌ಎಸ್‌ಎಸ್ ಹುಬ್ಬಳ್ಳಿ-ವಿಜಯವಾಡ ಡೈಲಿ ಎಕ್ಸ್‌ಪ್ರೆಸ್ ಪ್ರಯಾಣವನ್ನು ನವೆಂಬರ್ 13 ರಿಂದ 19 ರವರೆಗೆ ರದ್ದುಗೊಳಿಸಲಾಗುತ್ತದೆ. ರೈಲು ನಂ. 17330 ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ ವಿಜಯವಾಡ- ಪ್ರಯಾಣವನ್ನು ನವೆಂಬರ್ 14 ರಿಂದ 20 ರವರೆಗೆ ರದ್ದುಗೊಳಿಸಲಾಗುತ್ತದೆ.

ರೈಲು ನಂ. 12509 SMVT ಬೆಂಗಳೂರಿನಿಂದ ಹೊರಡುವ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (Sir M Visvesvaraya Terminal Bengaluru-Guwahati ) ಬೆಂಗಳೂರು-ಗುವಾಹಟಿ ಟ್ರೈ-ವೀಕ್ಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅನ್ನು ವಿಜಯವಾಡ, ಗುಡಿವಾಡ, ಭೀಮಾವರಂ ಟೌನ್ ಮತ್ತು ನಿಡದವೋಲು ನಿಲ್ದಾಣಗಳ ಮೂಲಕ ನವೆಂಬರ್ 15 ಮತ್ತು 17 ರಂದು ಡೈವರ್ಟ್​​ ಮಾಡಲಾಗುತ್ತದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ