AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suicide ಸಾಲ ಮರುಪಾವತಿಸಲು ಬ್ಯಾಂಕ್​​ನಿಂದ ಬಂದ ನೋಟಿಸ್​ಗೆ ಹೆದರಿ ಜಮೀನಿನಲ್ಲಿ ರೈತ ಆತ್ಮಹತ್ಯೆಗೆ ಶರಣು

ಸಾಲ ಮರುಪಾವತಿಸಲು ಖಾಸಗಿ ಬ್ಯಾಂಕ್​​ನಿಂದ ಬಂದ ನೋಟಿಸ್​ಗೆ ಹೆದರಿ ಜಮೀನಿನಲ್ಲಿ ವಿಷಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ ಬಡಾವಣೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಮಹಾರುದ್ರಪ್ಪ ಕೋಟಿ(52) ಎಂದು ಗುರುತಿಸಲಾಗಿದೆ. Suicide

Suicide ಸಾಲ ಮರುಪಾವತಿಸಲು ಬ್ಯಾಂಕ್​​ನಿಂದ ಬಂದ ನೋಟಿಸ್​ಗೆ ಹೆದರಿ ಜಮೀನಿನಲ್ಲಿ ರೈತ ಆತ್ಮಹತ್ಯೆಗೆ ಶರಣು
ನೋಟಿಸ್​ಗೆ ಹೆದರಿ ಜಮೀನಿನಲ್ಲಿ ರೈತ ಆತ್ಮಹತ್ಯೆಗೆ ಶರಣು
KUSHAL V
|

Updated on:Feb 08, 2021 | 10:51 PM

Share

ಧಾರವಾಡ: ಸಾಲ ಮರುಪಾವತಿಸಲು ಖಾಸಗಿ ಬ್ಯಾಂಕ್​​ನಿಂದ ಬಂದ ನೋಟಿಸ್​ಗೆ ಹೆದರಿ ಜಮೀನಿನಲ್ಲಿ ವಿಷಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ ಬಡಾವಣೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಮಹಾರುದ್ರಪ್ಪ ಕೋಟಿ(52) ಎಂದು ಗುರುತಿಸಲಾಗಿದೆ. Suicide

ಮಹಾರುದ್ರಪ್ಪ ಬೀರೇಶ್ವರ ಸೊಸೈಟಿ ಸೇರಿದಂತೆ ವಿವಿಧೆಡೆ 5 ಲಕ್ಷ ಸಾಲ ಮಾಡಿದ್ದರಂತೆ. ಈ ನಡುವೆ, ಸಾಲ ಮರುಪಾವತಿಸುವಂತೆ ಬೀರೇಶ್ವರ ಸೊಸೈಟಿ ನೋಟಿಸ್ ಜಾರಿ ಮಾಡಿತ್ತಂತೆ. ಇದರಿಂದ ಹೆದರಿದ ರೈತ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Rape ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರ ಆರೋಪ: ಮನನೊಂದು ವಿಷ ಕುಡಿದ ಮಹಿಳೆ ಆಸ್ಪತ್ರೆಯಲ್ಲಿ ಸಾವು

Published On - 10:41 pm, Mon, 8 February 21

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ