AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ಗಣೇಶ ವಿಸರ್ಜನೆ ವೇಳೆ ಯುವಕನ ಕಣ್ಣಿಗೆ ಚಾಕು ಇರಿತ

ಪ್ರಜ್ವಲ್‌ ಜಾಧವ್‌ಗೆ ಚಾಕು ಇರಿಯಲಾಗಿದ್ದು, ಚಾಕು ಹುಬ್ಬಿನ ಒಳ ಹೋಗಿದೆ. ಗಾಯಾಳುವಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಧಾರವಾಡದಲ್ಲಿ ಗಣೇಶ ವಿಸರ್ಜನೆ ವೇಳೆ ಯುವಕನ ಕಣ್ಣಿಗೆ ಚಾಕು ಇರಿತ
ಚಾಕು ಇರಿತ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Sep 10, 2022 | 11:09 PM

Share

ಧಾರವಾಡ: ಗಣೇಶ ವಿಸರ್ಜನೆ ವೇಳೆ ಯುವಕನ ಕಣ್ಣಿಗೆ ಚಾಕು ಇರಿದ ಭಯಾನಕ ಘಟನೆ ಧಾರವಾಡದ ಕೆಲಗೇರಿ ಆಂಜನೇಯ ನಗರದಲ್ಲಿ ನಡೆದಿದೆ. ಪ್ರಜ್ವಲ್‌ ಜಾಧವ್‌ಗೆ ಚಾಕು ಇರಿಯಲಾಗಿದ್ದು, ಚಾಕು ಹುಬ್ಬಿನ ಒಳ ಹೋಗಿದೆ. ಗಾಯಾಳುವಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವೈಯಕ್ತಿಕ ದ್ವೇಷದಿಂದ ಪರಿಚಯಸ್ಥ ಯುವಕರೇ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

ಒಣಹುಲ್ಲು ತರಲು ಹೋದ ರೈತನ ಮೇಲೆ ಕಾಡುಹಂದಿ ದಾಳಿ

ಕಾರವಾರ: ಜೋಯಿಡಾ ತಾಲೂಕಿನ ನಂದಿಗದ್ದಾ ಗ್ರಾ.ಪಂ ವ್ಯಾಪ್ತಿಯ ದಾನಗೇರಿಯಲ್ಲಿ ಒಣಹುಲ್ಲು ತರಲು ಹೋಗಿದ್ದಾಗ ಕಾಡುಹಂದಿ ದಾಳಿಯಿಂದ ರೈತ ದಯಾನಂದ ದಾನಗೇರಿ ಕಾಲಿಗೆ ಗಾಯವಾಗಿದೆ. ಗಾಯಾಳನ್ನು ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ವಿದ್ಯುತ್ ತಂತಿ ಸ್ಪರ್ಶಿಸಿ ಕುರಿಗಾಹಿಯ ಮಗು ಸಾವು

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತೆನ್ನಿಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಕುರಿಗಾಹಿಯ ಮಗು ಮೃತಪಟ್ಟ ಘಟನೆ ನಡೆದಿದೆ. ಭಾಗ್ಯಶ್ರೀ ಲಾಯಪ್ಪ ಹೂವಣ್ಣನವರ (5) ಮೃತ ಬಾಲಕಿ. ತೆನ್ನಿಹಳ್ಳಿ ಗ್ರಾಮದ ಹೊರ ಭಾಗದಲ್ಲಿ ಕುರಿ ಮೇಯಿಸಲು ತಂದೆ ಲಾಯಪ್ಪನೊಂದಿಗೆ ಮೃತ ಬಾಲಕಿ ಹೋಗಿದ್ದಳು. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ಕಂಬದ ತಂತಿ ಸ್ಪರ್ಶಿಸಿ ಬಾಲಕಿ ಮೃತಪಟ್ಟಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:02 pm, Sat, 10 September 22

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?