AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುರ್ತು ಕಾಮಗಾರಿ: ಧಾರವಾಡ ವ್ಯಾಪಿಯಲ್ಲಿ ನವೆಂಬರ್ 29 ವಿದ್ಯುತ್ ವ್ಯತ್ಯಯ

ಧಾರವಾಡ ತಾಲೂಕಿನ ವ್ಯಾಪ್ತಿಯಲ್ಲಿ ಬರುವ 110/11 ಕೆ.ವಿ. ಶೇಡಬಾಳ ಖಾನಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನವೆಂಬರ್ 29 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 3ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ.

ತುರ್ತು ಕಾಮಗಾರಿ: ಧಾರವಾಡ ವ್ಯಾಪಿಯಲ್ಲಿ ನವೆಂಬರ್ 29 ವಿದ್ಯುತ್ ವ್ಯತ್ಯಯ
ಧಾರವಾಡ ವ್ಯಾಪಿಯಲ್ಲಿ ನವೆಂಬರ್ 29 ವಿದ್ಯುತ್ ವ್ಯತ್ಯಯ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಸಾಧು ಶ್ರೀನಾಥ್​|

Updated on:Nov 28, 2023 | 6:16 PM

Share

ಧಾರವಾಡ ಜಿಲ್ಲಾ (Dharwad) ವ್ಯಾಪಿಯಲ್ಲಿ ಬರುವ 110/11 ಕೆ.ವಿ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ವಿದ್ಯುತ್ (Electricity) ವಿತರಣಾ ಕೇಂದ್ರದಲ್ಲಿ ನವೆಂಬರ್ 29 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (HESCOM) 3ನೇ ತ್ರೈಮಾಸಿಕ ತುರ್ತು ಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ. ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ನವೆಂಬರ್ 29 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತಬಕದಹೊನ್ನಳ್ಳಿ, ಬಿರವಳ್ಳಿ, ಬೆಂಡಲಗಟ್ಟಿ, ಆಸ್ತಕಟ್ಟಿ, ನೆಲ್ಲಿಹರವಿ, ಮಲಕನಕೊಪ್ಪ, ಹುಣಸಿಕಟ್ಟಿ, ಬಿದರಗಡ್ಡಿ, ಗಂಜಿಗಟ್ಟಿ, ಸೊಲಾರಕೊಪ್ಪ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತುಮುತ್ತಲಿನ ಗ್ರಾಮಗಳ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (power cut).

ಧಾರವಾಡ ತಾಲೂಕಿನ ವ್ಯಾಪ್ತಿಯಲ್ಲಿ ಬರುವ 110/11 ಕೆ.ವಿ. ಶೇಡಬಾಳ ಖಾನಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನವೆಂಬರ್ 29 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 3ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ.

ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ನವೆಂಬರ್ 29 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಗರಗ, ಹಂಗರಕಿ, ದುಬ್ಬದಮರಡಿ, ಅಗಸನಹಳ್ಳಿ, ಶೇಡಬಾಳ ಖಾನಾಪುರ, ತಡಕೊಡ, ಮಾದನಭಾವಿ, ಮುಗಳಿ, ಹೋಸಟ್ಟಿ, ಬೋಗೂರು, ಜಿರಗಿವಾಡ ಮತ್ತು ಕೊಟಬಾಗಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತುಮುತ್ತಲಿನ ಗ್ರಾಮಗಳ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:15 pm, Tue, 28 November 23

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?