AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಕೊಡು ಇಲ್ಲ ಕೇಸ್​ ಹಾಕಿ ಜೈಲಿಗೆ ಕಳಸ್ತಿವಿ, ಕುರಿಗಾಹಿ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಯ ದರ್ಪ

ಕುರಿಗಾಹಿ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಗಳು ದರ್ಪ ತೋರಿಸಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸೂಳಿಕಟ್ಟಿ ಅರಣ್ಯ ವೃತ್ತದಲ್ಲಿ ಕುರಿ ಮೇಯಿಸುತ್ತಿದ್ದ ಕುರಿಗಾಹಿ ಬೀರಪ್ಪನ ಬಳಿ ಸೂಳಿಕಟ್ಟಿ ಫಾರೆಸ್ಟ್ ಗಾರ್ಡ್ ಆನಂದ‌ ಹಾಗೂ ಇಲಾಖೆಯ ಮತ್ತೋರ್ವ ಸಿಬ್ಬಂದಿ ಲಂಚ ಕೇಳಿದ್ದಾರೆ.

ಲಂಚ ಕೊಡು ಇಲ್ಲ ಕೇಸ್​ ಹಾಕಿ ಜೈಲಿಗೆ ಕಳಸ್ತಿವಿ, ಕುರಿಗಾಹಿ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಯ ದರ್ಪ
ಕುರಿಗಾಹಿ ಭೀಮಪ್ಪ, ಅರಣ್ಯ ಇಲಾಖೆ
ಶಿವಕುಮಾರ್ ಪತ್ತಾರ್
| Edited By: |

Updated on: Jan 17, 2024 | 11:09 AM

Share

ಹುಬ್ಬಳ್ಳಿ, ಜನವರಿ 17: ಕುರಿಗಾಹಿ ಮೇಲೆ ಅರಣ್ಯ ಇಲಾಖೆ (Forest Department) ಸಿಬ್ಬಂದಿಗಳು ದರ್ಪ ತೋರಿಸಿದ್ದಾರೆ. ಧಾರವಾಡ (Dharwad) ಜಿಲ್ಲೆಯ ಕಲಘಟಗಿ (Kalagatagi) ತಾಲೂಕಿನ ಸೂಳಿಕಟ್ಟಿ ಅರಣ್ಯ ವೃತ್ತದಲ್ಲಿ ಕುರಿ ಮೇಯಿಸುತ್ತಿದ್ದ ಕುರಿಗಾಹಿ ಬೀರಪ್ಪನ ಬಳಿ ಸೂಳಿಕಟ್ಟಿ ಫಾರೆಸ್ಟ್ ಗಾರ್ಡ್ ಆನಂದ‌ ಹಾಗೂ ಇಲಾಖೆಯ ಮತ್ತೋರ್ವ ಸಿಬ್ಬಂದಿ ಲಂಚ ಕೇಳಿದ್ದಾರೆ. ಹಣ ಇಲ್ಲವೆ, ಕುರಿ ಕೊಡುವಂತೆ ಫಾರೆಸ್ಟ್ ಗಾರ್ಡ್ ಆನಂದ ಒತ್ತಾಯಿಸಿದ್ದಾನೆ.

ಮಾಮೂಲಿ ಕೊಡದೆ ಅರಣ್ಯದಲ್ಲಿ ಕುರಿ ಮೇಯಿಸಿದರೇ ಒದ್ದು ಬಿಡುತ್ತೇನೆ. ಗೌಳಿಗರು ಅರಣ್ಯ ಅಧಿಕಾರಿಗಳಿಗೆ ಕೋಳಿ, ಹುಂಜ, ಹಣ ಕೊಡುತ್ತಾರೆ. ಕುರುಬರು ಹಣ ಕೊಡಬೇಕು, ಇಲ್ದಿದಿದ್ದರೇ ಕೇಸ್ ಹಾಕಿ ಜೈಲಿಗೆ ಕಳಿಸುತ್ತೇವೆ ಅಂತಾ ಅವಾಜ್ ಹಾಕಿದ್ದಾರೆ. ಆನಂದ ಹಾಗೂ ಸಹಚರನ ವರ್ತನೆ ಮೊಬೈಲ್‌ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?