AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

75ರ ವಯಸ್ಸಿನಲ್ಲೂ ಮತ್ತೊಂದು ಮದ್ವೆಯಾದ ಹುಬ್ಬಳ್ಳಿ-ಧಾರವಾಡ ಮಾಜಿ ಮೇಯರ್, ಮೃತ ಪತ್ನಿಯ ಅಕ್ಕನನ್ನೇ ಕೈಹಿಡಿದ

ಮಾಜಿ ಮೇಯರ್ ಒಬ್ಬರು 75ರ ವಯಸ್ಸಿನಲ್ಲೂ ಮತ್ತೊಂದು ಮದುವೆಯಾಗಿ ಹುಬ್ಬೇರುವಂತೆ ಮಾಡಿದ್ದಾರೆ. ಅದರಲ್ಲೂ ಮೃತಪಟ್ಟ ಮೊದಲ ಪತ್ನಿಯ ಸಹೋದರಿಯನ್ನು ವಿವಾಹವಾಗಿದ್ದು ವಿಶೇಷ.

75ರ ವಯಸ್ಸಿನಲ್ಲೂ ಮತ್ತೊಂದು ಮದ್ವೆಯಾದ ಹುಬ್ಬಳ್ಳಿ-ಧಾರವಾಡ ಮಾಜಿ ಮೇಯರ್, ಮೃತ ಪತ್ನಿಯ ಅಕ್ಕನನ್ನೇ ಕೈಹಿಡಿದ
75ರ ವಯಸ್ಸಿನಲ್ಲೂ ಮತ್ತೊಂದು ಮದ್ವೆಯಾದ ಹುಬ್ಬಳ್ಳಿ-ಧಾರವಾಡ ಮಾಜಿ ಮೇಯರ್
TV9 Web
| Edited By: |

Updated on:Nov 16, 2022 | 9:46 PM

Share

ಹುಬ್ಬಳ್ಳಿ:  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮೇಯರ್ (Hubballi Dharwad ex mayor) ಡಿ.ಕೆ. ಚವ್ಹಾಣ ತಮ್ಮ 75ರ ವಯಸ್ಸಿನಲ್ಲೂ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಮೊದಲ ಪತ್ನಿ ಮೂರು ತಿಂಗಳ ಹಿಂದೆ ತೀರಿ ಹೋಗಿದ್ದರು. ಇದೀಗ ಡಿ.ಕೆ. ಚವ್ಹಾಣ ಅವರು ಮೃತ ಪತ್ನಿಯ ಅಕ್ಕನನ್ನು ವಿವಾಹವಾಗಿದ್ದಾರೆ(marriage). ಈ ಮೂಲಕ ಎರಡನೇ ಸಲ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇನ್ನು ಮಾಜಿ ಮೇಯರ್ ಮದುವೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಎಲ್ಲರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ಅದ್ಧೂರಿಯಾಗಿ ಮದುವೆ ನಡೆದಿದೆ. ಈ ವಿವಾಹ ಸಂಭ್ರಮದಲ್ಲಿ ಮೂವರು ಮಕ್ಕಳು, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಸೇರಿದಂತೆ ಸಂಬಂಧಿಕರು ಭಾಗಿಯಾಗಿದ್ದು ವಿಶೇಷ.

ಮೊದಲ ಪತ್ನಿ ಶಾರದಾ ಕಳೆದ ಮೂರು ತಿಂಗಳ ಹಿಂದೆ ತೀರಿಹೋಗಿದ್ದರು. ಪತ್ನಿ ತೀರಿದ ಮೂರು ತಿಂಗಳ ನಂತರ ಪತ್ನಿಯ ಸಹೋದರಿ ಅನಸೂಯಾರನ್ನ ಡಿ.ಕೆ. ಚವ್ಹಾಣ. ಮದುವೆಯಾಗಿದ್ದಾರೆ. ಡಿ.ಕೆ. ಚವ್ಹಾಣ ಇದು ಎರಡನೇ ಮದುವೆಯಾಗಿದ್ರೆ, ಅನಸೂಯಾ ಅವರಿಗೆ ಇದು ಮೊದಲ ಮದುವೆಯಾಗಿದೆ.

ಮೃತ ಮೊದಲ ಪತ್ನಿಯ ಮಕ್ಕಳು ಉದ್ಯೋಗದ ನಿಮಿತ್ತ ಬೇರೆ-ಬೇರೆ ಕಡೆಗಳಲ್ಲಿ ಇದ್ದಾರೆ. ಇದರಿಂದ ಮಾಜಿ ಮೇಯರ್ ಡಿ.ಕೆ. ಚವ್ಹಾಣ ಅವರನ್ನು ಮನೆಯಲ್ಲಿ ಯಾರು ನೋಡಿಕೊಳ್ಳಲು ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ಸಂಬಂಧಿಕರು ಸೇರಿ ಮಾತುಕತೆ ಮಾಡಿಯೇ ಎಲ್ಲರ ಒಪ್ಪಿಗೆ ಮೇರೆಗೆ ಡಿ.ಕೆ. ಚವ್ಹಾಣ ಅವರಿಗೆ ಮತ್ತೊಂದು ಮದುವೆ ಮಾಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:44 pm, Wed, 16 November 22

Follow Us
Web contact
Web contact

TV9 Kannada

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು