AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

75ರ ವಯಸ್ಸಿನಲ್ಲೂ ಮತ್ತೊಂದು ಮದ್ವೆಯಾದ ಹುಬ್ಬಳ್ಳಿ-ಧಾರವಾಡ ಮಾಜಿ ಮೇಯರ್, ಮೃತ ಪತ್ನಿಯ ಅಕ್ಕನನ್ನೇ ಕೈಹಿಡಿದ

ಮಾಜಿ ಮೇಯರ್ ಒಬ್ಬರು 75ರ ವಯಸ್ಸಿನಲ್ಲೂ ಮತ್ತೊಂದು ಮದುವೆಯಾಗಿ ಹುಬ್ಬೇರುವಂತೆ ಮಾಡಿದ್ದಾರೆ. ಅದರಲ್ಲೂ ಮೃತಪಟ್ಟ ಮೊದಲ ಪತ್ನಿಯ ಸಹೋದರಿಯನ್ನು ವಿವಾಹವಾಗಿದ್ದು ವಿಶೇಷ.

75ರ ವಯಸ್ಸಿನಲ್ಲೂ ಮತ್ತೊಂದು ಮದ್ವೆಯಾದ ಹುಬ್ಬಳ್ಳಿ-ಧಾರವಾಡ ಮಾಜಿ ಮೇಯರ್, ಮೃತ ಪತ್ನಿಯ ಅಕ್ಕನನ್ನೇ ಕೈಹಿಡಿದ
75ರ ವಯಸ್ಸಿನಲ್ಲೂ ಮತ್ತೊಂದು ಮದ್ವೆಯಾದ ಹುಬ್ಬಳ್ಳಿ-ಧಾರವಾಡ ಮಾಜಿ ಮೇಯರ್
TV9 Web
| Edited By: |

Updated on:Nov 16, 2022 | 9:46 PM

Share

ಹುಬ್ಬಳ್ಳಿ:  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮೇಯರ್ (Hubballi Dharwad ex mayor) ಡಿ.ಕೆ. ಚವ್ಹಾಣ ತಮ್ಮ 75ರ ವಯಸ್ಸಿನಲ್ಲೂ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಮೊದಲ ಪತ್ನಿ ಮೂರು ತಿಂಗಳ ಹಿಂದೆ ತೀರಿ ಹೋಗಿದ್ದರು. ಇದೀಗ ಡಿ.ಕೆ. ಚವ್ಹಾಣ ಅವರು ಮೃತ ಪತ್ನಿಯ ಅಕ್ಕನನ್ನು ವಿವಾಹವಾಗಿದ್ದಾರೆ(marriage). ಈ ಮೂಲಕ ಎರಡನೇ ಸಲ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇನ್ನು ಮಾಜಿ ಮೇಯರ್ ಮದುವೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಎಲ್ಲರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ಅದ್ಧೂರಿಯಾಗಿ ಮದುವೆ ನಡೆದಿದೆ. ಈ ವಿವಾಹ ಸಂಭ್ರಮದಲ್ಲಿ ಮೂವರು ಮಕ್ಕಳು, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಸೇರಿದಂತೆ ಸಂಬಂಧಿಕರು ಭಾಗಿಯಾಗಿದ್ದು ವಿಶೇಷ.

ಮೊದಲ ಪತ್ನಿ ಶಾರದಾ ಕಳೆದ ಮೂರು ತಿಂಗಳ ಹಿಂದೆ ತೀರಿಹೋಗಿದ್ದರು. ಪತ್ನಿ ತೀರಿದ ಮೂರು ತಿಂಗಳ ನಂತರ ಪತ್ನಿಯ ಸಹೋದರಿ ಅನಸೂಯಾರನ್ನ ಡಿ.ಕೆ. ಚವ್ಹಾಣ. ಮದುವೆಯಾಗಿದ್ದಾರೆ. ಡಿ.ಕೆ. ಚವ್ಹಾಣ ಇದು ಎರಡನೇ ಮದುವೆಯಾಗಿದ್ರೆ, ಅನಸೂಯಾ ಅವರಿಗೆ ಇದು ಮೊದಲ ಮದುವೆಯಾಗಿದೆ.

ಮೃತ ಮೊದಲ ಪತ್ನಿಯ ಮಕ್ಕಳು ಉದ್ಯೋಗದ ನಿಮಿತ್ತ ಬೇರೆ-ಬೇರೆ ಕಡೆಗಳಲ್ಲಿ ಇದ್ದಾರೆ. ಇದರಿಂದ ಮಾಜಿ ಮೇಯರ್ ಡಿ.ಕೆ. ಚವ್ಹಾಣ ಅವರನ್ನು ಮನೆಯಲ್ಲಿ ಯಾರು ನೋಡಿಕೊಳ್ಳಲು ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ಸಂಬಂಧಿಕರು ಸೇರಿ ಮಾತುಕತೆ ಮಾಡಿಯೇ ಎಲ್ಲರ ಒಪ್ಪಿಗೆ ಮೇರೆಗೆ ಡಿ.ಕೆ. ಚವ್ಹಾಣ ಅವರಿಗೆ ಮತ್ತೊಂದು ಮದುವೆ ಮಾಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:44 pm, Wed, 16 November 22

Follow Us
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!