AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಭಾಷಣದ ವೇಳೆ ಎಡವಟ್ಟು; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲು

ಲೋಕಸಭಾ ಚುನಾವಣೆ ಕಾವು ಜೋರಾಗಿದ್ದು, ಈ ಮಧ್ಯೆ ಚುನಾವಣೆ ಭಾಷಣದ ವೇಳೆ ವಿಭಿನ್ನ ವರ್ಗಗಳ ಮಧ್ಯೆ ದ್ವೇಷ ಭಾವನೆ ಉಂಟು ಮಾಡುವ ಹೇಳಿಕೆ ಆರೋಪದ ಹಿನ್ನಲೆ ದಿಂಗಾಲೇಶ್ವರ ಸ್ವಾಮೀಜಿ(Dingaleshwar Swamiji)ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.

ಚುನಾವಣೆ ಭಾಷಣದ ವೇಳೆ ಎಡವಟ್ಟು; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲು
ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲು
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:May 04, 2024 | 10:52 PM

Share

ಧಾರವಾಡ, ಮೇ.04: ಲೋಕಸಭಾ ಚುನಾವಣೆ ಕಾವು ಜೋರಾಗಿದ್ದು, ಈ ಮಧ್ಯೆ ಚುನಾವಣೆ ಭಾಷಣದ ವೇಳೆ ವಿಭಿನ್ನ ವರ್ಗಗಳ ಮಧ್ಯೆ ದ್ವೇಷ ಭಾವನೆ ಉಂಟು ಮಾಡುವ ಹೇಳಿಕೆ ಆರೋಪದ ಹಿನ್ನಲೆ ದಿಂಗಾಲೇಶ್ವರ ಸ್ವಾಮೀಜಿ(Dingaleshwar Swamiji)ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಹೌದು, ಧಾರವಾಡ(Dharwad) ಜಿಲ್ಲೆಯ ನವಲಗುಂದ ಠಾಣೆಯಲ್ಲಿ ಚುನಾಚಣಾಧಿಕಾರಿಗಳು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ.

ಘಟನೆ ವಿವರ

ನವಲಗುಂದ ಮಾರ್ಕೆಟ್​ನಲ್ಲಿ ನಡೆದಿದ್ದ ಸ್ವಾಭಿಮಾನಿ ಮತದಾರರ ಸಮಾವೇಶದಲ್ಲಿ ಮಾತನಾಡಿದ್ದ ಸ್ವಾಮೀಜಿ, ‘ಭಸ್ಮ ಹೋಗಿ ಕುಂಕುಮ ಬಂತು ಹಾಗೂ ಭಂಡಾರ ಹೋಗಿ ಕುಂಕುಮ ಬಂತು. ಶರಣು ಶರಣಾರ್ಥಿ ಹೋಗಿ ಹರಿ ಓಂ ಬಂತು ಎಂದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಆರೋಪದಡಿ ದಿಂಗಾಲೇಶ್ವರ ಸ್ವಾಮೀಜಿ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ:ದಿಂಗಾಲೇಶ್ವರ ಸ್ವಾಮೀಜಿ ಮೂಲಕ ಪ್ರಲ್ಹಾದ್ ಜೋಶಿ ವಿರುದ್ಧ ಯಾರು ಹೇಳಿಕೆ ನೀಡಿಸುತ್ತಿದ್ದಾರೆ ಅಂತ ಗೊತ್ತಿದೆ: ಬಸನಗೌಡ ಯತ್ನಾಳ್

ಇನ್ನು ಕಳೆದ ಏ.09ರಂದು ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಲ್ಹಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ನೀಡುತ್ತಿರುವ ಕಾಮೆಂಟ್ ಗಳ ಬಗ್ಗೆ ಮಾತಾಡಿದ್ದ ಶಾಸಕ ಯತ್ನಾಳ್​, ‘ಅವರ ಮೂಲಕ ಯಾರು ಜೋಶಿ ಅವರ ವಿರುದ್ಧ ಹೇಳಿಕೆಗಳನ್ನು ನೀಡಿಸುತ್ತಿದ್ಧಾರೆ ಎಂದು ಚೆನ್ನಾಗಿ ಗೊತ್ತಿದೆ. ಆದರೆ, ದೇಶದ ಜನರಿಗೆ ನರೇಂದ್ರ ಮೋದಿಯವರು ಪುನಃ ಪ್ರಧಾನ ಮಂತ್ರಿ ಅಗುವುದು ಬೇಕಿದೆ. ಹಾಗಾಗಿ ಯಾರೇನೇ ಅಪಪ್ರಚಾರ ಮಾಡಿದರೂ ಜೋಶಿ ಗೆಲ್ಲುತ್ತಾರೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:49 pm, Sat, 4 May 24

Follow Us
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ