Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುರ್ತು ಕಾಮಗಾರಿ: ಮೇ 25, 26ರಂದು ಧಾರವಾಡದಲ್ಲಿ ವಿದ್ಯುತ್​ ಸರಬರಾಜಿನಲ್ಲಿ ವ್ಯತ್ಯಯ

ಮೇ. 25, 26 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಧಾರವಾಡದಲ್ಲಿ ವಿದ್ಯುತ್​ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ತುರ್ತು ಕಾಮಗಾರಿ: ಮೇ 25, 26ರಂದು ಧಾರವಾಡದಲ್ಲಿ ವಿದ್ಯುತ್​ ಸರಬರಾಜಿನಲ್ಲಿ ವ್ಯತ್ಯಯ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:May 24, 2023 | 7:40 PM

ಧಾರವಾಡ: ವ್ಯಾಪಿಯಲ್ಲಿ ಬರುವ 110/11 ಕೆ.ವಿ ತಡಸಿನಕೊಪ್ಪ ವಿದ್ಯುತ್ (Power supply) ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ತುರ್ತು ಪಾಲನಾ ಕಾಮಗಾರಿ ಕೈಗೊಳ್ಳಲಿರುವುದರಿಂದ ಮೇ. 26 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್​ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ತಿಳಿಸಿದೆ. ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ವಿದ್ಯುತ್​ ಕಡಿತವಾಗಲಿದೆ.

ಎಲ್ಲಿಲ್ಲಿ ಪವರ್​ ಕಟ್?​

ಮೇ.26 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ತಡಸಿನಕೊಪ್ಪ, ಜೋಗೆಲ್ಲಾಪುರ, ಇಟ್ಟಿಗಟ್ಟಿ, ಕೆ.ಹೆಚ್.ಬಿ, ಉದಯಗಿರಿ, ವನಸಿರಿ ನಗರ, ರಾಜಾಜಿ ನಗರ, ಸತ್ತೂರ ವಿಲೇಜ್, ಸತ್ತೂರ, ಆಶ್ರಯ ಕಾಲೋನಿ, ಎನ್.ಜಿ.ಇ.ಎಫ್, ಎಸ್.ಡಿ.ಎಮ್ ಮೆಡಿಕಲ್ ಕಾಲೇಜ್, ಎಸ್.ಡಿ.ಎಮ್ ಡೆಂಟಲ್ ಕಾಲೇಜ್, 2ಟಿಜ ಕೆ.ಹೆಚ್.ಬಿ ಹಂತ, ಐಐಐಟಿ, ಕೆ.ಐ.ಏ.ಡಿ.ಬಿ ಇಂಡಸ್ಟ್ರಿಯಲ್ ಏರಿಯಾ ಸತ್ತೂರ, ರಾಶಿಫಾರ್ಮ, ಏರ್, ನವಲೂರ ರೇಲ್ವೆ ಸ್ಟೇಶನ್, ಸಂಜೀವಿನಿ ಪಾರ್ಕ್, ಹುಬ್ಬಳ್ಳಿ-ಧಾರವಾಡ ಡ್ಯೂರೆಬಲ್ ಗೂಡ್ಸ್ (ಏಕಸ್), ಕೆಎಂಎಫ್ ರಾಯಾಪುರ, ಲೋಕಲ್ ರಾಯಾಪುರ ಮತ್ತು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: Hubballi-Dharwad: ಹುಬ್ಬಳ್ಳಿ-ಧಾರವಾಡದಲ್ಲಿ ಕುಡಿಯುವ ನೀರಿಗೆ ತತ್ವಾರ, ಶಾಶ್ವತ ಪರಿಹಾರಕ್ಕೆ ನಿವಾಸಿಗಳ ಆಗ್ರಹ

ಅದರಂತೆ, ಧಾರವಾಡ ಗ್ರಾಮೀಣ ಉಪವಿಭಾಗ ವ್ಯಾಪಿಯಲ್ಲಿ ಬರುವ 33/11 ಕೆ.ವಿ ಅರವಟಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ತುರ್ತು ಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ.

ಇದನ್ನೂ ಓದಿ: Karnataka Assembly Election 2023: ನಿಜವಾಯಿತೆ ಮಣ್ಣಿನ ಗೊಂಬೆಗಳು ನುಡಿದ ಆ ಭವಿಷ್ಯ?

ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ಮೇ.25 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಎಫ್ 2 ಅಂಬೊಲಿ, ಎಫ್ 3 ಹೊನ್ನಾಪುರ, ಎಫ್ 5 ಅರವಟಗಿ, ಎಫ್ 6 ಕುಂಬಾರಕೊಪ್ಪ, ಎಫ್ 7 ಶಿವನಾಗನೂರ್ ಪಿಡರ್ ಮತ್ತು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:39 pm, Wed, 24 May 23

ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..