AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ನಿಂದ ಜಿಪಂ ಚುನಾವಣೆ ಅಧಿಸೂಚನೆ ರದ್ದು: ಮುಂದೂಡಿಕೆ ಅನಿವಾರ್ಯ

ರಾಜ್ಯ ಚುನಾವಣಾ ಆಯೋಗವು ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಿ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಹೈಕೋರ್ಟ್​ನಿಂದ ಜಿಪಂ ಚುನಾವಣೆ ಅಧಿಸೂಚನೆ ರದ್ದು: ಮುಂದೂಡಿಕೆ ಅನಿವಾರ್ಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 20, 2021 | 10:52 PM

Share

ಧಾರವಾಡ: ಜಿಲ್ಲಾ ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಅಧಿಕಾರವನ್ನು ಹಿಂಪಡೆದ ಹಿನ್ನೆಲೆ‌ಯಲ್ಲಿ ರಾಜ್ಯ ಚುನಾವಣಾ ಆಯೋಗವು ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಿ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರವು ಕ್ಷೇತ್ರ ಪುನರ್ ವಿಂಗಡಣೆ ಆಯೋಗ ರಚಿಸಿ ಚುನಾವಣಾ ಆಯೋಗಕ್ಕೆ ನೀಡಿದ್ದ ಅಧಿಕಾರ ಹಿಂಪಡೆದಿತ್ತು. ತನ್ನ ನಿರ್ಧಾರದ ಬಗ್ಗೆ ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಮಾಹಿತಿ ನೀಡಿದ ನಂತರ ಚುನಾವಣಾ ಆಯೋಗದ‌ ಅಧಿಸೂಚನೆಯನ್ನು ಹೈಕೋರ್ಟ್​ ರದ್ದುಪಡಿಸಿತು. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದೂಡಿಕೆ ಅನಿವಾರ್ಯವಾಗಿದೆ.

ಜಲ ಮಾಲಿನ್ಯ ಆರೋಪ: ಪಿಐಎಲ್ ಅರ್ಜಿದಾರನಿಗೆ 10 ಲಕ್ಷ ದಂಡ ಪ್ರಮೋದ್ ಮಧ್ವರಾಜ್ ಮಾಲೀಕತ್ವದ ಆಯಿಲ್ ಕಂಪನಿ ಮೆ.ರಾಜ್‌ ಫಿಶ್​ಮೀಲ್‌‌ ಸಂಸ್ಥೆಯಿಂದ‌ ನದಿ ಕಲುಷಿತಗೊಂಡಿದೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಪ್ರಶಾಂತ್ ನವೀನ್ ಎಂಬುವವರಿಗೆ ಹೈಕೋರ್ಟ್ ₹ 10 ಲಕ್ಷ ದಂಡ ವಿಧಿಸಿದೆ. ಅವರ ಅರ್ಜಿಯನ್ನೂ ವಿಚಾರಣೆಗೆ ಪರಿಗಣಿಸದೆ ವಜಾ ಮಾಡಿದೆ.

ಈ ಮೊದಲು ಕಂಪನಿಯೊಂದಿಗೆ ವಹಿವಾಟು ನಡೆಸುತ್ತಿದ್ದ ಪ್ರಶಾಂತ್ ಅಮೀನ್ ಕೆಲ ಸಮಯದ ನಂತರ ದೂರಾಗಿದ್ದರು. ಈ ವಿಚಾರವನ್ನು ಗಮನಿಸಿದ ಹೈಕೋರ್ಟ್​, ಖಾಸಗಿ ಹಿತಾಸಕ್ತಿಯ ಪಿಐಎಲ್ ಎಂದು ಪರಿಗಣಿಸಿ ಅರ್ಜಿದಾರರಿಗೆ 10 ಲಕ್ಷ ದಂಡ‌ ವಿಧಿಸಿ ಪಿಐಎಲ್ ವಜಾಗೊಳಿಸಿತು.

(High Court Cancels Circular of Election Commission Zilla Panchayat Election Postponement Necessary)

ಇದನ್ನೂ ಓದಿ: ಚುನಾವಣೆ ಸಂದರ್ಭ ವೈದ್ಯರ ನಿವೃತ್ತಿ ವಯಸ್ಸನ್ನು ಏಕ್ದಂ 5 ವರ್ಷ ಏರಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಇದನ್ನೂ ಓದಿ: ‘ಸಿಧು ನೇತೃತ್ವದಲ್ಲಿ ಪಂಜಾಬ್ ಚುನಾವಣೆ’ ಹರೀಶ್ ರಾವತ್ ಟ್ವೀಟ್ ಪ್ರಶ್ನಿಸಿದ ಕಾಂಗ್ರೆಸ್ ಹಿರಿಯ ನಾಯಕ ಸುನಿಲ್ ಜಾಖಡ್

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ