AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಫೇಸ್​ಬುಕ್ ಖಾತೆ: ಹುಡುಗಿ ಹೆಸರಿನಲ್ಲಿ ಹಣ ಪಡೆದು ವಂಚನೆ

ರುದ್ರಗೌಡ ಎನ್ನುವ ಹುಬ್ಬಳಿ ಮೂಲದ ಯುವಕನಿಗೆ ಸುಷ್ಮಾ ಸುಸು ಎನ್ನುವ ಫೇಕ್ ಫೇಸ್​ಬುಕ್​ ಅಕೌಂಟ್​ನ ಮೂಲಕ ಹಾಸನದ ಪ್ರತಾಪ್ ವಂಚನೆ ಮಾಡಿದ್ದಾನೆ.

ನಕಲಿ ಫೇಸ್​ಬುಕ್ ಖಾತೆ: ಹುಡುಗಿ ಹೆಸರಿನಲ್ಲಿ ಹಣ ಪಡೆದು ವಂಚನೆ
ಪ್ರಾತಿನಿಧಿಕ ಚಿತ್ರ
preethi shettigar
| Edited By: |

Updated on: Feb 04, 2021 | 8:15 PM

Share

ಧಾರವಾಡ: ನಕಲಿ ಫೇಸ್​ಬುಕ್ ಖಾತೆ ಸೃಷ್ಟಿಸಿ ಹುಡುಗಿ ಹೆಸರಿನಲ್ಲಿ ₹ 15 ಲಕ್ಷ ಪಡೆದು ಯುವಕನೊಬ್ಬನಿಗೆ ಮೋಸ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ರುದ್ರಗೌಡ ಎನ್ನುವ ಹುಬ್ಬಳ್ಳಿ ಮೂಲದ ಯುವಕನಿಗೆ ಸುಷ್ಮಾ ಸುಸು ಎನ್ನುವ ಫೇಕ್ ಫೇಸ್​ಬುಕ್​ ಅಕೌಂಟ್​ನ ಮೂಲಕ ಹಾಸನದ ಪ್ರತಾಪ್ ವಂಚನೆ ಮಾಡಿದ್ದಾನೆ. ವ್ಯಾಟ್ಸ್​ಆ್ಯಪ್ ಮೂಲಕ ನಿತ್ಯ ಚಾಟಿಂಗ್ ಮಾಡುತ್ತಿದ್ದ ಪ್ರತಾಪ್ ತಾನು ಮೂಕಿ, ಕಿವುಡಿ ಎಂದು 8 ರಿಂದ 10 ಬ್ಯಾಂಕ್ ಖಾತೆಗಳನ್ನ ನೀಡಿ ಹಣ ಹಾಕಿಸಿಕೊಂಡಿದ್ದಾನೆ. ಮೋಸ ಹೋದ ಯುವಕ ಸದ್ಯ ದೂರು ದಾಖಲಿಸಿದ್ದು, ಆರೋಪಿ ಪ್ರತಾಪ್​ನನ್ನ ಧಾರವಾಡ ಸೈಬರ್ ಪೊಲೀಸರು ಬಂಧಿಸಿದ್ದಾರೆ.

IPS ಅಧಿಕಾರಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ: ಸಿಐಡಿ ಸೈಬರ್​ ಠಾಣೆಗೆ ರಮೇಶ್ ಬಾನೋತ್‌ ದೂರು

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ