AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indigo plane: ಹುಬ್ಬಳ್ಳಿಯಲ್ಲಿ ಇಳಿಯುವಾಗ ಇಂಡಿಗೋ ವಿಮಾನದ ಟೈರ್​ ಪಂಕ್ಚರ್; ಪ್ರಯಾಣಿಕರು ಸುರಕ್ಷಿತ

Hubballi airport: ಕಣ್ಣೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಇಂಡಿಗೋ ಎಟಿಆರ್ 6ಇ-7979 ವಿಮಾನವು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಸೋಮವಾರ ರಾತ್ರಿ ಇಳಿಯುವಾಗ ಟೈರ್​ ಪಂಕ್ಚರ್ ಆಗಿದೆ. ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.

Indigo plane: ಹುಬ್ಬಳ್ಳಿಯಲ್ಲಿ ಇಳಿಯುವಾಗ ಇಂಡಿಗೋ ವಿಮಾನದ ಟೈರ್​ ಪಂಕ್ಚರ್; ಪ್ರಯಾಣಿಕರು ಸುರಕ್ಷಿತ
Hubballi Indigo plane: ಹುಬ್ಬಳ್ಳಿಯಲ್ಲಿ ಇಳಿಯುವಾಗ ಇಂಡಿಗೋ ವಿಮಾನದ ಟೈರ್​ ಪಂಕ್ಚರ್; ಪ್ರಯಾಣಿಕರು ಸುರಕ್ಷಿತ
TV9 Web
| Edited By: |

Updated on:Jun 15, 2021 | 1:09 PM

Share

ಹುಬ್ಬಳ್ಳಿ: ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಇಂಡಿಗೋ ವಿಮಾನದ ಟೈರ್​ ಪಂಕ್ಚರ್ ಆಗಿದೆ. ಪ್ರಮಾದದಲ್ಲಿ ಯಾವುದೇ ಪ್ರಯಾಣಿಕರಿಗಾಗಲಿ ಅಥವಾ ಸಿಬ್ಬಂದಿಗಾಗಲಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಕಣ್ಣೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಇಂಡಿಗೋ ಎಟಿಆರ್ 6ಇ-7979 ವಿಮಾನವು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಸೋಮವಾರ ರಾತ್ರಿ ಇಳಿಯುವಾಗ ಟೈರ್​ ಪಂಕ್ಚರ್ ಆಗಿದೆ. ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಎಲ್ಲ ಪ್ರಯಾಣಿಕರನ್ನು ತಕ್ಷಣ ಸುರಕ್ಷಿತವಾಗಿ ಇಳಿಸಲಾಯಿತು. ಮಂಗಳವಾರ ಬೆಳಗಿನ ಜಾವ 2 ಗಂಟೆಯ ವೇಳೆಗೆ ರನ್​ವೇ ಅನ್ನು ಮತ್ತೆ ಸಿದ್ಧಗೊಳಿಸಲಾಗಿದೆ. ವಿಮಾನವನ್ನು ನಿರ್ವಹಣೆ ಚೆಕ್​ ಅಪ್​ಗಾಗಿ ಬಿಡಲಾಗಿದೆ ಎಂದು ಇಂಡಿಗೋ ಏರ್​ಲೈನ್ಸ್​ ಸಂಸ್ಥೆಯ ಅಧಿಕಾರಿಗಳು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ​

ಸೋಮವಾರ ರಾತ್ರಿ ಇಂಡಿಗೋ ಎಟಿಆರ್ 6ಇ-7979 ವಿಮಾನವು ಮೊದಲು 8 ಗಂಟೆ 3 ನಿಮಿಷಕ್ಕೆ ಇಳಿಯಲು ಯತ್ನಿಸಿತು. ಆದರೆ ಭಾರೀ ಪ್ರಮಾಣದಲ್ಲಿ ಅಡ್ಡ ಗಾಳಿ ಬೀಸಿದಾಗ ವಿಮಾನ ಇಳಿಯುವುದು ಸಾಧ್ಯವಾಗದೇ ಹೋಯಿತು. ತಕ್ಷಣವೇ ಮತ್ತೆ ಮೇಲಕ್ಕೆ ಹಾರಿದ ವಿಮಾನ ಆಗಸದಲ್ಲಿ ಸುತ್ತು ಹಾಕತೊಡಗಿತು. ಮತ್ತೆ 8 ಗಂಟೆ 35 ನಿಮಿಷಕ್ಕೆ ಇಳಿಯಿತು. ವೇಗವಾಗಿ ಇಳಿದಿದ್ದರೆ ಪರಿಣಾಮ ಮತ್ತು ಜೋರು ಗಾಳಿಯಿಂದಾಗಿ ವಿಮಾನದ ಟೈರೊಂದು ಸಿಡಿಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹುಬ್ಬಳ್ಳಿ ನಿಲ್ದಾಣದಲ್ಲಿ ವಿಮಾನ ಸಂಚಾರ ಈಗ ಮೊದಲಿನಂತಿದ್ದು, ಪ್ರಕರಣವನ್ನು ಎಟಿಎಸ್ ಗಮನಕ್ಕೆ ತರಲಾಗಿದೆ ಎಂದೂ ಅವರು ಹೇಳಿದ್ದಾರೆ.

(Hubballi-bound Indigo plane from kannur Tyre Bursts While Landing in Hubballi airport Passengers and crew Safe)

Published On - 1:08 pm, Tue, 15 June 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?