AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ನಿಂದ ಜಿಪಂ ಚುನಾವಣೆ ಅಧಿಸೂಚನೆ ರದ್ದು: ಮುಂದೂಡಿಕೆ ಅನಿವಾರ್ಯ

ರಾಜ್ಯ ಚುನಾವಣಾ ಆಯೋಗವು ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಿ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಹೈಕೋರ್ಟ್​ನಿಂದ ಜಿಪಂ ಚುನಾವಣೆ ಅಧಿಸೂಚನೆ ರದ್ದು: ಮುಂದೂಡಿಕೆ ಅನಿವಾರ್ಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 20, 2021 | 10:52 PM

Share

ಧಾರವಾಡ: ಜಿಲ್ಲಾ ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಅಧಿಕಾರವನ್ನು ಹಿಂಪಡೆದ ಹಿನ್ನೆಲೆ‌ಯಲ್ಲಿ ರಾಜ್ಯ ಚುನಾವಣಾ ಆಯೋಗವು ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಿ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರವು ಕ್ಷೇತ್ರ ಪುನರ್ ವಿಂಗಡಣೆ ಆಯೋಗ ರಚಿಸಿ ಚುನಾವಣಾ ಆಯೋಗಕ್ಕೆ ನೀಡಿದ್ದ ಅಧಿಕಾರ ಹಿಂಪಡೆದಿತ್ತು. ತನ್ನ ನಿರ್ಧಾರದ ಬಗ್ಗೆ ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಮಾಹಿತಿ ನೀಡಿದ ನಂತರ ಚುನಾವಣಾ ಆಯೋಗದ‌ ಅಧಿಸೂಚನೆಯನ್ನು ಹೈಕೋರ್ಟ್​ ರದ್ದುಪಡಿಸಿತು. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದೂಡಿಕೆ ಅನಿವಾರ್ಯವಾಗಿದೆ.

ಜಲ ಮಾಲಿನ್ಯ ಆರೋಪ: ಪಿಐಎಲ್ ಅರ್ಜಿದಾರನಿಗೆ 10 ಲಕ್ಷ ದಂಡ ಪ್ರಮೋದ್ ಮಧ್ವರಾಜ್ ಮಾಲೀಕತ್ವದ ಆಯಿಲ್ ಕಂಪನಿ ಮೆ.ರಾಜ್‌ ಫಿಶ್​ಮೀಲ್‌‌ ಸಂಸ್ಥೆಯಿಂದ‌ ನದಿ ಕಲುಷಿತಗೊಂಡಿದೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಪ್ರಶಾಂತ್ ನವೀನ್ ಎಂಬುವವರಿಗೆ ಹೈಕೋರ್ಟ್ ₹ 10 ಲಕ್ಷ ದಂಡ ವಿಧಿಸಿದೆ. ಅವರ ಅರ್ಜಿಯನ್ನೂ ವಿಚಾರಣೆಗೆ ಪರಿಗಣಿಸದೆ ವಜಾ ಮಾಡಿದೆ.

ಈ ಮೊದಲು ಕಂಪನಿಯೊಂದಿಗೆ ವಹಿವಾಟು ನಡೆಸುತ್ತಿದ್ದ ಪ್ರಶಾಂತ್ ಅಮೀನ್ ಕೆಲ ಸಮಯದ ನಂತರ ದೂರಾಗಿದ್ದರು. ಈ ವಿಚಾರವನ್ನು ಗಮನಿಸಿದ ಹೈಕೋರ್ಟ್​, ಖಾಸಗಿ ಹಿತಾಸಕ್ತಿಯ ಪಿಐಎಲ್ ಎಂದು ಪರಿಗಣಿಸಿ ಅರ್ಜಿದಾರರಿಗೆ 10 ಲಕ್ಷ ದಂಡ‌ ವಿಧಿಸಿ ಪಿಐಎಲ್ ವಜಾಗೊಳಿಸಿತು.

(High Court Cancels Circular of Election Commission Zilla Panchayat Election Postponement Necessary)

ಇದನ್ನೂ ಓದಿ: ಚುನಾವಣೆ ಸಂದರ್ಭ ವೈದ್ಯರ ನಿವೃತ್ತಿ ವಯಸ್ಸನ್ನು ಏಕ್ದಂ 5 ವರ್ಷ ಏರಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಇದನ್ನೂ ಓದಿ: ‘ಸಿಧು ನೇತೃತ್ವದಲ್ಲಿ ಪಂಜಾಬ್ ಚುನಾವಣೆ’ ಹರೀಶ್ ರಾವತ್ ಟ್ವೀಟ್ ಪ್ರಶ್ನಿಸಿದ ಕಾಂಗ್ರೆಸ್ ಹಿರಿಯ ನಾಯಕ ಸುನಿಲ್ ಜಾಖಡ್

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ