AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದ ಹಲವೆಡೆ ನವೆಂಬರ್ 18ರಂದು ವಿದ್ಯುತ್ ವ್ಯತ್ಯಯ: ಇಲ್ಲಿದೆ ವಿವರ

ಅಳ್ಳಾವರ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ನವೆಂಬರ್ 18 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 06 ರ ವರೆಗೆ ವಿದ್ಯುತ್ ಇರುವುದಿಲ್ಲ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ಧಾರವಾಡದ ಹಲವೆಡೆ ನವೆಂಬರ್ 18ರಂದು ವಿದ್ಯುತ್ ವ್ಯತ್ಯಯ: ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Nov 16, 2023 | 7:45 PM

Share

ಧಾರವಾಡ, ನವೆಂಬರ್ 16: ಧಾರವಾಡದ (Dharawad) ಹಲವೆಡೆ ನವೆಂಬರ್ 18ರಂದು ಶನಿವಾರ ವಿದ್ಯುತ್ (Power outage) ವ್ಯತ್ಯಯವಾಗಲಿದೆ. 110 ಕೆವಿ ಅಳ್ಳಾವರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 3 ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದ್ದು, ಈ ಕಾರಣದಿಂದ ವಿದ್ಯುತ್ ವ್ಯತ್ಯಯವಾಗಲಿದೆ.

ಅಳ್ಳಾವರ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ನವೆಂಬರ್ 18 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 06 ರ ವರೆಗೆ ವಿದ್ಯುತ್ ಇರುವುದಿಲ್ಲ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ಅಳ್ಳಾವರ ಪಟ್ಟಣ, ಬೆಣಚಿ, ಡೋರಿ, ಸುರೆಬೈಲ್, ಗೋಪನಟ್ಟಿ, ಹುಳ್ಳಿಗೆರಿ, ಕಡಬಗಟ್ಟಿ, ಇಂಡಸಗೇರಿ, ಅವರಬತ್ ಬೈಲ್, ಜೊಡಳ್ಳಿ, ದುಂಡಳ್ಳಿ, ಒದಗೆರಾ, ತಾವರಗೆರಿ, ಬಾಳಗುಂದ, ಚುಂಚವಾಡ, ಲಿಂಗನಮಠ, ಹೊಸಲಿಂಗನಮಠ ಮತ್ತು ಪಾಲಗೆರಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತುಮುತ್ತಲಿನ ಗ್ರಾಮಗಳ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಅದೊಂದಿದ್ದರೆ ಸಾಕಂತೆ ಪಡಿತರ ಬೇಡವಂತೆ… ಧಾರವಾಡ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಸಾವಿರಾರು ಜನ ಅನೇಕ ತಿಂಗಳಿಂದ ರೇಷನ್ ಪಡೆದೇ ಇಲ್ಲ!

ಬರ ಪರಿಹಾರಕ್ಕಾಗಿ ಕೃಷಿ ಕಾರ್ಮಿಕರಿಂದ ಪ್ರತಿಭಟನೆ

ಬರ ಪರಿಹಾರಕ್ಕಾಗಿ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಕೃಷಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಅಖಿಲ ಭಾರತೀಯ ರೈತ ಕೃಷಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನರೇಗಾ ಯೋಜನೆ ಕಾಮಗಾರಿಯ ಹಣ ಸರ್ಕಾರ ಬಿಡುಗಡೆ ಮಾಡಿಲ್ಲ. ನಮ್ಮಿಂದ ವಿವಿಧ ರೀತಿಯ ಸರ್ಕಾರಿ ಕೆಲಸ ಮಾಡಿಸಿಕೊಂಡಿದೆ. ಆದರೆ ಪೂರ್ತಿ ಹಣ ನೀಡದೆ ಅರ್ಧ ಹಣ ನೀಡಿ ಸುಮ್ಮನಾಗಿದೆ. ಉಳಿದ ಅರ್ಧ ಹಣ ಬಿಡುಗಡೆ ಮಾಡಬೇಕು ಎಂದು ಕೃಷಿ ಕಾರ್ಮಿಕರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ