AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಪ್, ಸಾಫ್ಟ್​ವೇರ್​ನಿಂದ ಯಾವ ದೇಶವೂ ಅಭಿವೃದ್ಧಿಯಾಗಲ್ಲ: ಹರೀಶ್ ಹಂದೆ

ಅನುಭವಿ ರೈತರನ್ನು ಕೃಷಿ ತಜ್ಞರು ಎಂದು ಯಾರೂ ಪರಿಗಣಿಸುವುದೂ ಇಲ್ಲ. ಅಂಥ ರೈತರಿಂದ ಕೃಷಿ ವಿವಿಗಳಲ್ಲಿ ಕಲಿಸುವಂಥ ಪದ್ಧತಿ ಬರಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಆ್ಯಪ್, ಸಾಫ್ಟ್​ವೇರ್​ನಿಂದ ಯಾವ ದೇಶವೂ ಅಭಿವೃದ್ಧಿಯಾಗಲ್ಲ: ಹರೀಶ್ ಹಂದೆ
ಧಾರವಾಡ ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸೆಲ್ಕೊ ಕಂಪನಿಯ ಸಿಇಒ ಹರೀಶ್ ಹಂದೆ ಪಾಲ್ಗೊಂಡಿದ್ದರು.
TV9 Web
| Edited By: |

Updated on: Oct 18, 2021 | 9:24 PM

Share

ಧಾರವಾಡ: ಆ್ಯಪ್ ಅಥವಾ ಸಾಫ್ಟ್​ವೇರ್​ಗಳಿಂದ ಯಾವುದೇ ದೇಶ ಅಭಿವೃದ್ಧಿಯಾಗಿಲ್ಲ. ರೈತರ ಅಭಿವೃದ್ಧಿಯಾದಾಗ ಮಾತ್ರ ಸುಸ್ಥಿರ ಪ್ರಗತಿ ಸಾಧ್ಯ ಎಂದು ಸೆಲ್ಕೊ ಇಂಡಿಯಾ ಕಂಪನಿಯ ಸಂಸ್ಥಾಪಕ, ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಉದ್ಯಮಿ ಡಾ.ಹರೀಶ್ ಹಂದೆ ಹೇಳಿದರು. ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಪುನಃ 1970ರ ಹಸಿರು ಕ್ರಾಂತಿ ಆಗಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ವಿಶ್ವವಿದ್ಯಾಲಯದಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಸಲೀಸಾಗಿ ಪದವಿ ಸಿಗುತ್ತದೆ. ಆದರೆ ಅನುಭವಿ ರೈತರಿಗೆ ಯಾವುದೇ ಪದವಿಗಳು ಸಿಗುವುದಿಲ್ಲ. 40 ವರ್ಷ ಕಬ್ಬು ಬೆಳೆದ ರೈತನಿಗೆ ಪದವಿ ಸಿಗುವುದಿಲ್ಲ. ಅನುಭವಿ ರೈತರನ್ನು ಕೃಷಿ ತಜ್ಞರು ಎಂದು ಯಾರೂ ಪರಿಗಣಿಸುವುದೂ ಇಲ್ಲ. ಅಂಥ ರೈತರಿಂದ ಕೃಷಿ ವಿವಿಗಳಲ್ಲಿ ಕಲಿಸುವಂಥ ಪದ್ಧತಿ ಬರಬೇಕು ಎಂದು ಆಶಯ ವ್ಯಕ್ತಪಡಿಸಿದರು.

2030ಕ್ಕೆ ಸುಸ್ಥಿರ ಅಭಿವೃದ್ಧಿ ದೇಶದ ಪರಿಕಲ್ಪನೆ ಹೇಗಿರಬೇಕು ಎಂದು ವಿಶ್ವಸಂಸ್ಥೆ ಒಂದು ರೂಪುರೇಷೆ ನೀಡಿದೆ. ಭಾರತವು ಸುಸ್ಥಿರ ಅಭಿವೃದ್ಧಿ ದೇಶ ಆಗುವ ಸಾಧ್ಯತೆಯು ರೈತರ ಕೈಲಿದೆ. ಕೃಷಿ ಕ್ಷೇತ್ರದಲ್ಲಿ ಇಂದು ಹೆಚ್ಚಿನ ಆವಿಷ್ಕಾರಗಳು ನಡೆಯಬೇಕಿದೆ. ಌಪ್, ಸಾಫ್ಟ್​ವೇರ್​ ಆವಿಷ್ಕಾರಗಳಿಗಿಂತಲೂ ಉತ್ತಮ ಕೃಷಿ ಆವಿಷ್ಕಾರಗಳು ಹೆಚ್ಚಾಗಬೇಕಿದೆ. ಕೃಷಿ ಪದವೀಧರರಿಂದ 1970ರ ಹಸಿರು ಕ್ರಾಂತಿ ಮರುಕಳಿಸಬೇಕಿದೆ. ಕೃಷಿ ಪದವೀಧರರು ಹೊಸ ತಲೆಮಾರಿನ ರೈತರನ್ನು ಸೃಷ್ಟಿಸಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ದಾಖಲೆಯ ಬಿತ್ತನೆ ಬೀಜ ಮಾರಾಟ; ಕೃಷಿ ಮೇಳ ನಡೆಸದೆಯೂ ಸಾಧನೆ ಇದನ್ನೂ ಓದಿ: Rail Roko Agitation: ರೈಲು ಹಳಿಗಳ ಮೇಲೆ ಪ್ರತಿಭಟನೆಗೆ ಕುಳಿತ ರೈತರು; 160ಕ್ಕೂ ಹೆಚ್ಚು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ