AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಫೇಸ್​ಬುಕ್ ಖಾತೆ: ಹುಡುಗಿ ಹೆಸರಿನಲ್ಲಿ ಹಣ ಪಡೆದು ವಂಚನೆ

ರುದ್ರಗೌಡ ಎನ್ನುವ ಹುಬ್ಬಳಿ ಮೂಲದ ಯುವಕನಿಗೆ ಸುಷ್ಮಾ ಸುಸು ಎನ್ನುವ ಫೇಕ್ ಫೇಸ್​ಬುಕ್​ ಅಕೌಂಟ್​ನ ಮೂಲಕ ಹಾಸನದ ಪ್ರತಾಪ್ ವಂಚನೆ ಮಾಡಿದ್ದಾನೆ.

ನಕಲಿ ಫೇಸ್​ಬುಕ್ ಖಾತೆ: ಹುಡುಗಿ ಹೆಸರಿನಲ್ಲಿ ಹಣ ಪಡೆದು ವಂಚನೆ
ಪ್ರಾತಿನಿಧಿಕ ಚಿತ್ರ
preethi shettigar
| Edited By: |

Updated on: Feb 04, 2021 | 8:15 PM

Share

ಧಾರವಾಡ: ನಕಲಿ ಫೇಸ್​ಬುಕ್ ಖಾತೆ ಸೃಷ್ಟಿಸಿ ಹುಡುಗಿ ಹೆಸರಿನಲ್ಲಿ ₹ 15 ಲಕ್ಷ ಪಡೆದು ಯುವಕನೊಬ್ಬನಿಗೆ ಮೋಸ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ರುದ್ರಗೌಡ ಎನ್ನುವ ಹುಬ್ಬಳ್ಳಿ ಮೂಲದ ಯುವಕನಿಗೆ ಸುಷ್ಮಾ ಸುಸು ಎನ್ನುವ ಫೇಕ್ ಫೇಸ್​ಬುಕ್​ ಅಕೌಂಟ್​ನ ಮೂಲಕ ಹಾಸನದ ಪ್ರತಾಪ್ ವಂಚನೆ ಮಾಡಿದ್ದಾನೆ. ವ್ಯಾಟ್ಸ್​ಆ್ಯಪ್ ಮೂಲಕ ನಿತ್ಯ ಚಾಟಿಂಗ್ ಮಾಡುತ್ತಿದ್ದ ಪ್ರತಾಪ್ ತಾನು ಮೂಕಿ, ಕಿವುಡಿ ಎಂದು 8 ರಿಂದ 10 ಬ್ಯಾಂಕ್ ಖಾತೆಗಳನ್ನ ನೀಡಿ ಹಣ ಹಾಕಿಸಿಕೊಂಡಿದ್ದಾನೆ. ಮೋಸ ಹೋದ ಯುವಕ ಸದ್ಯ ದೂರು ದಾಖಲಿಸಿದ್ದು, ಆರೋಪಿ ಪ್ರತಾಪ್​ನನ್ನ ಧಾರವಾಡ ಸೈಬರ್ ಪೊಲೀಸರು ಬಂಧಿಸಿದ್ದಾರೆ.

IPS ಅಧಿಕಾರಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ: ಸಿಐಡಿ ಸೈಬರ್​ ಠಾಣೆಗೆ ರಮೇಶ್ ಬಾನೋತ್‌ ದೂರು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?