AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಕೊಡು ಇಲ್ಲ ಕೇಸ್​ ಹಾಕಿ ಜೈಲಿಗೆ ಕಳಸ್ತಿವಿ, ಕುರಿಗಾಹಿ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಯ ದರ್ಪ

ಕುರಿಗಾಹಿ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಗಳು ದರ್ಪ ತೋರಿಸಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸೂಳಿಕಟ್ಟಿ ಅರಣ್ಯ ವೃತ್ತದಲ್ಲಿ ಕುರಿ ಮೇಯಿಸುತ್ತಿದ್ದ ಕುರಿಗಾಹಿ ಬೀರಪ್ಪನ ಬಳಿ ಸೂಳಿಕಟ್ಟಿ ಫಾರೆಸ್ಟ್ ಗಾರ್ಡ್ ಆನಂದ‌ ಹಾಗೂ ಇಲಾಖೆಯ ಮತ್ತೋರ್ವ ಸಿಬ್ಬಂದಿ ಲಂಚ ಕೇಳಿದ್ದಾರೆ.

ಲಂಚ ಕೊಡು ಇಲ್ಲ ಕೇಸ್​ ಹಾಕಿ ಜೈಲಿಗೆ ಕಳಸ್ತಿವಿ, ಕುರಿಗಾಹಿ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಯ ದರ್ಪ
ಕುರಿಗಾಹಿ ಭೀಮಪ್ಪ, ಅರಣ್ಯ ಇಲಾಖೆ
ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on: Jan 17, 2024 | 11:09 AM

Share

ಹುಬ್ಬಳ್ಳಿ, ಜನವರಿ 17: ಕುರಿಗಾಹಿ ಮೇಲೆ ಅರಣ್ಯ ಇಲಾಖೆ (Forest Department) ಸಿಬ್ಬಂದಿಗಳು ದರ್ಪ ತೋರಿಸಿದ್ದಾರೆ. ಧಾರವಾಡ (Dharwad) ಜಿಲ್ಲೆಯ ಕಲಘಟಗಿ (Kalagatagi) ತಾಲೂಕಿನ ಸೂಳಿಕಟ್ಟಿ ಅರಣ್ಯ ವೃತ್ತದಲ್ಲಿ ಕುರಿ ಮೇಯಿಸುತ್ತಿದ್ದ ಕುರಿಗಾಹಿ ಬೀರಪ್ಪನ ಬಳಿ ಸೂಳಿಕಟ್ಟಿ ಫಾರೆಸ್ಟ್ ಗಾರ್ಡ್ ಆನಂದ‌ ಹಾಗೂ ಇಲಾಖೆಯ ಮತ್ತೋರ್ವ ಸಿಬ್ಬಂದಿ ಲಂಚ ಕೇಳಿದ್ದಾರೆ. ಹಣ ಇಲ್ಲವೆ, ಕುರಿ ಕೊಡುವಂತೆ ಫಾರೆಸ್ಟ್ ಗಾರ್ಡ್ ಆನಂದ ಒತ್ತಾಯಿಸಿದ್ದಾನೆ.

ಮಾಮೂಲಿ ಕೊಡದೆ ಅರಣ್ಯದಲ್ಲಿ ಕುರಿ ಮೇಯಿಸಿದರೇ ಒದ್ದು ಬಿಡುತ್ತೇನೆ. ಗೌಳಿಗರು ಅರಣ್ಯ ಅಧಿಕಾರಿಗಳಿಗೆ ಕೋಳಿ, ಹುಂಜ, ಹಣ ಕೊಡುತ್ತಾರೆ. ಕುರುಬರು ಹಣ ಕೊಡಬೇಕು, ಇಲ್ದಿದಿದ್ದರೇ ಕೇಸ್ ಹಾಕಿ ಜೈಲಿಗೆ ಕಳಿಸುತ್ತೇವೆ ಅಂತಾ ಅವಾಜ್ ಹಾಕಿದ್ದಾರೆ. ಆನಂದ ಹಾಗೂ ಸಹಚರನ ವರ್ತನೆ ಮೊಬೈಲ್‌ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!