AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಎತ್ತುಗಳ ಹುಟ್ಟುಹಬ್ಬ ಆಚರಿಸಿದ ರೈತ; ಕೇಕ್ ಕತ್ತರಿಸಿ ಸಂಭ್ರಮಿಸಿದ ಗ್ರಾಮಸ್ಥರು

ಸುಳ್ಳ ಗ್ರಾಮದಲ್ಲಿ ರೈತ ಕಲ್ಲಪ್ಪ ಐಹೊಳೆ ಎಂಬುವವರು ಜೋಡೆತ್ತುಗಳ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ಹಿರೇಮಠದ ಶಿವ ಸಿದ್ದ ರಾಮೇಶ್ವರ ಶ್ರೀಗಳಿಂದ ಕೇಕ್ ಕಟ್ ಮಾಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಎತ್ತುಗಳ ಹುಟ್ಟುಹಬ್ಬ ಆಚರಿಸಿದ ರೈತ; ಕೇಕ್ ಕತ್ತರಿಸಿ ಸಂಭ್ರಮಿಸಿದ ಗ್ರಾಮಸ್ಥರು
ಎತ್ತುಗಳ ಹುಟ್ಟುಹಬ್ಬ ಆಚರಿಸಿದ ರೈತ
TV9 Web
| Edited By: |

Updated on: Dec 28, 2021 | 10:58 AM

Share

ಹುಬ್ಬಳ್ಳಿ: ಸಾಮಾನ್ಯವಾಗಿ ಜನರು ತಮ್ಮ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಾರೆ. ಕೆಲವರು ಅದ್ದೂರಿಗಾಗಿ ಆಚರಿಸಿಕೊಂಡರೆ, ಇನ್ನು ಕೆಲವರು ಸಿಂಪಲ್ ಆಗಿ ಸೆಲೆಬ್ರೇಟ್ ಮಾಡಿಕೊಳ್ಳುತ್ತಾರೆ. ಇತ್ತೀಚೆಗೆ ಪ್ರೀತಿಯಿಂದ ಸಾಕಿದ ಶ್ವಾನಗಳಿಗೆ ಬರ್ತ್ ಡೇ ಮಾಡಿರುವುದು ಕೇಳಿದ್ದೇವೆ. ಆದರೆ ಜಿಲ್ಲೆಯಲ್ಲಿ ರೈತರೊಬ್ಬರು ತಾನು ಸಾಕಿದ ಎರಡು ಎತ್ತುಗಳ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಎತ್ತುಗಳ ಜನ್ಮದಿನ ಆಚರಿಸುವ ಮೂಲಕ ರೈತ ಗಮನ ಸೆಳೆದಿದ್ದಾರೆ.

ಸುಳ್ಳ ಗ್ರಾಮದಲ್ಲಿ ರೈತ ಕಲ್ಲಪ್ಪ ಐಹೊಳೆ ಎಂಬುವವರು ಜೋಡೆತ್ತುಗಳ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ಹಿರೇಮಠದ ಶಿವ ಸಿದ್ದ ರಾಮೇಶ್ವರ ಶ್ರೀಗಳಿಂದ ಕೇಕ್ ಕಟ್ ಮಾಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಎತ್ತುಗಳ ಹುಟ್ಟುಹಬ್ಬಕ್ಕೆ ಗ್ರಾಮವೇ ಸಾಕ್ಷಿಯಾಗಿದ್ದು, ತನ್ನೊಂದಿಗೆ ದುಡಿಯುವ ಎತ್ತುಗಳಿಗೆ ಹುಟ್ಟುಹಬ್ಬ ಆಚರಣೆ ಮಾಡುವ ಮೂಲಕ ಅನ್ನದಾತ ಕೃತಜ್ಞತೆ ಸಲ್ಲಿಸಿದ್ದಾರೆ.

ಆಕಳಿಗೆ ಸೀಮಂತ ಈ ಹಿಂದೆ ವಿಜಯಪುರದಲ್ಲಿ ಕರಡಿ ಮಜಲು ವಾದ್ಯದೊಂದಿಗೆ ಕುಟುಂಬವೊಂದು ಆಕಳಿಗೆ ಸೀಮಂತ ಕಾರ್ಯ ನಡೆಸಿದ್ದರು. ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ಹೂಗಾರ ಕುಟುಂಬ ಆಕಳಿಗೆ ಸೀಮಂತ ಮಾಡಿದ್ದರು.. ಸಾಕಿದ ಆಕಳು ಮೊದಲ ಬಾರಿ ಗರ್ಭಧಿಸಿರುವ ಕಾರಣ ಈ ಕಾರ್ಯಕ್ರಮ ನಡೆಸಿದ್ದರು. ಮುತ್ತೈದೆಯರು ಆಕಳಿಗೆ ಹೊಸ ಸೀರೆ ಉಡಿಸಿ, ಆರತಿ ಬೆಳಗಿದ್ದರು. ಕುಟುಂಬದವರು ಆಕಳಿಗೆ ಸಿಹಿ ಖಾದ್ಯ ತಿನ್ನಿಸಿದ್ದರು.

ಇದನ್ನೂ ಓದಿ

ಆನೇಕಲ್ ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಮಹಿಳೆಯ ಬರ್ಬರ ಕೊಲೆ!

ನೈಟ್ ಕರ್ಫ್ಯೂ ಎಫೆಕ್ಟ್: ಚಿತ್ರಮಂದಿರಗಳಲ್ಲಿ ಇಂದಿನಿಂದ 4 ಶೋ ಮಾತ್ರ ಪ್ರದರ್ಶನ, 7 ಗಂಟೆ ಶೋ ಲಾಸ್ಟ್

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್